AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಡೆಲ್ಲಿಗೆ ಚಾಂಪಿಯನ್​ ಮುಂಬೈ ಸೋಲುಣಿಸಿದ ದೃಶ್ಯಾವಳಿ

ಕೊನೇ ಓವರ್​ವರೆಗೂ ರಣರೋಚಕತೆಯಿಂದ ಕೂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿದೆ. ಸತತ ನಾಲ್ಕನೇ ಗೆಲುವಿನ ನಾಗಾಲೋಟದಲ್ಲಿದ್ದ ಡೆಲ್ಲಿಗೆ, ಅಂಬಾನಿ ಹುಡುಗರು ಕಡಿವಾಣ ಹಾಕಿದ್ದಾರೆ. 42 ರನ್ ಗಳಿಸಿದ್ದ ಐಯ್ಯರ್, ಕೃನಾಲ್ ಪಾಂಡ್ಯಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸೋಕೆ ಹೋಗಿ ವಿಕೆಟ್ ಒಪ್ಪಿಸಿದರು. ಈ ಸೀಸನ್​ನಲ್ಲಿ ಡೆಲ್ಲಿ ಪರ ಮೊದಲ ಪಂದ್ಯವಾಡಿದ ಅಜಿಂಕ್ಯಾ ರಹಾನೆ, ಕೃನಾಲ್ ಪಾಂಡ್ಯಾ ಎಲ್​ಬಿ ಬಲೆಗೆ ಬಿದ್ದರು. ಡೀಸೆಂಟ್ ಬ್ಯಾಟಿಂಗ್ ಮಾಡಿದ ಶಿಖರ್ ಧವನ್, 52 ಎಸೆತಗಳಲ್ಲಿ 69 ರನ್ […]

IPL 2020: ಡೆಲ್ಲಿಗೆ ಚಾಂಪಿಯನ್​ ಮುಂಬೈ ಸೋಲುಣಿಸಿದ ದೃಶ್ಯಾವಳಿ
ಸಾಧು ಶ್ರೀನಾಥ್​
|

Updated on:Oct 12, 2020 | 5:08 PM

Share

ಕೊನೇ ಓವರ್​ವರೆಗೂ ರಣರೋಚಕತೆಯಿಂದ ಕೂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿದೆ. ಸತತ ನಾಲ್ಕನೇ ಗೆಲುವಿನ ನಾಗಾಲೋಟದಲ್ಲಿದ್ದ ಡೆಲ್ಲಿಗೆ, ಅಂಬಾನಿ ಹುಡುಗರು ಕಡಿವಾಣ ಹಾಕಿದ್ದಾರೆ.

42 ರನ್ ಗಳಿಸಿದ್ದ ಐಯ್ಯರ್, ಕೃನಾಲ್ ಪಾಂಡ್ಯಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸೋಕೆ ಹೋಗಿ ವಿಕೆಟ್ ಒಪ್ಪಿಸಿದರು.

ಈ ಸೀಸನ್​ನಲ್ಲಿ ಡೆಲ್ಲಿ ಪರ ಮೊದಲ ಪಂದ್ಯವಾಡಿದ ಅಜಿಂಕ್ಯಾ ರಹಾನೆ, ಕೃನಾಲ್ ಪಾಂಡ್ಯಾ ಎಲ್​ಬಿ ಬಲೆಗೆ ಬಿದ್ದರು.

ಡೀಸೆಂಟ್ ಬ್ಯಾಟಿಂಗ್ ಮಾಡಿದ ಶಿಖರ್ ಧವನ್, 52 ಎಸೆತಗಳಲ್ಲಿ 69 ರನ್ ಬಾರಿಸಿದ್ರು. ಇದ್ರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿತು.

ಮುಂಬೈಗೆ 163 ರನ್ ಗುರಿ ತಲುಪೋದು ಸಲಭವಾಗಿರಲಿಲ್ಲ. ಆರಂಭದಲ್ಲೇ 5 ರನ್ ಗಳಿಸಿದ್ದ ರೋಹಿತ್ ಶರ್ಮಾ ಔಟಾಗಿ ನಿರಾಸೆ ಮೂಡಿಸಿದರು.

ಆದ್ರೆ ಕ್ವಿಂಟನ್ ಡಿಕಾಕ್ 53, ಸೂರ್ಯಕುಮಾರ್ ಯಾದವ್ 53 ರನ್ ಗಳಿಸೋದ್ರೊಂದಿಗೆ ತಂಡದ ಗೆಲುವನ್ನ ಖಚಿತಪಡಿಸಿದರು.

ಎರಡನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ಅಗ್ರಸ್ಥಾನಕ್ಕೇರಿದ್ರೆ, ಡೆಲ್ಲಿ ಎರಡನೇ ಸ್ಥಾನಕ್ಕೇ ಕುಸಿಯಿತು.

ಮುಂಬೈ ವಿರುದ್ಧವೂ ಎರಡು ವಿಕೆಟ್ ಪಡೆದ ಕಗಿಸೋ ರಬಾಡ, ಟೂರ್ನಿಯಲ್ಲಿ 17 ವಿಕೆಟ್ ಪಡೆಯುವುದರ ಜೊತೆಗೆ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.

Published On - 5:05 pm, Mon, 12 October 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ