AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಡೆಲ್ಲಿಗೆ ಚಾಂಪಿಯನ್​ ಮುಂಬೈ ಸೋಲುಣಿಸಿದ ದೃಶ್ಯಾವಳಿ

ಕೊನೇ ಓವರ್​ವರೆಗೂ ರಣರೋಚಕತೆಯಿಂದ ಕೂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿದೆ. ಸತತ ನಾಲ್ಕನೇ ಗೆಲುವಿನ ನಾಗಾಲೋಟದಲ್ಲಿದ್ದ ಡೆಲ್ಲಿಗೆ, ಅಂಬಾನಿ ಹುಡುಗರು ಕಡಿವಾಣ ಹಾಕಿದ್ದಾರೆ. 42 ರನ್ ಗಳಿಸಿದ್ದ ಐಯ್ಯರ್, ಕೃನಾಲ್ ಪಾಂಡ್ಯಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸೋಕೆ ಹೋಗಿ ವಿಕೆಟ್ ಒಪ್ಪಿಸಿದರು. ಈ ಸೀಸನ್​ನಲ್ಲಿ ಡೆಲ್ಲಿ ಪರ ಮೊದಲ ಪಂದ್ಯವಾಡಿದ ಅಜಿಂಕ್ಯಾ ರಹಾನೆ, ಕೃನಾಲ್ ಪಾಂಡ್ಯಾ ಎಲ್​ಬಿ ಬಲೆಗೆ ಬಿದ್ದರು. ಡೀಸೆಂಟ್ ಬ್ಯಾಟಿಂಗ್ ಮಾಡಿದ ಶಿಖರ್ ಧವನ್, 52 ಎಸೆತಗಳಲ್ಲಿ 69 ರನ್ […]

IPL 2020: ಡೆಲ್ಲಿಗೆ ಚಾಂಪಿಯನ್​ ಮುಂಬೈ ಸೋಲುಣಿಸಿದ ದೃಶ್ಯಾವಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 12, 2020 | 5:08 PM

Share

ಕೊನೇ ಓವರ್​ವರೆಗೂ ರಣರೋಚಕತೆಯಿಂದ ಕೂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿದೆ. ಸತತ ನಾಲ್ಕನೇ ಗೆಲುವಿನ ನಾಗಾಲೋಟದಲ್ಲಿದ್ದ ಡೆಲ್ಲಿಗೆ, ಅಂಬಾನಿ ಹುಡುಗರು ಕಡಿವಾಣ ಹಾಕಿದ್ದಾರೆ.

42 ರನ್ ಗಳಿಸಿದ್ದ ಐಯ್ಯರ್, ಕೃನಾಲ್ ಪಾಂಡ್ಯಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸೋಕೆ ಹೋಗಿ ವಿಕೆಟ್ ಒಪ್ಪಿಸಿದರು.

ಈ ಸೀಸನ್​ನಲ್ಲಿ ಡೆಲ್ಲಿ ಪರ ಮೊದಲ ಪಂದ್ಯವಾಡಿದ ಅಜಿಂಕ್ಯಾ ರಹಾನೆ, ಕೃನಾಲ್ ಪಾಂಡ್ಯಾ ಎಲ್​ಬಿ ಬಲೆಗೆ ಬಿದ್ದರು.

ಡೀಸೆಂಟ್ ಬ್ಯಾಟಿಂಗ್ ಮಾಡಿದ ಶಿಖರ್ ಧವನ್, 52 ಎಸೆತಗಳಲ್ಲಿ 69 ರನ್ ಬಾರಿಸಿದ್ರು. ಇದ್ರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿತು.

ಮುಂಬೈಗೆ 163 ರನ್ ಗುರಿ ತಲುಪೋದು ಸಲಭವಾಗಿರಲಿಲ್ಲ. ಆರಂಭದಲ್ಲೇ 5 ರನ್ ಗಳಿಸಿದ್ದ ರೋಹಿತ್ ಶರ್ಮಾ ಔಟಾಗಿ ನಿರಾಸೆ ಮೂಡಿಸಿದರು.

ಆದ್ರೆ ಕ್ವಿಂಟನ್ ಡಿಕಾಕ್ 53, ಸೂರ್ಯಕುಮಾರ್ ಯಾದವ್ 53 ರನ್ ಗಳಿಸೋದ್ರೊಂದಿಗೆ ತಂಡದ ಗೆಲುವನ್ನ ಖಚಿತಪಡಿಸಿದರು.

ಎರಡನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ಅಗ್ರಸ್ಥಾನಕ್ಕೇರಿದ್ರೆ, ಡೆಲ್ಲಿ ಎರಡನೇ ಸ್ಥಾನಕ್ಕೇ ಕುಸಿಯಿತು.

ಮುಂಬೈ ವಿರುದ್ಧವೂ ಎರಡು ವಿಕೆಟ್ ಪಡೆದ ಕಗಿಸೋ ರಬಾಡ, ಟೂರ್ನಿಯಲ್ಲಿ 17 ವಿಕೆಟ್ ಪಡೆಯುವುದರ ಜೊತೆಗೆ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.

Published On - 5:05 pm, Mon, 12 October 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​