IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ. ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು. ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ […]

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Nov 23, 2020 | 12:42 PM

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ.

ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ ಅತ್ಯಂತ ದುಬಾರಿ ಬೌಲರ್ ಆಗಿದ್ದಾರೆ. ಮೂರು ಪಂದ್ಯಗಳನ್ನಾಡಿದ್ದ ಡೇಲ್ ಸ್ಟೇಲ್ ಕೇವಲ ಒಂದು ವಿಕೆಟ್ ಮಾತ್ರ ಪಡೆದಿದ್ದಾರೆ.

ಮುಂಬೈ ವಿರುದ್ಧ 74 ರನ್ ಗಳಿಸಿದ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಬಗ್ಗೆ ಇಂಗ್ಲೆಂಡ್​ನ ಮೈಕಲ್ ವಾನ್ ಫಿದಾ ಆಗಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯಾನ್ಸ್ ವೇಗಿ ಜಸ್ಪ್ರೀತ್ ಬೂಮ್ರಾ 100 ವಿಕೆಟ್ ಪಡೆದವರ ಕ್ಲಬ್​ಗೆ ಸೇರ್ಪಗೊಂಡಿದ್ದಾರೆ.

ವಿಶೇಷ ಅಂದ್ರೆ ಜಸ್ಪ್ರೀತ್ ಬೂಮ್ರಾ ಐಪಿಎಲ್​ನಲ್ಲಿ ಮೊದಲ ಹಾಗೂ 100ನೇ ವಿಕೆಟ್ ಆಗಿ ವಿರಾಟ್ ಕೊಹ್ಲಿಯನ್ನ ಬಲಿಪಡೆದ ಸಾಧನೆ ಮಾಡಿದ್ದಾರೆ.

Published On - 3:51 pm, Thu, 29 October 20

ಮಾಂಸ ಆಹಾರ ಸೇವಿಸಿ ದೇವಸ್ಥಾನಕ್ಕೆ, ಪೂಜಾ ಕೈಂಕರ್ಯಗೆ ಹೋಗ್ಬಹುದಾ?
ಮಾಂಸ ಆಹಾರ ಸೇವಿಸಿ ದೇವಸ್ಥಾನಕ್ಕೆ, ಪೂಜಾ ಕೈಂಕರ್ಯಗೆ ಹೋಗ್ಬಹುದಾ?
‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್​ಗೆ ಪ್ರಶಸ್ತಿ ಬರಲಿಲ್ಲ ಯಾಕೆ?
‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್​ಗೆ ಪ್ರಶಸ್ತಿ ಬರಲಿಲ್ಲ ಯಾಕೆ?
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ