AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ. ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು. ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ […]

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..
ಸಾಧು ಶ್ರೀನಾಥ್​
| Edited By: |

Updated on:Nov 23, 2020 | 12:42 PM

Share

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ.

ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ ಅತ್ಯಂತ ದುಬಾರಿ ಬೌಲರ್ ಆಗಿದ್ದಾರೆ. ಮೂರು ಪಂದ್ಯಗಳನ್ನಾಡಿದ್ದ ಡೇಲ್ ಸ್ಟೇಲ್ ಕೇವಲ ಒಂದು ವಿಕೆಟ್ ಮಾತ್ರ ಪಡೆದಿದ್ದಾರೆ.

ಮುಂಬೈ ವಿರುದ್ಧ 74 ರನ್ ಗಳಿಸಿದ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಬಗ್ಗೆ ಇಂಗ್ಲೆಂಡ್​ನ ಮೈಕಲ್ ವಾನ್ ಫಿದಾ ಆಗಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯಾನ್ಸ್ ವೇಗಿ ಜಸ್ಪ್ರೀತ್ ಬೂಮ್ರಾ 100 ವಿಕೆಟ್ ಪಡೆದವರ ಕ್ಲಬ್​ಗೆ ಸೇರ್ಪಗೊಂಡಿದ್ದಾರೆ.

ವಿಶೇಷ ಅಂದ್ರೆ ಜಸ್ಪ್ರೀತ್ ಬೂಮ್ರಾ ಐಪಿಎಲ್​ನಲ್ಲಿ ಮೊದಲ ಹಾಗೂ 100ನೇ ವಿಕೆಟ್ ಆಗಿ ವಿರಾಟ್ ಕೊಹ್ಲಿಯನ್ನ ಬಲಿಪಡೆದ ಸಾಧನೆ ಮಾಡಿದ್ದಾರೆ.

Published On - 3:51 pm, Thu, 29 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ