AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಪಂಜಾಬ್​ ಕಿಂಗ್ಸ್​ ಮೇಲೆ ಚೆನ್ನೈ ಸೂಪರ್​ ರೈಡ್​ ಮಾಡಿದ ಫೋಟೊಗಳಿವು..

ದುಬೈನಲ್ಲಿ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಕಿಂಗ್ಸ್‌ ಎಲೆವನ್‌ ಪಂಜಾಬ್‌ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪಂಜಾಬ್‌ ಕಿಂಗ್ಸ್‌ ಮೇಲೆ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಂಜಾಬ್​ಗೆ ವೇಗವಾಗಿ ರನ್ ಹರಿದು ಬರಲಿಲ್ಲ. 26 ರನ್​ಗಳಿಸಿದ್ದ ಮಯಾಂಕ್ ಅಗರ್ವಾಲ್, ಪಿಯೂಷ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು. ನಾಯಕ ಕೆ.ಎಲ್.ರಾಹುಲ್ ಏಕಾಂಗಿ ಹೋರಾಟ ನಡೆಸಿದ್ರೂ, ಸ್ಫೋಟಕ ಆಟವಾಡ್ಲಿಲ್ಲ. 52 ಎಸೆತಗಳನ್ನ ಎದುರಿಸಿದ ರಾಹುಲ್ 63ರನ್ ಗಳಿಸಿದ್ರು. ಕಿಂಗ್ಸ್ ಇಲೆವೆನ್ ಬೌಲರ್​ಗಳನ್ನ […]

IPL 2020: ಪಂಜಾಬ್​ ಕಿಂಗ್ಸ್​ ಮೇಲೆ ಚೆನ್ನೈ ಸೂಪರ್​ ರೈಡ್​ ಮಾಡಿದ ಫೋಟೊಗಳಿವು..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 05, 2020 | 5:05 PM

Share

ದುಬೈನಲ್ಲಿ ನಡೆದ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಕಿಂಗ್ಸ್‌ ಎಲೆವನ್‌ ಪಂಜಾಬ್‌ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪಂಜಾಬ್‌ ಕಿಂಗ್ಸ್‌ ಮೇಲೆ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಂಜಾಬ್​ಗೆ ವೇಗವಾಗಿ ರನ್ ಹರಿದು ಬರಲಿಲ್ಲ. 26 ರನ್​ಗಳಿಸಿದ್ದ ಮಯಾಂಕ್ ಅಗರ್ವಾಲ್, ಪಿಯೂಷ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು.

ನಾಯಕ ಕೆ.ಎಲ್.ರಾಹುಲ್ ಏಕಾಂಗಿ ಹೋರಾಟ ನಡೆಸಿದ್ರೂ, ಸ್ಫೋಟಕ ಆಟವಾಡ್ಲಿಲ್ಲ. 52 ಎಸೆತಗಳನ್ನ ಎದುರಿಸಿದ ರಾಹುಲ್ 63ರನ್ ಗಳಿಸಿದ್ರು.

ಕಿಂಗ್ಸ್ ಇಲೆವೆನ್ ಬೌಲರ್​ಗಳನ್ನ ಸರಿಯಾಗೇ ಬೆಂಡಿತ್ತಿದ ವ್ಯಾಟ್ಸನ್-ಡುಪ್ಲೆಸಿಸ್ ಜೋಡಿ, 181 ರನ್​ಗಳಿಸೋದ್ರೊಂದಿಗೆ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ರು.

ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕೆ.ಎಲ್.ರಾಹುಲ್ ಕ್ಯಾಚ್ ಹಿಡಿದ ಮಹೇಂದ್ರ ಸಿಂಗ್ ಧೋನಿ, ಹೊಸ ದಾಖಲೆ ಬರೆದ್ರು. ಐಪಿಎಲ್​ನಲ್ಲಿ ಅತೀ ಹೆಚ್ಚು ಕ್ಯಾಚ್ ಪಡೆದ ಎರಡನೇ ವಿಕೆಟ್ ಕೀಪರ್ ಅನ್ನೋ ಖ್ಯಾತಿಗೆ ಎಂ.ಎಸ್.ಧೋನಿ ಭಾಜನರಾದ್ರು.

ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಶೇನ್‌ ವಾಟ್ಸನ್‌ ಅಜೇಯ 83 ರನ್ ಗಳಿಸಿ ಚೆನ್ನೈ ಗೆಲುವಿಗೆ ಕಾರಣಕರ್ತರಾದರು.

ಐಪಿಎಲ್​ ಆರಂಭದಿಂದಲೂ ಉತ್ತಮವಾಗಿ ಆಡುತ್ತಿರುವ ಫ್ಯಾಫ್‌ ಡು ಫ್ಲೆಸಿಸ್‌ ಅಜೇಯ 87 ರನ್‌ ಗಳಿಸಿ ಚೆನ್ನೈಗೆ 10 ವಿಕೆಟ್‌ಗಳ ಜಯ ಭರ್ಜರಿ ಜಯ ತಂದು ಕೊಟ್ಟರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ