AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್ ಪ್ಲೇ ಆಫ್ ಕನಸಿಗೆ ಚೆನ್ನೈ ಕೊಳ್ಳಿ ಇಟ್ಟ ದೃಶ್ಯಾವಳಿಗಳು..

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 9 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓಪನರ್ ಋತುರಾಜ್ ಗಾಯಕ್ವಾಡ್ ಸತತ ಮೂರನೇ ಪಂದ್ಯದಲ್ಲೂ ಅರ್ಧಶತಕ ಬಾರಿಸಿದ್ರು. ಈ ಸೀಸನ್​ನ ಆರಂಭದಲ್ಲಿ ನಮ್ಮ ಯುವ ಆಟಗಾರರು ಕಳಪೆ ಪ್ರದರ್ಶನ ನೀಡಿದರು. ಆದ್ರೆ ಲೀಗ್​ನ ಕೊನೆ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗಾಗಿ 2021ರ ಐಪಿಎಲ್​ನಲ್ಲಿ ಕಮ್​ಬ್ಯಾಕ್ ಮಾಡೋದಾಗಿ ಧೋನಿ ತಿಳಿಸಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ನಾವು […]

IPL 2020: ಪಂಜಾಬ್ ಪ್ಲೇ ಆಫ್ ಕನಸಿಗೆ ಚೆನ್ನೈ ಕೊಳ್ಳಿ ಇಟ್ಟ ದೃಶ್ಯಾವಳಿಗಳು..
ಪೃಥ್ವಿಶಂಕರ
| Edited By: |

Updated on: Nov 02, 2020 | 4:36 PM

Share

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 9 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓಪನರ್ ಋತುರಾಜ್ ಗಾಯಕ್ವಾಡ್ ಸತತ ಮೂರನೇ ಪಂದ್ಯದಲ್ಲೂ ಅರ್ಧಶತಕ ಬಾರಿಸಿದ್ರು.

ಈ ಸೀಸನ್​ನ ಆರಂಭದಲ್ಲಿ ನಮ್ಮ ಯುವ ಆಟಗಾರರು ಕಳಪೆ ಪ್ರದರ್ಶನ ನೀಡಿದರು. ಆದ್ರೆ ಲೀಗ್​ನ ಕೊನೆ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗಾಗಿ 2021ರ ಐಪಿಎಲ್​ನಲ್ಲಿ ಕಮ್​ಬ್ಯಾಕ್ ಮಾಡೋದಾಗಿ ಧೋನಿ ತಿಳಿಸಿದ್ದಾರೆ.

ಚೆನ್ನೈ ವಿರುದ್ಧದ ಪಂದ್ಯದಲ್ಲಿ ನಾವು 180 ರಿಂದ 190 ರಷ್ಟು ಟಾರ್ಗೆಟ್ ನೀಡೋದಕ್ಕೆ ಮುಂದಾಗಿದ್ವಿ. ಆದ್ರೆ ಅತೀಯಾದ ಒತ್ತಡದಿಂದ ನಾವು ಉತ್ತಮವಾಗಿ ಬ್ಯಾಟಿಂಗ್ ಮಾಡೋದಕ್ಕೆ ಸಾಧ್ಯವಾಗ್ಲಿಲ್ಲ ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್​ಗೆ ನಾಯಕ ಕೆ.ಎಲ್.ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ 48 ರನ್​ಗಳ ಡೀಸೆಂಟ್ ಓಪನಿಂಗ್ ನೀಡಿದ್ರು.

ಪಂಜಾಬ್ ಪರ ಏಕಾಂಗಿ ಹೋರಾಟ ಮಾಡಿದ ದೀಪಕ್ ಹೂಡಾ, 30 ಎಸೆತಗಳಲ್ಲಿ 62 ರನ್​ಗಳಿಸಿ ಪಂಜಾಬ್ ಪೈಪೋಟಿ ಮೊತ್ತ ಕಲೆಹಾಕೋದಕ್ಕೆ ಕಾರಣವಾದ್ರು.

ಚೆನ್ನೈ ಪರ ಲುಂಗಿ ಎನ್​ಗಿಡಿ 3 ವಿಕೆಟ್ ಪಡೆದು ಮಿಂಚಿದ್ರು.

ಚೆನ್ನೈ ಪರ 49 ಬಾಲ್​ನಲ್ಲಿ 6 ಬೌಂಡರಿ 1 ಸಿಕ್ಸರ್ ಸಿಡಿಸಿ ಅಜೇಯ 62 ರನ್​ಗಳಿಸಿದ ರುತುರಾಜ್ ಗಾಯಕ್ವಾಡ್ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದ್ರು.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!