AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್ ಪ್ಲೇ ಆಫ್ ಕನಸಿಗೆ ಚೆನ್ನೈ ಕೊಳ್ಳಿ ಇಟ್ಟ ದೃಶ್ಯಾವಳಿಗಳು..

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 9 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓಪನರ್ ಋತುರಾಜ್ ಗಾಯಕ್ವಾಡ್ ಸತತ ಮೂರನೇ ಪಂದ್ಯದಲ್ಲೂ ಅರ್ಧಶತಕ ಬಾರಿಸಿದ್ರು. ಈ ಸೀಸನ್​ನ ಆರಂಭದಲ್ಲಿ ನಮ್ಮ ಯುವ ಆಟಗಾರರು ಕಳಪೆ ಪ್ರದರ್ಶನ ನೀಡಿದರು. ಆದ್ರೆ ಲೀಗ್​ನ ಕೊನೆ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗಾಗಿ 2021ರ ಐಪಿಎಲ್​ನಲ್ಲಿ ಕಮ್​ಬ್ಯಾಕ್ ಮಾಡೋದಾಗಿ ಧೋನಿ ತಿಳಿಸಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ನಾವು […]

IPL 2020: ಪಂಜಾಬ್ ಪ್ಲೇ ಆಫ್ ಕನಸಿಗೆ ಚೆನ್ನೈ ಕೊಳ್ಳಿ ಇಟ್ಟ ದೃಶ್ಯಾವಳಿಗಳು..
ಪೃಥ್ವಿಶಂಕರ
| Edited By: |

Updated on: Nov 02, 2020 | 4:36 PM

Share

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 9 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓಪನರ್ ಋತುರಾಜ್ ಗಾಯಕ್ವಾಡ್ ಸತತ ಮೂರನೇ ಪಂದ್ಯದಲ್ಲೂ ಅರ್ಧಶತಕ ಬಾರಿಸಿದ್ರು.

ಈ ಸೀಸನ್​ನ ಆರಂಭದಲ್ಲಿ ನಮ್ಮ ಯುವ ಆಟಗಾರರು ಕಳಪೆ ಪ್ರದರ್ಶನ ನೀಡಿದರು. ಆದ್ರೆ ಲೀಗ್​ನ ಕೊನೆ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗಾಗಿ 2021ರ ಐಪಿಎಲ್​ನಲ್ಲಿ ಕಮ್​ಬ್ಯಾಕ್ ಮಾಡೋದಾಗಿ ಧೋನಿ ತಿಳಿಸಿದ್ದಾರೆ.

ಚೆನ್ನೈ ವಿರುದ್ಧದ ಪಂದ್ಯದಲ್ಲಿ ನಾವು 180 ರಿಂದ 190 ರಷ್ಟು ಟಾರ್ಗೆಟ್ ನೀಡೋದಕ್ಕೆ ಮುಂದಾಗಿದ್ವಿ. ಆದ್ರೆ ಅತೀಯಾದ ಒತ್ತಡದಿಂದ ನಾವು ಉತ್ತಮವಾಗಿ ಬ್ಯಾಟಿಂಗ್ ಮಾಡೋದಕ್ಕೆ ಸಾಧ್ಯವಾಗ್ಲಿಲ್ಲ ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್​ಗೆ ನಾಯಕ ಕೆ.ಎಲ್.ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ 48 ರನ್​ಗಳ ಡೀಸೆಂಟ್ ಓಪನಿಂಗ್ ನೀಡಿದ್ರು.

ಪಂಜಾಬ್ ಪರ ಏಕಾಂಗಿ ಹೋರಾಟ ಮಾಡಿದ ದೀಪಕ್ ಹೂಡಾ, 30 ಎಸೆತಗಳಲ್ಲಿ 62 ರನ್​ಗಳಿಸಿ ಪಂಜಾಬ್ ಪೈಪೋಟಿ ಮೊತ್ತ ಕಲೆಹಾಕೋದಕ್ಕೆ ಕಾರಣವಾದ್ರು.

ಚೆನ್ನೈ ಪರ ಲುಂಗಿ ಎನ್​ಗಿಡಿ 3 ವಿಕೆಟ್ ಪಡೆದು ಮಿಂಚಿದ್ರು.

ಚೆನ್ನೈ ಪರ 49 ಬಾಲ್​ನಲ್ಲಿ 6 ಬೌಂಡರಿ 1 ಸಿಕ್ಸರ್ ಸಿಡಿಸಿ ಅಜೇಯ 62 ರನ್​ಗಳಿಸಿದ ರುತುರಾಜ್ ಗಾಯಕ್ವಾಡ್ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದ್ರು.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು