AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ ತನ್ನ ನೆಚ್ಚಿನ ಬ್ಯಾಟ್ ಹಿಡಿಕೆ ಕತ್ತರಿಸಲು ಕಾರಣವೇನು? ವಿಡಿಯೋ ನೋಡಿ

ಐಪಿಎಲ್ ಆರಂಭಕ್ಕಿನ್ನೂ ಏಳೇ ಏಳು ದಿನ ಬಾಕಿಯಿದ್ದು, ಮರಳುಗಾಡಿನ ಐಪಿಎಲ್ ಮಹಾ ಸಂಗ್ರಾಮ ರಂಗೇರುತ್ತಿದೆ. ದಿನದಿಂದ ದಿನಕ್ಕೆ ದುಬೈನಲ್ಲಿ ನಡೆಯಲಿರೋ ಐಪಿಎಲ್, ಅಭಿಮಾನಿಗಳ ಉತ್ಸಾಹ ಮತ್ತು ಕುತೂಹಲ ಹೆಚ್ಚಾಗುವಂತೆ ಮಾಡ್ತಿದೆ. ಒಂದೆರಡು ಸೆಂ.ಮೀ. ಉದ್ದವೂ ಮುಖ್ಯವಾಗಿಬಿಡುತ್ತದೆ! ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ರನ್ ಮಳೆ ಹರಿಯೋದು ಪಕ್ಕಾ. ನಾವ್ಯಾಕೆ ಕೊಹ್ಲಿ ವಿಚಾರದಲ್ಲಿ ಇಷ್ಟೊಂದು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀವಿ ಅಂದ್ರೆ, ಕೊಹ್ಲಿ ತಮ್ಮ ನೆಚ್ಚಿನ ಬ್ಯಾಟ್ ಹಿಡಿಕೆಯನ್ನ ಗರಗಸದಿಂದ ಕತ್ತರಿಸಿಬಿಟ್ಟಿದ್ದಾರೆ. […]

ಕೊಹ್ಲಿ ತನ್ನ ನೆಚ್ಚಿನ ಬ್ಯಾಟ್ ಹಿಡಿಕೆ ಕತ್ತರಿಸಲು ಕಾರಣವೇನು? ವಿಡಿಯೋ ನೋಡಿ
ಸಾಧು ಶ್ರೀನಾಥ್​
|

Updated on: Sep 12, 2020 | 8:50 AM

Share

ಐಪಿಎಲ್ ಆರಂಭಕ್ಕಿನ್ನೂ ಏಳೇ ಏಳು ದಿನ ಬಾಕಿಯಿದ್ದು, ಮರಳುಗಾಡಿನ ಐಪಿಎಲ್ ಮಹಾ ಸಂಗ್ರಾಮ ರಂಗೇರುತ್ತಿದೆ. ದಿನದಿಂದ ದಿನಕ್ಕೆ ದುಬೈನಲ್ಲಿ ನಡೆಯಲಿರೋ ಐಪಿಎಲ್, ಅಭಿಮಾನಿಗಳ ಉತ್ಸಾಹ ಮತ್ತು ಕುತೂಹಲ ಹೆಚ್ಚಾಗುವಂತೆ ಮಾಡ್ತಿದೆ.

ಒಂದೆರಡು ಸೆಂ.ಮೀ. ಉದ್ದವೂ ಮುಖ್ಯವಾಗಿಬಿಡುತ್ತದೆ! ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ರನ್ ಮಳೆ ಹರಿಯೋದು ಪಕ್ಕಾ. ನಾವ್ಯಾಕೆ ಕೊಹ್ಲಿ ವಿಚಾರದಲ್ಲಿ ಇಷ್ಟೊಂದು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀವಿ ಅಂದ್ರೆ, ಕೊಹ್ಲಿ ತಮ್ಮ ನೆಚ್ಚಿನ ಬ್ಯಾಟ್ ಹಿಡಿಕೆಯನ್ನ ಗರಗಸದಿಂದ ಕತ್ತರಿಸಿಬಿಟ್ಟಿದ್ದಾರೆ.

ಕೊಹ್ಲಿ ಬ್ಯಾಟ್ ಹಿಡಿಕೆಯನ್ನ ಹೀಗೆ ಕತ್ತರಿಸುತ್ತಿರೋದ್ರ ಹಿಂದೆ ಒಂದು ರಹಸ್ಯವಿದೆ. ಆ ರಹಸ್ಯ ಏನು ಅನ್ನೋದನ್ನ ಕೊಹ್ಲಿ ಹೇಳಿದ್ದು ಹೀಗೆ.

ಸಣ್ಣ ವಿಚಾರವಾದ್ರೂ ತುಂಬಾ ಮುಖ್ಯ.. ಇವೆಲ್ಲಾ ಸಣ್ಣ ವಿಚಾರಗಳಾದ್ರೂ ತುಂಬಾ ಮುಖ್ಯವಾದದ್ದು. ನನ್ನ ಬ್ಯಾಟ್​ನ ಸಮತೋಲನಕ್ಕೆ ಒಂದೆರಡು ಸೆಂಟಿಮೀಟರ್​ಗಳು ನಿರ್ಣಾಯಕವಾಗುತ್ತೆ. ಬ್ಯಾಟ್ ವಿಚಾರದಲ್ಲಿ ನಾನು ತುಂಬಾ ಪ್ರೀತಿಯಿಂದ ಕಾಳಜಿ ವಹಿಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!