AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ. ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು. ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ […]

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Nov 23, 2020 | 12:42 PM

Share

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ.

ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ ಅತ್ಯಂತ ದುಬಾರಿ ಬೌಲರ್ ಆಗಿದ್ದಾರೆ. ಮೂರು ಪಂದ್ಯಗಳನ್ನಾಡಿದ್ದ ಡೇಲ್ ಸ್ಟೇಲ್ ಕೇವಲ ಒಂದು ವಿಕೆಟ್ ಮಾತ್ರ ಪಡೆದಿದ್ದಾರೆ.

ಮುಂಬೈ ವಿರುದ್ಧ 74 ರನ್ ಗಳಿಸಿದ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಬಗ್ಗೆ ಇಂಗ್ಲೆಂಡ್​ನ ಮೈಕಲ್ ವಾನ್ ಫಿದಾ ಆಗಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯಾನ್ಸ್ ವೇಗಿ ಜಸ್ಪ್ರೀತ್ ಬೂಮ್ರಾ 100 ವಿಕೆಟ್ ಪಡೆದವರ ಕ್ಲಬ್​ಗೆ ಸೇರ್ಪಗೊಂಡಿದ್ದಾರೆ.

ವಿಶೇಷ ಅಂದ್ರೆ ಜಸ್ಪ್ರೀತ್ ಬೂಮ್ರಾ ಐಪಿಎಲ್​ನಲ್ಲಿ ಮೊದಲ ಹಾಗೂ 100ನೇ ವಿಕೆಟ್ ಆಗಿ ವಿರಾಟ್ ಕೊಹ್ಲಿಯನ್ನ ಬಲಿಪಡೆದ ಸಾಧನೆ ಮಾಡಿದ್ದಾರೆ.

Published On - 3:51 pm, Thu, 29 October 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ