AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್​ ಕಿಂಗ್ಸ್​ ಮೇಲೆ ಚೆನ್ನೈ ಸೂಪರ್​ ರೈಡ್​ ಮಾಡಿದ ಫೋಟೊಗಳಿವು..

ದುಬೈನಲ್ಲಿ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಕಿಂಗ್ಸ್‌ ಎಲೆವನ್‌ ಪಂಜಾಬ್‌ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪಂಜಾಬ್‌ ಕಿಂಗ್ಸ್‌ ಮೇಲೆ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಂಜಾಬ್​ಗೆ ವೇಗವಾಗಿ ರನ್ ಹರಿದು ಬರಲಿಲ್ಲ. 26 ರನ್​ಗಳಿಸಿದ್ದ ಮಯಾಂಕ್ ಅಗರ್ವಾಲ್, ಪಿಯೂಷ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು. ನಾಯಕ ಕೆ.ಎಲ್.ರಾಹುಲ್ ಏಕಾಂಗಿ ಹೋರಾಟ ನಡೆಸಿದ್ರೂ, ಸ್ಫೋಟಕ ಆಟವಾಡ್ಲಿಲ್ಲ. 52 ಎಸೆತಗಳನ್ನ ಎದುರಿಸಿದ ರಾಹುಲ್ 63ರನ್ ಗಳಿಸಿದ್ರು. ಕಿಂಗ್ಸ್ ಇಲೆವೆನ್ ಬೌಲರ್​ಗಳನ್ನ […]

IPL 2020: ಪಂಜಾಬ್​ ಕಿಂಗ್ಸ್​ ಮೇಲೆ ಚೆನ್ನೈ ಸೂಪರ್​ ರೈಡ್​ ಮಾಡಿದ ಫೋಟೊಗಳಿವು..
ಸಾಧು ಶ್ರೀನಾಥ್​
|

Updated on: Oct 05, 2020 | 5:05 PM

Share

ದುಬೈನಲ್ಲಿ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಕಿಂಗ್ಸ್‌ ಎಲೆವನ್‌ ಪಂಜಾಬ್‌ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪಂಜಾಬ್‌ ಕಿಂಗ್ಸ್‌ ಮೇಲೆ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಂಜಾಬ್​ಗೆ ವೇಗವಾಗಿ ರನ್ ಹರಿದು ಬರಲಿಲ್ಲ. 26 ರನ್​ಗಳಿಸಿದ್ದ ಮಯಾಂಕ್ ಅಗರ್ವಾಲ್, ಪಿಯೂಷ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು.

ನಾಯಕ ಕೆ.ಎಲ್.ರಾಹುಲ್ ಏಕಾಂಗಿ ಹೋರಾಟ ನಡೆಸಿದ್ರೂ, ಸ್ಫೋಟಕ ಆಟವಾಡ್ಲಿಲ್ಲ. 52 ಎಸೆತಗಳನ್ನ ಎದುರಿಸಿದ ರಾಹುಲ್ 63ರನ್ ಗಳಿಸಿದ್ರು.

ಕಿಂಗ್ಸ್ ಇಲೆವೆನ್ ಬೌಲರ್​ಗಳನ್ನ ಸರಿಯಾಗೇ ಬೆಂಡಿತ್ತಿದ ವ್ಯಾಟ್ಸನ್-ಡುಪ್ಲೆಸಿಸ್ ಜೋಡಿ, 181 ರನ್​ಗಳಿಸೋದ್ರೊಂದಿಗೆ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ರು.

ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕೆ.ಎಲ್.ರಾಹುಲ್ ಕ್ಯಾಚ್ ಹಿಡಿದ ಮಹೇಂದ್ರ ಸಿಂಗ್ ಧೋನಿ, ಹೊಸ ದಾಖಲೆ ಬರೆದ್ರು. ಐಪಿಎಲ್​ನಲ್ಲಿ ಅತೀ ಹೆಚ್ಚು ಕ್ಯಾಚ್ ಪಡೆದ ಎರಡನೇ ವಿಕೆಟ್ ಕೀಪರ್ ಅನ್ನೋ ಖ್ಯಾತಿಗೆ ಎಂ.ಎಸ್.ಧೋನಿ ಭಾಜನರಾದ್ರು.

ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಶೇನ್‌ ವಾಟ್ಸನ್‌ ಅಜೇಯ 83 ರನ್ ಗಳಿಸಿ ಚೆನ್ನೈ ಗೆಲುವಿಗೆ ಕಾರಣಕರ್ತರಾದರು.

ಐಪಿಎಲ್​ ಆರಂಭದಿಂದಲೂ ಉತ್ತಮವಾಗಿ ಆಡುತ್ತಿರುವ ಫ್ಯಾಫ್‌ ಡು ಫ್ಲೆಸಿಸ್‌ ಅಜೇಯ 87 ರನ್‌ ಗಳಿಸಿ ಚೆನ್ನೈಗೆ 10 ವಿಕೆಟ್‌ಗಳ ಜಯ ಭರ್ಜರಿ ಜಯ ತಂದು ಕೊಟ್ಟರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್