AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020ಗೆ ಕೌಂಟ್​ಡೌನ್​ ಶುರು.. ಮ್ಯಾಚ್​ ಟೈಮ್​ಟೇಬಲ್​ ಪ್ರಕಟ!

UAEನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2020 ರ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ಪ್ರಕಟಿಸಿದೆ. ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಈ ಆವೃತ್ತಿ ಪ್ರಾರಂಭವಾಗಲಿದೆ.ಶನಿವಾರ ಟೂರ್ನಮೆಂಟ್ ಆರಂಭವಾದ ನಂತರ, ದುಬೈ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಯೋಜಿಸಲಿದೆ. ಈ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೆಣಸಲಿದೆ. ಸೋಮವಾರದಂದು ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ […]

IPL 2020ಗೆ ಕೌಂಟ್​ಡೌನ್​ ಶುರು.. ಮ್ಯಾಚ್​ ಟೈಮ್​ಟೇಬಲ್​ ಪ್ರಕಟ!
ಸಾಧು ಶ್ರೀನಾಥ್​
|

Updated on:Sep 06, 2020 | 5:18 PM

Share

UAEನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2020 ರ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ಪ್ರಕಟಿಸಿದೆ.

ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಈ ಆವೃತ್ತಿ ಪ್ರಾರಂಭವಾಗಲಿದೆ.ಶನಿವಾರ ಟೂರ್ನಮೆಂಟ್ ಆರಂಭವಾದ ನಂತರ, ದುಬೈ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಯೋಜಿಸಲಿದೆ. ಈ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೆಣಸಲಿದೆ. ಸೋಮವಾರದಂದು ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಹಣಾಹಣಿ ನಡೆಯಲಿದೆ.

ಐಪಿಎಲ್ ವೇಳಾಪಟ್ಟಿಯಂತೆ ಸೆಪ್ಟೆಂಬರ್ 22 ರ ಮಂಗಳವಾರ ಪಂದ್ಯವಾಳಿ ಶಾರ್ಜಾಗೆ ಸ್ಥಳಾಂತರಗೊಳ್ಳಲಿದ್ದು, ಅಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ಗೆ ಆತಿಥ್ಯ ವಹಿಸಲಿದೆ. ಮೊದಲ ಪಂದ್ಯವು 10:30 PM (IST) ಮತ್ತು 2:00 PM ಯುಎಇ ಸಮಯದಿಂದ ಪ್ರಾರಂಭವಾಗುತ್ತವೆ. 10 ಡಬಲ್ ಹೆಡರ್ ಇರುತ್ತದೆ. ಎಲ್ಲಾ ಸಂಜೆ ಪಂದ್ಯಗಳು 7:30 PM (IST) ಮತ್ತು 6:00 PM ಯುಎಇ ಸಮಯಕ್ಕೆ ಪ್ರಾರಂಭವಾಗುತ್ತವೆ.

ಒಟ್ಟಾರೆಯಾಗಿ, ದುಬೈನಲ್ಲಿ 24, ಅಬುಧಾಬಿಯಲ್ಲಿ 20 ಮತ್ತು ಶಾರ್ಜಾದಲ್ಲಿ 12 ಪಂದ್ಯಗಳು ನಡೆಯಲಿವೆ. ಪ್ಲೇಆಫ್ ಮತ್ತು ಡ್ರೀಮ್ 11 ಐಪಿಎಲ್ 2020 ಫೈನಲ್ ಪಂದ್ಯಗಳ ಸ್ಥಳಗಳನ್ನು ನಂತರ ಪ್ರಕಟಿಸಲಾಗುವುದು.

Published On - 5:10 pm, Sun, 6 September 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ