AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPLಗಾಗಿ.. RCB ಸಮರಾಭ್ಯಾಸದ ಕೆಲ ಚಿತ್ರಗಳು ಇಲ್ಲಿವೆ!

ಮರಳುಗಾಡಿನಲ್ಲಿ ಓಯಸಿಸ್​ನಂತೆ ನಡೆಯುವ IPL 2020 ಮಹಾಸಂಗ್ರಾಮಕ್ಕಾಗಿ ಎಂಟೂ ತಂಡಗಳ ಆಟಗಾರರು ಜೋರಾಗಿಯೇ ತಯಾರಿಯನ್ನ ನಡೆಸಿಕೊಳ್ತಿದ್ದಾರೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೆಪ್ಟೆಂಬರ್ 21 ರಿಂದ IPL-2020 ಪ್ರಯಾಣವನ್ನು ಪ್ರಾರಂಭಿಸಲಿದೆ. ಕೊರೊನಾ ಸೋಂಕಿನ ನಡುವೆಯು ಯುಎಇಯಲ್ಲಿ ಐಪಿಎಲ್ 2020 ಆರಂಭವಾಗುತ್ತಿದೆ. ಎಲ್ಲಾ ತಂಡಗಳು ಯುಎಇ ತಲುಪಿದ್ದು, ಸಮರಕ್ಕೆ ಸಿದ್ಧವಾಗಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡವೂ ಅಭ್ಯಾಸದ ಸಮಯದಲ್ಲಿ ಶ್ರಮಿಸುತ್ತಿದೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೆಪ್ಟೆಂಬರ್ 21 ರಿಂದ […]

IPLಗಾಗಿ.. RCB ಸಮರಾಭ್ಯಾಸದ ಕೆಲ ಚಿತ್ರಗಳು ಇಲ್ಲಿವೆ!
ಸಾಧು ಶ್ರೀನಾಥ್​
|

Updated on:Sep 17, 2020 | 2:00 PM

Share

ಮರಳುಗಾಡಿನಲ್ಲಿ ಓಯಸಿಸ್​ನಂತೆ ನಡೆಯುವ IPL 2020 ಮಹಾಸಂಗ್ರಾಮಕ್ಕಾಗಿ ಎಂಟೂ ತಂಡಗಳ ಆಟಗಾರರು ಜೋರಾಗಿಯೇ ತಯಾರಿಯನ್ನ ನಡೆಸಿಕೊಳ್ತಿದ್ದಾರೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೆಪ್ಟೆಂಬರ್ 21 ರಿಂದ IPL-2020 ಪ್ರಯಾಣವನ್ನು ಪ್ರಾರಂಭಿಸಲಿದೆ.

ಕೊರೊನಾ ಸೋಂಕಿನ ನಡುವೆಯು ಯುಎಇಯಲ್ಲಿ ಐಪಿಎಲ್ 2020 ಆರಂಭವಾಗುತ್ತಿದೆ. ಎಲ್ಲಾ ತಂಡಗಳು ಯುಎಇ ತಲುಪಿದ್ದು, ಸಮರಕ್ಕೆ ಸಿದ್ಧವಾಗಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ತಂಡವೂ ಅಭ್ಯಾಸದ ಸಮಯದಲ್ಲಿ ಶ್ರಮಿಸುತ್ತಿದೆ.

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೆಪ್ಟೆಂಬರ್ 21 ರಿಂದ ಐಪಿಎಲ್ -2020 ಪ್ರಯಾಣವನ್ನು ಪ್ರಾರಂಭಿಸಲಿದೆ. ಹೀಗಾಗಿ RCB ಯ ಪ್ರಮುಖ ಬೌಲಿಂಗ್​ ಅಸ್ತ್ರ ಉದಾನ ಮೈದಾನದಲ್ಲಿ ಸಮರಾಭ್ಯಸ ನಡೆಸಿದರು.

2016 ರಲ್ಲಿ ಆರ್‌ಸಿಬಿ ಐಪಿಎಲ್ ಫೈನಲ್ ಪಂದ್ಯವನ್ನು ವಿರಾಟ್ ನಾಯಕತ್ವದಲ್ಲಿ ಆಡಿತು. ಆದರೆ ಸನ್‌ರೈಸರ್ಸ್ ಹೈದರಾಬಾದ್ 8 ರನ್‌ಗಳಿಂದ RCB ಯನ್ನು ಸೋಲಿಸಿತು.

ಆರ್‌ಸಿಬಿ ತಂಡವು ಒಂದು ಬಾರಿಯು ಸಹ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಬದಲಾದ ಆಧಾರದ ಮೇಲೆ ಅವರ ಅದೃಷ್ಟ ಬದಲಾಗಬಹುದು ಎಂದು RCB ಅಭಿಮಾನಿಗಳು ಆಶಿಸುತ್ತಿದ್ದಾರೆ. ಬೆಂಗಳೂರಿನ ಮೊದಲ ಪಂದ್ಯ ದುಬೈನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಋತುವಿನಲ್ಲಿ ಅನೇಕ ಉತ್ತಮ ಆಟಗಾರರನ್ನು ಹೊಂದಿದೆ. ಐಪಿಎಲ್ ಹರಾಜಿನಲ್ಲಿ RCB ಅನೇಕ ಉತ್ತಮ ಭಾರತೀಯ ಮತ್ತು ವಿದೇಶಿ ಆಟಗಾರರು ಖರೀದಿಸಿದೆ.

Published On - 1:53 pm, Sat, 12 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ