AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ. ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ. ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು. ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ […]

IPL 2020: ಆರ್​ಸಿಬಿ ನಂ.1 ಪಟ್ಟಕ್ಕೆ ಮುಂಬೈ ತಣ್ಣೀರೆರಚಿದ ಫೋಟೊಗಳು..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Nov 23, 2020 | 12:42 PM

Share

ಅಬು ಧಾಬಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚಾಂಪಿಯನ್ ಮುಂಬೈ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 5 ವಿಕೆಟ್​ಗಳ ಭರ್ಜರಿ ಜಯ ಸಾದಿಸಿದೆ.

ಆರ್​ಸಿಬಿ ವಿರುದ್ಧ ಭರ್ಜರಿ ಪ್ರದರ್ಶನ ಬಳಿಕ ಸೂರ್ಯಕುಮಾರ್ ಮಾತನಾಡಿದ್ದು, ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ರು ಅಂತ ತಿಳಿಸಿದ್ದಾರೆ.

ಅಬುಧಾಬಿಯಲ್ಲಿ ಬೆಂಗಳೂರು ತಂಡದ ವಿರುದ್ಧ 79ರನ್ ಗಳಿಸಿದ ಸೂರ್ಯಕುಮಾರ್ ಯಾದವ್, ಐಪಿಎಲ್​ನಲ್ಲಿ ಅತಿ ಹೆಚ್ಚಿ ರನ್ ಗಳಿಸಿದ ಸಾಧನೆ ಮಾಡಿದರು.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ವೇಗಿ ಡೇಲ್ ಸ್ಟೇನ್ ಅತ್ಯಂತ ದುಬಾರಿ ಬೌಲರ್ ಆಗಿದ್ದಾರೆ. ಮೂರು ಪಂದ್ಯಗಳನ್ನಾಡಿದ್ದ ಡೇಲ್ ಸ್ಟೇಲ್ ಕೇವಲ ಒಂದು ವಿಕೆಟ್ ಮಾತ್ರ ಪಡೆದಿದ್ದಾರೆ.

ಮುಂಬೈ ವಿರುದ್ಧ 74 ರನ್ ಗಳಿಸಿದ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಬಗ್ಗೆ ಇಂಗ್ಲೆಂಡ್​ನ ಮೈಕಲ್ ವಾನ್ ಫಿದಾ ಆಗಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯಾನ್ಸ್ ವೇಗಿ ಜಸ್ಪ್ರೀತ್ ಬೂಮ್ರಾ 100 ವಿಕೆಟ್ ಪಡೆದವರ ಕ್ಲಬ್​ಗೆ ಸೇರ್ಪಗೊಂಡಿದ್ದಾರೆ.

ವಿಶೇಷ ಅಂದ್ರೆ ಜಸ್ಪ್ರೀತ್ ಬೂಮ್ರಾ ಐಪಿಎಲ್​ನಲ್ಲಿ ಮೊದಲ ಹಾಗೂ 100ನೇ ವಿಕೆಟ್ ಆಗಿ ವಿರಾಟ್ ಕೊಹ್ಲಿಯನ್ನ ಬಲಿಪಡೆದ ಸಾಧನೆ ಮಾಡಿದ್ದಾರೆ.

Published On - 3:51 pm, Thu, 29 October 20

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!