AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPLಗಾಗಿ.. RCB ಸಮರಾಭ್ಯಾಸದ ಕೆಲ ಚಿತ್ರಗಳು ಇಲ್ಲಿವೆ!

ಮರಳುಗಾಡಿನಲ್ಲಿ ಓಯಸಿಸ್​ನಂತೆ ನಡೆಯುವ IPL 2020 ಮಹಾಸಂಗ್ರಾಮಕ್ಕಾಗಿ ಎಂಟೂ ತಂಡಗಳ ಆಟಗಾರರು ಜೋರಾಗಿಯೇ ತಯಾರಿಯನ್ನ ನಡೆಸಿಕೊಳ್ತಿದ್ದಾರೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೆಪ್ಟೆಂಬರ್ 21 ರಿಂದ IPL-2020 ಪ್ರಯಾಣವನ್ನು ಪ್ರಾರಂಭಿಸಲಿದೆ. ಕೊರೊನಾ ಸೋಂಕಿನ ನಡುವೆಯು ಯುಎಇಯಲ್ಲಿ ಐಪಿಎಲ್ 2020 ಆರಂಭವಾಗುತ್ತಿದೆ. ಎಲ್ಲಾ ತಂಡಗಳು ಯುಎಇ ತಲುಪಿದ್ದು, ಸಮರಕ್ಕೆ ಸಿದ್ಧವಾಗಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡವೂ ಅಭ್ಯಾಸದ ಸಮಯದಲ್ಲಿ ಶ್ರಮಿಸುತ್ತಿದೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೆಪ್ಟೆಂಬರ್ 21 ರಿಂದ […]

IPLಗಾಗಿ.. RCB ಸಮರಾಭ್ಯಾಸದ ಕೆಲ ಚಿತ್ರಗಳು ಇಲ್ಲಿವೆ!
Follow us
ಸಾಧು ಶ್ರೀನಾಥ್​
|

Updated on:Sep 17, 2020 | 2:00 PM

ಮರಳುಗಾಡಿನಲ್ಲಿ ಓಯಸಿಸ್​ನಂತೆ ನಡೆಯುವ IPL 2020 ಮಹಾಸಂಗ್ರಾಮಕ್ಕಾಗಿ ಎಂಟೂ ತಂಡಗಳ ಆಟಗಾರರು ಜೋರಾಗಿಯೇ ತಯಾರಿಯನ್ನ ನಡೆಸಿಕೊಳ್ತಿದ್ದಾರೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೆಪ್ಟೆಂಬರ್ 21 ರಿಂದ IPL-2020 ಪ್ರಯಾಣವನ್ನು ಪ್ರಾರಂಭಿಸಲಿದೆ.

ಕೊರೊನಾ ಸೋಂಕಿನ ನಡುವೆಯು ಯುಎಇಯಲ್ಲಿ ಐಪಿಎಲ್ 2020 ಆರಂಭವಾಗುತ್ತಿದೆ. ಎಲ್ಲಾ ತಂಡಗಳು ಯುಎಇ ತಲುಪಿದ್ದು, ಸಮರಕ್ಕೆ ಸಿದ್ಧವಾಗಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡವೂ ಅಭ್ಯಾಸದ ಸಮಯದಲ್ಲಿ ಶ್ರಮಿಸುತ್ತಿದೆ.

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೆಪ್ಟೆಂಬರ್ 21 ರಿಂದ ಐಪಿಎಲ್ -2020 ಪ್ರಯಾಣವನ್ನು ಪ್ರಾರಂಭಿಸಲಿದೆ. ಹೀಗಾಗಿ RCB ಯ ಪ್ರಮುಖ ಬೌಲಿಂಗ್​ ಅಸ್ತ್ರ ಉದಾನ ಮೈದಾನದಲ್ಲಿ ಸಮರಾಭ್ಯಸ ನಡೆಸಿದರು.

2016 ರಲ್ಲಿ ಆರ್‌ಸಿಬಿ ಐಪಿಎಲ್ ಫೈನಲ್ ಪಂದ್ಯವನ್ನು ವಿರಾಟ್ ನಾಯಕತ್ವದಲ್ಲಿ ಆಡಿತು. ಆದರೆ ಸನ್‌ರೈಸರ್ಸ್ ಹೈದರಾಬಾದ್ 8 ರನ್‌ಗಳಿಂದ RCB ಯನ್ನು ಸೋಲಿಸಿತು.

ಆರ್‌ಸಿಬಿ ತಂಡವು ಒಂದು ಬಾರಿಯು ಸಹ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಬದಲಾದ ಆಧಾರದ ಮೇಲೆ ಅವರ ಅದೃಷ್ಟ ಬದಲಾಗಬಹುದು ಎಂದು RCB ಅಭಿಮಾನಿಗಳು ಆಶಿಸುತ್ತಿದ್ದಾರೆ. ಬೆಂಗಳೂರಿನ ಮೊದಲ ಪಂದ್ಯ ದುಬೈನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಋತುವಿನಲ್ಲಿ ಅನೇಕ ಉತ್ತಮ ಆಟಗಾರರನ್ನು ಹೊಂದಿದೆ. ಐಪಿಎಲ್ ಹರಾಜಿನಲ್ಲಿ RCB ಅನೇಕ ಉತ್ತಮ ಭಾರತೀಯ ಮತ್ತು ವಿದೇಶಿ ಆಟಗಾರರು ಖರೀದಿಸಿದೆ.

Published On - 1:53 pm, Sat, 12 September 20

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ