AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ. ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ […]

IPL 2020: ಪಂಜಾಬ್​ ದಾಳಿಗೆ ಡೆಲ್ಲಿ ಮಂಡಿಯೂರಿದ ದೃಶ್ಯಾವಳಿಗಳು..
ಸಾಧು ಶ್ರೀನಾಥ್​
|

Updated on: Oct 21, 2020 | 4:41 PM

Share

ಐಪಿಎಲ್​ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್​ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್​ಗೆ ಎಂಟ್ರಿ ಕೊಡೋ ಕನಸು ಜೀವಂತವಾಗಿರಿಸಿಕೊಂಡಿದೆ.

ಪಂಜಾಬ್ ವಿರುದ್ಧ ಶತಕ ಬಾರಿಸಿದ ಶಿಖರ್ ಧವನ್ ಐಪಿಎಲ್​ನಲ್ಲಿ 5,000 ರನ್ ಪೂರೈಸಿದವರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಕಿಂಗ್ಸ್ ಇಲೆವೆಬ್ ಪಂಜಾಬ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಡೆನಿಯಲ್ ಸ್ಯಾಮ್ಸ್ ಐಪಿಎಲ್​ಗೆ ಪದಾರ್ಪಣೆ ಮಾಡಿದ್ರು. ನಾಲ್ಕು ಓವರ್ ಬೌಲಿಂಗ್ ಮಾಡಿದ ಇಂಗ್ಲೆಂಡ್​ನ ಡೆನಿಯಲ್ ಸ್ಯಾಮ್ಸ್, 7.50 ರ ಎಕಾನಮಿಯಲ್ಲಿ 30 ರನ್ ನೀಡಿದರು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಶತಕ ದಾಖಲಿಸಿದ ಶಿಖರ್ ಧವನ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನ ಪಡೆದುಕೊಂಡ್ರು. 61 ಎಸೆತಗಳಲ್ಲಿ 12 ಬೌಂಡರಿ, 3 ಸಿಕ್ಸರ್​ಗಳ ನೆರವಿನಿಂದ ಅಜೇಯ 106 ರನ್ ಕಲೆ ಹಾಕಿದ ಧವನ್, ಡೆಲ್ಲಿ ತಂಡದ ಸ್ಕೋರ್ ಹೆಚ್ಚಿಸಿದರು.

ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸತತ ಎರಡು ಪಂದ್ಯಗಳನ್ನ ಗೆದ್ದಿರೋ ಪಂಜಾಬ್, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಆಲ್​ರೌಂಡರ್ ಆಟವಾಡಿ ಪಂಜಾಬ್ ಗೆಲುವಿಗೆ ಕಾರಣವಾದ ಗ್ಲೇನ್ ಮ್ಯಾಕ್ಸ್​ವೆಲ್​ ಒಂದು ವಿಕೆಟ್ ಪಡೆದ್ರೆ, 32 ರನ್​ಗಳಿಸಿದರು.

ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್, ತುಷಾರ್ ದೇಶಪಾಂಡೆಯ ಒಂದೇ ಓವರ್​ನಲ್ಲಿ ಬರೋಬ್ಬರಿ 24 ರನ್ ಬಾರಿಸಿದರು.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ