AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020ಗೆ ಕೌಂಟ್​ಡೌನ್​ ಶುರು.. ಮ್ಯಾಚ್​ ಟೈಮ್​ಟೇಬಲ್​ ಪ್ರಕಟ!

UAEನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2020 ರ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ಪ್ರಕಟಿಸಿದೆ. ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಈ ಆವೃತ್ತಿ ಪ್ರಾರಂಭವಾಗಲಿದೆ.ಶನಿವಾರ ಟೂರ್ನಮೆಂಟ್ ಆರಂಭವಾದ ನಂತರ, ದುಬೈ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಯೋಜಿಸಲಿದೆ. ಈ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೆಣಸಲಿದೆ. ಸೋಮವಾರದಂದು ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ […]

IPL 2020ಗೆ ಕೌಂಟ್​ಡೌನ್​ ಶುರು.. ಮ್ಯಾಚ್​ ಟೈಮ್​ಟೇಬಲ್​ ಪ್ರಕಟ!
ಸಾಧು ಶ್ರೀನಾಥ್​
|

Updated on:Sep 06, 2020 | 5:18 PM

Share

UAEನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2020 ರ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿ ಪ್ರಕಟಿಸಿದೆ.

ಸೆಪ್ಟೆಂಬರ್ 19 ರಂದು ಅಬುಧಾಬಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಈ ಆವೃತ್ತಿ ಪ್ರಾರಂಭವಾಗಲಿದೆ.ಶನಿವಾರ ಟೂರ್ನಮೆಂಟ್ ಆರಂಭವಾದ ನಂತರ, ದುಬೈ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಯೋಜಿಸಲಿದೆ. ಈ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೆಣಸಲಿದೆ. ಸೋಮವಾರದಂದು ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಹಣಾಹಣಿ ನಡೆಯಲಿದೆ.

ಐಪಿಎಲ್ ವೇಳಾಪಟ್ಟಿಯಂತೆ ಸೆಪ್ಟೆಂಬರ್ 22 ರ ಮಂಗಳವಾರ ಪಂದ್ಯವಾಳಿ ಶಾರ್ಜಾಗೆ ಸ್ಥಳಾಂತರಗೊಳ್ಳಲಿದ್ದು, ಅಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ಗೆ ಆತಿಥ್ಯ ವಹಿಸಲಿದೆ. ಮೊದಲ ಪಂದ್ಯವು 10:30 PM (IST) ಮತ್ತು 2:00 PM ಯುಎಇ ಸಮಯದಿಂದ ಪ್ರಾರಂಭವಾಗುತ್ತವೆ. 10 ಡಬಲ್ ಹೆಡರ್ ಇರುತ್ತದೆ. ಎಲ್ಲಾ ಸಂಜೆ ಪಂದ್ಯಗಳು 7:30 PM (IST) ಮತ್ತು 6:00 PM ಯುಎಇ ಸಮಯಕ್ಕೆ ಪ್ರಾರಂಭವಾಗುತ್ತವೆ.

ಒಟ್ಟಾರೆಯಾಗಿ, ದುಬೈನಲ್ಲಿ 24, ಅಬುಧಾಬಿಯಲ್ಲಿ 20 ಮತ್ತು ಶಾರ್ಜಾದಲ್ಲಿ 12 ಪಂದ್ಯಗಳು ನಡೆಯಲಿವೆ. ಪ್ಲೇಆಫ್ ಮತ್ತು ಡ್ರೀಮ್ 11 ಐಪಿಎಲ್ 2020 ಫೈನಲ್ ಪಂದ್ಯಗಳ ಸ್ಥಳಗಳನ್ನು ನಂತರ ಪ್ರಕಟಿಸಲಾಗುವುದು.

Published On - 5:10 pm, Sun, 6 September 20

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?