AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ. ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು. ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ […]

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Nov 23, 2020 | 12:42 PM

Share

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ.

ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ ಅತ್ಯಂತ ದುಬಾರಿ ಬೌಲರ್ ಆಗಿದ್ದಾರೆ. ಮೂರು ಪಂದ್ಯಗಳನ್ನಾಡಿದ್ದ ಡೇಲ್ ಸ್ಟೇಲ್ ಕೇವಲ ಒಂದು ವಿಕೆಟ್ ಮಾತ್ರ ಪಡೆದಿದ್ದಾರೆ.

ಮುಂಬೈ ವಿರುದ್ಧ 74 ರನ್ ಗಳಿಸಿದ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಬಗ್ಗೆ ಇಂಗ್ಲೆಂಡ್​ನ ಮೈಕಲ್ ವಾನ್ ಫಿದಾ ಆಗಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯಾನ್ಸ್ ವೇಗಿ ಜಸ್ಪ್ರೀತ್ ಬೂಮ್ರಾ 100 ವಿಕೆಟ್ ಪಡೆದವರ ಕ್ಲಬ್​ಗೆ ಸೇರ್ಪಗೊಂಡಿದ್ದಾರೆ.

ವಿಶೇಷ ಅಂದ್ರೆ ಜಸ್ಪ್ರೀತ್ ಬೂಮ್ರಾ ಐಪಿಎಲ್​ನಲ್ಲಿ ಮೊದಲ ಹಾಗೂ 100ನೇ ವಿಕೆಟ್ ಆಗಿ ವಿರಾಟ್ ಕೊಹ್ಲಿಯನ್ನ ಬಲಿಪಡೆದ ಸಾಧನೆ ಮಾಡಿದ್ದಾರೆ.

Published On - 3:51 pm, Thu, 29 October 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ