AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಹೈದ್ರಾಬಾದ್ ಅಬ್ಬರಕ್ಕೆ ಡೆಲ್ಲಿ ಧೂಳಿಪಟವಾದ ದೃಶ್ಯಾವಳಿಗಳು..

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ದುಬೈನಲ್ಲಿ ನಡೆದ 47ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಡೆಲ್ಲಿ ಕ್ಯಾಪಿಟಲ್ಸ್‌ ಮೇಲೆ 88 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಡೆಲ್ಲಿ ವಿರುದ್ಧ 88 ರನ್​ಗಳ ಗೆಲುವು ಸಾಧಿಸೋದ್ರೊಂದಿಗೆ ಸನ್​ರೈಸರ್ಸ್ ಹೈದ್ರಾಬಾದ್ ಐಪಿಎಲ್​ನಲ್ಲಿ ಎರಡನೇ ಅತಿ ದೊಡ್ಡ ಗೆಲುವು ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅತ್ಯುತ್ತಮ ಬೌಲಿಂಗ್ ಮಾಡಿದ ಸ್ಪಿನ್ನರ್ ರಶೀದ್ ಖಾನ್, 4 ಓವರ್​ಗಳಲ್ಲಿ ಕೇವಲ 7 ರನ್ ನೀಡಿದ ರಶೀದ್ ಖಾನ್ ಮೂರು ವಿಕೆಟ್ ಪಡೆದ್ರು. ಡೆಲ್ಲಿ ವಿರುದ್ಧ 219 ರನ್ […]

IPL 2020: ಹೈದ್ರಾಬಾದ್ ಅಬ್ಬರಕ್ಕೆ ಡೆಲ್ಲಿ ಧೂಳಿಪಟವಾದ ದೃಶ್ಯಾವಳಿಗಳು..
ಸಾಧು ಶ್ರೀನಾಥ್​
|

Updated on: Oct 28, 2020 | 4:52 PM

Share

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ದುಬೈನಲ್ಲಿ ನಡೆದ 47ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಡೆಲ್ಲಿ ಕ್ಯಾಪಿಟಲ್ಸ್‌ ಮೇಲೆ 88 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಡೆಲ್ಲಿ ವಿರುದ್ಧ 88 ರನ್​ಗಳ ಗೆಲುವು ಸಾಧಿಸೋದ್ರೊಂದಿಗೆ ಸನ್​ರೈಸರ್ಸ್ ಹೈದ್ರಾಬಾದ್ ಐಪಿಎಲ್​ನಲ್ಲಿ ಎರಡನೇ ಅತಿ ದೊಡ್ಡ ಗೆಲುವು ಸಾಧಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅತ್ಯುತ್ತಮ ಬೌಲಿಂಗ್ ಮಾಡಿದ ಸ್ಪಿನ್ನರ್ ರಶೀದ್ ಖಾನ್, 4 ಓವರ್​ಗಳಲ್ಲಿ ಕೇವಲ 7 ರನ್ ನೀಡಿದ ರಶೀದ್ ಖಾನ್ ಮೂರು ವಿಕೆಟ್ ಪಡೆದ್ರು.

ಡೆಲ್ಲಿ ವಿರುದ್ಧ 219 ರನ್ ಗಳಿಸಿದ ಸನ್​ರೈಸರ್ಸ್ ಹೈದ್ರಾಬಾದ್ ಐಪಿಎಲ್ ಇತಿಹಾಸದಲ್ಲೇ ಎರಡನೇ ಬಾರಿಗೆ ದೊಡ್ಡ ಮೊತ್ತವನ್ನ ಕಲೆಹಾಕ್ತು.

ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿತ ಕಂಡಿರೋ ಡೆಲ್ಲಿ ಕ್ಯಾಪಿಟಲ್ಸ್, ಉತ್ತಮ ಆರಂಭ ಪಡೆಯುವಲ್ಲಿ ವೈಫಲ್ಯ ಎದುರಿಸ್ತಿದೆ. ಪೃಥ್ವಿ ಬದಲಿಗೆ ರಹಾನೆ ಇನ್ನಿಂಗ್ಸ್ ಆರಂಭಿಸಿದ್ರೂ ಬಿಗ್ ಇನ್ನಿಂಗ್ಸ್ ಕಟ್ಟುತ್ತಿಲ್ಲ.

ಹೈದ್ರಾಬಾದ್ ವಿರುದ್ಧ ಸೋಲಿನ ನಂತ್ರ ನಾಯಕ ಶ್ರೇಯಸ್ ಐಯ್ಯರ್ ನಿರಾಸೆ ವ್ಯಕ್ತಪಡಿಸಿದ್ದಾರೆ. ಪವರ್ ಪ್ಲೇ ಹಂತದಲ್ಲೇ ನಾವು ಪಂದ್ಯವನ್ನ ಕಳೆದುಕೊಂಡಾಗಿತ್ತು ಎಂದು ಐಯ್ಯರ್ ತಿಳಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 45 ಬಾಲ್​ಗಳಲ್ಲಿ 87 ರನ್ ಗಳಿಸಿದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ, ಎರಡು ವರ್ಷಗಳ ಬಳಿಕ ಐಪಿಎಲ್​ನಲ್ಲಿ ಅರ್ಧಶತಕ ಬಾರಿಸಿದ್ರು.

ಶ್ರೇಯಸ್ ಐಯ್ಯರ್ ಪಡೆ ವಿರುದ್ಧ ಗೆಲುವು ಸಾಧಿಸಿದ ಸನ್​ರೈಸರ್ಸ್ ಹೈದ್ರಾಬಾದ್ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!