AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ. ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು. ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ […]

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..
ಸಾಧು ಶ್ರೀನಾಥ್​
| Edited By: |

Updated on:Nov 23, 2020 | 12:42 PM

Share

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ.

ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ ಅತ್ಯಂತ ದುಬಾರಿ ಬೌಲರ್ ಆಗಿದ್ದಾರೆ. ಮೂರು ಪಂದ್ಯಗಳನ್ನಾಡಿದ್ದ ಡೇಲ್ ಸ್ಟೇಲ್ ಕೇವಲ ಒಂದು ವಿಕೆಟ್ ಮಾತ್ರ ಪಡೆದಿದ್ದಾರೆ.

ಮುಂಬೈ ವಿರುದ್ಧ 74 ರನ್ ಗಳಿಸಿದ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಬಗ್ಗೆ ಇಂಗ್ಲೆಂಡ್​ನ ಮೈಕಲ್ ವಾನ್ ಫಿದಾ ಆಗಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯಾನ್ಸ್ ವೇಗಿ ಜಸ್ಪ್ರೀತ್ ಬೂಮ್ರಾ 100 ವಿಕೆಟ್ ಪಡೆದವರ ಕ್ಲಬ್​ಗೆ ಸೇರ್ಪಗೊಂಡಿದ್ದಾರೆ.

ವಿಶೇಷ ಅಂದ್ರೆ ಜಸ್ಪ್ರೀತ್ ಬೂಮ್ರಾ ಐಪಿಎಲ್​ನಲ್ಲಿ ಮೊದಲ ಹಾಗೂ 100ನೇ ವಿಕೆಟ್ ಆಗಿ ವಿರಾಟ್ ಕೊಹ್ಲಿಯನ್ನ ಬಲಿಪಡೆದ ಸಾಧನೆ ಮಾಡಿದ್ದಾರೆ.

Published On - 3:51 pm, Thu, 29 October 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ