AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಚಕ IPL 2020: ಜಡ್ಡು ಈ ಆಟದಲ್ಲೂ ಪಂಟರ್! ವಿಡಿಯೋ ನೋಡಿ

ಐಪಿಎಲ್ ಆರಂಭಕ್ಕಿನ್ನೂ ಕೇವಲ ಎಂಟೇ ಎಂಟು ದಿನ ಬಾಕಿಯಿದೆ. ಆಗಲೇ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮ ಕಿಕ್ ಪಡೆದುಕೊಳ್ತಿದೆ. ಜೊತೆಗೆ ಆಟಗಾರರು ಸಹ ವಿಭಿನ್ನ ರೀತಿಯಲ್ಲಿ ಅಭಿಮಾನಿಗಳನ್ನು ಅದಾಗಲೇ ರಂಜಿಸುತ್ತಿದ್ದಾರೆ. ಟೇಬಲ್ ಟೆನಿಸ್​ನಲ್ಲೂ ಜಡೇಜಾ ಪಂಟರ್! ಬಯೋ ಬಬಲ್ (Bio Bubble) ನಿಯಮವಿರೋದ್ರಿಂದ, ಆಟಗಾರರು ಎಲ್ಲೂ ಹೊರಹೋಗುವಂತಿಲ್ಲ. ಹೀಗಾಗಿ ಸಿಎಸ್​ಕೆ ಆಟಗಾರರಾದ ರವೀಂದ್ರ ಜಡೇಜಾ ಹಾಗೂ ಕರಣ್ ಶರ್ಮಾ ಟೇಬಲ್ ಟೆನಿಸ್ ಪಂದ್ಯ ಆಡಿದ್ರು. ಇಬ್ಬರ ನಡುವೆ 19 ಸೆಕೆಂಡ್​ನ ರೋಚಕ ಫೈಟ್ ನಡೀತು. ಈ ಪಂದ್ಯದಲ್ಲಿ ರವೀಂದ್ರ […]

ರೋಚಕ IPL 2020: ಜಡ್ಡು ಈ ಆಟದಲ್ಲೂ ಪಂಟರ್! ವಿಡಿಯೋ ನೋಡಿ
ಸಾಧು ಶ್ರೀನಾಥ್​
|

Updated on:Sep 11, 2020 | 12:36 PM

Share

ಐಪಿಎಲ್ ಆರಂಭಕ್ಕಿನ್ನೂ ಕೇವಲ ಎಂಟೇ ಎಂಟು ದಿನ ಬಾಕಿಯಿದೆ. ಆಗಲೇ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮ ಕಿಕ್ ಪಡೆದುಕೊಳ್ತಿದೆ. ಜೊತೆಗೆ ಆಟಗಾರರು ಸಹ ವಿಭಿನ್ನ ರೀತಿಯಲ್ಲಿ ಅಭಿಮಾನಿಗಳನ್ನು ಅದಾಗಲೇ ರಂಜಿಸುತ್ತಿದ್ದಾರೆ.

ಟೇಬಲ್ ಟೆನಿಸ್​ನಲ್ಲೂ ಜಡೇಜಾ ಪಂಟರ್! ಬಯೋ ಬಬಲ್ (Bio Bubble) ನಿಯಮವಿರೋದ್ರಿಂದ, ಆಟಗಾರರು ಎಲ್ಲೂ ಹೊರಹೋಗುವಂತಿಲ್ಲ. ಹೀಗಾಗಿ ಸಿಎಸ್​ಕೆ ಆಟಗಾರರಾದ ರವೀಂದ್ರ ಜಡೇಜಾ ಹಾಗೂ ಕರಣ್ ಶರ್ಮಾ ಟೇಬಲ್ ಟೆನಿಸ್ ಪಂದ್ಯ ಆಡಿದ್ರು. ಇಬ್ಬರ ನಡುವೆ 19 ಸೆಕೆಂಡ್​ನ ರೋಚಕ ಫೈಟ್ ನಡೀತು. ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಗೆಲುವು ಸಾಧಿಸಿದ್ರು.

ಡ್ರೋನ್ ಕಂಟ್ರೋಲ್ ಮಾಡಿದ ರೋಹಿತ್ ಶರ್ಮಾ! ಆ ಕಡೆ, ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ದುಬೈ ಅಂಗಳದಲ್ಲಿ ರೋಹಿತ್ ಶರ್ಮಾ ಪ್ರಾಕ್ಟೀಸ್ ಟೈಮ್​ನಲ್ಲಿ ಡ್ರೋನ್ ಕಂಟ್ರೋಲ್ ಮಾಡ್ತೀರೋ ಫನ್ನಿ ವಿಡಿಯೋವನ್ನ ಹರಿಯಬಿಟ್ಟಿದೆ. ಒಟ್ನಲ್ಲಿ ಬಯೋ ಬಬಲ್ ನಿಯಮ ಇದ್ರೂ ಮರಳುಗಾಡಿನಲ್ಲಿ ಐಪಿಎಲ್ ಆಟಗಾರರು ಬಿಂದಾಸ್ ಎಂಜಾಯ್ ಮಾಡ್ತಿದ್ದಾರೆ..

ಇದನ್ನೂ ಓದಿ:IPL 2020ಗೆ ಕೌಂಟ್​ಡೌನ್​ ಶುರು.. ಮ್ಯಾಚ್​ ಟೈಮ್​ಟೇಬಲ್​ ಪ್ರಕಟ!

Published On - 11:03 am, Fri, 11 September 20

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು