AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್​ ಕಿಂಗ್ಸ್​ ಮೇಲೆ ಚೆನ್ನೈ ಸೂಪರ್​ ರೈಡ್​ ಮಾಡಿದ ಫೋಟೊಗಳಿವು..

ದುಬೈನಲ್ಲಿ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಕಿಂಗ್ಸ್‌ ಎಲೆವನ್‌ ಪಂಜಾಬ್‌ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪಂಜಾಬ್‌ ಕಿಂಗ್ಸ್‌ ಮೇಲೆ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಂಜಾಬ್​ಗೆ ವೇಗವಾಗಿ ರನ್ ಹರಿದು ಬರಲಿಲ್ಲ. 26 ರನ್​ಗಳಿಸಿದ್ದ ಮಯಾಂಕ್ ಅಗರ್ವಾಲ್, ಪಿಯೂಷ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು. ನಾಯಕ ಕೆ.ಎಲ್.ರಾಹುಲ್ ಏಕಾಂಗಿ ಹೋರಾಟ ನಡೆಸಿದ್ರೂ, ಸ್ಫೋಟಕ ಆಟವಾಡ್ಲಿಲ್ಲ. 52 ಎಸೆತಗಳನ್ನ ಎದುರಿಸಿದ ರಾಹುಲ್ 63ರನ್ ಗಳಿಸಿದ್ರು. ಕಿಂಗ್ಸ್ ಇಲೆವೆನ್ ಬೌಲರ್​ಗಳನ್ನ […]

IPL 2020: ಪಂಜಾಬ್​ ಕಿಂಗ್ಸ್​ ಮೇಲೆ ಚೆನ್ನೈ ಸೂಪರ್​ ರೈಡ್​ ಮಾಡಿದ ಫೋಟೊಗಳಿವು..
ಸಾಧು ಶ್ರೀನಾಥ್​
|

Updated on: Oct 05, 2020 | 5:05 PM

Share

ದುಬೈನಲ್ಲಿ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಕಿಂಗ್ಸ್‌ ಎಲೆವನ್‌ ಪಂಜಾಬ್‌ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪಂಜಾಬ್‌ ಕಿಂಗ್ಸ್‌ ಮೇಲೆ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಂಜಾಬ್​ಗೆ ವೇಗವಾಗಿ ರನ್ ಹರಿದು ಬರಲಿಲ್ಲ. 26 ರನ್​ಗಳಿಸಿದ್ದ ಮಯಾಂಕ್ ಅಗರ್ವಾಲ್, ಪಿಯೂಷ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು.

ನಾಯಕ ಕೆ.ಎಲ್.ರಾಹುಲ್ ಏಕಾಂಗಿ ಹೋರಾಟ ನಡೆಸಿದ್ರೂ, ಸ್ಫೋಟಕ ಆಟವಾಡ್ಲಿಲ್ಲ. 52 ಎಸೆತಗಳನ್ನ ಎದುರಿಸಿದ ರಾಹುಲ್ 63ರನ್ ಗಳಿಸಿದ್ರು.

ಕಿಂಗ್ಸ್ ಇಲೆವೆನ್ ಬೌಲರ್​ಗಳನ್ನ ಸರಿಯಾಗೇ ಬೆಂಡಿತ್ತಿದ ವ್ಯಾಟ್ಸನ್-ಡುಪ್ಲೆಸಿಸ್ ಜೋಡಿ, 181 ರನ್​ಗಳಿಸೋದ್ರೊಂದಿಗೆ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ರು.

ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕೆ.ಎಲ್.ರಾಹುಲ್ ಕ್ಯಾಚ್ ಹಿಡಿದ ಮಹೇಂದ್ರ ಸಿಂಗ್ ಧೋನಿ, ಹೊಸ ದಾಖಲೆ ಬರೆದ್ರು. ಐಪಿಎಲ್​ನಲ್ಲಿ ಅತೀ ಹೆಚ್ಚು ಕ್ಯಾಚ್ ಪಡೆದ ಎರಡನೇ ವಿಕೆಟ್ ಕೀಪರ್ ಅನ್ನೋ ಖ್ಯಾತಿಗೆ ಎಂ.ಎಸ್.ಧೋನಿ ಭಾಜನರಾದ್ರು.

ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಶೇನ್‌ ವಾಟ್ಸನ್‌ ಅಜೇಯ 83 ರನ್ ಗಳಿಸಿ ಚೆನ್ನೈ ಗೆಲುವಿಗೆ ಕಾರಣಕರ್ತರಾದರು.

ಐಪಿಎಲ್​ ಆರಂಭದಿಂದಲೂ ಉತ್ತಮವಾಗಿ ಆಡುತ್ತಿರುವ ಫ್ಯಾಫ್‌ ಡು ಫ್ಲೆಸಿಸ್‌ ಅಜೇಯ 87 ರನ್‌ ಗಳಿಸಿ ಚೆನ್ನೈಗೆ 10 ವಿಕೆಟ್‌ಗಳ ಜಯ ಭರ್ಜರಿ ಜಯ ತಂದು ಕೊಟ್ಟರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ