AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ ತನ್ನ ನೆಚ್ಚಿನ ಬ್ಯಾಟ್ ಹಿಡಿಕೆ ಕತ್ತರಿಸಲು ಕಾರಣವೇನು? ವಿಡಿಯೋ ನೋಡಿ

ಐಪಿಎಲ್ ಆರಂಭಕ್ಕಿನ್ನೂ ಏಳೇ ಏಳು ದಿನ ಬಾಕಿಯಿದ್ದು, ಮರಳುಗಾಡಿನ ಐಪಿಎಲ್ ಮಹಾ ಸಂಗ್ರಾಮ ರಂಗೇರುತ್ತಿದೆ. ದಿನದಿಂದ ದಿನಕ್ಕೆ ದುಬೈನಲ್ಲಿ ನಡೆಯಲಿರೋ ಐಪಿಎಲ್, ಅಭಿಮಾನಿಗಳ ಉತ್ಸಾಹ ಮತ್ತು ಕುತೂಹಲ ಹೆಚ್ಚಾಗುವಂತೆ ಮಾಡ್ತಿದೆ. ಒಂದೆರಡು ಸೆಂ.ಮೀ. ಉದ್ದವೂ ಮುಖ್ಯವಾಗಿಬಿಡುತ್ತದೆ! ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ರನ್ ಮಳೆ ಹರಿಯೋದು ಪಕ್ಕಾ. ನಾವ್ಯಾಕೆ ಕೊಹ್ಲಿ ವಿಚಾರದಲ್ಲಿ ಇಷ್ಟೊಂದು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀವಿ ಅಂದ್ರೆ, ಕೊಹ್ಲಿ ತಮ್ಮ ನೆಚ್ಚಿನ ಬ್ಯಾಟ್ ಹಿಡಿಕೆಯನ್ನ ಗರಗಸದಿಂದ ಕತ್ತರಿಸಿಬಿಟ್ಟಿದ್ದಾರೆ. […]

ಕೊಹ್ಲಿ ತನ್ನ ನೆಚ್ಚಿನ ಬ್ಯಾಟ್ ಹಿಡಿಕೆ ಕತ್ತರಿಸಲು ಕಾರಣವೇನು? ವಿಡಿಯೋ ನೋಡಿ
ಸಾಧು ಶ್ರೀನಾಥ್​
|

Updated on: Sep 12, 2020 | 8:50 AM

Share

ಐಪಿಎಲ್ ಆರಂಭಕ್ಕಿನ್ನೂ ಏಳೇ ಏಳು ದಿನ ಬಾಕಿಯಿದ್ದು, ಮರಳುಗಾಡಿನ ಐಪಿಎಲ್ ಮಹಾ ಸಂಗ್ರಾಮ ರಂಗೇರುತ್ತಿದೆ. ದಿನದಿಂದ ದಿನಕ್ಕೆ ದುಬೈನಲ್ಲಿ ನಡೆಯಲಿರೋ ಐಪಿಎಲ್, ಅಭಿಮಾನಿಗಳ ಉತ್ಸಾಹ ಮತ್ತು ಕುತೂಹಲ ಹೆಚ್ಚಾಗುವಂತೆ ಮಾಡ್ತಿದೆ.

ಒಂದೆರಡು ಸೆಂ.ಮೀ. ಉದ್ದವೂ ಮುಖ್ಯವಾಗಿಬಿಡುತ್ತದೆ! ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ರನ್ ಮಳೆ ಹರಿಯೋದು ಪಕ್ಕಾ. ನಾವ್ಯಾಕೆ ಕೊಹ್ಲಿ ವಿಚಾರದಲ್ಲಿ ಇಷ್ಟೊಂದು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀವಿ ಅಂದ್ರೆ, ಕೊಹ್ಲಿ ತಮ್ಮ ನೆಚ್ಚಿನ ಬ್ಯಾಟ್ ಹಿಡಿಕೆಯನ್ನ ಗರಗಸದಿಂದ ಕತ್ತರಿಸಿಬಿಟ್ಟಿದ್ದಾರೆ.

ಕೊಹ್ಲಿ ಬ್ಯಾಟ್ ಹಿಡಿಕೆಯನ್ನ ಹೀಗೆ ಕತ್ತರಿಸುತ್ತಿರೋದ್ರ ಹಿಂದೆ ಒಂದು ರಹಸ್ಯವಿದೆ. ಆ ರಹಸ್ಯ ಏನು ಅನ್ನೋದನ್ನ ಕೊಹ್ಲಿ ಹೇಳಿದ್ದು ಹೀಗೆ.

ಸಣ್ಣ ವಿಚಾರವಾದ್ರೂ ತುಂಬಾ ಮುಖ್ಯ.. ಇವೆಲ್ಲಾ ಸಣ್ಣ ವಿಚಾರಗಳಾದ್ರೂ ತುಂಬಾ ಮುಖ್ಯವಾದದ್ದು. ನನ್ನ ಬ್ಯಾಟ್​ನ ಸಮತೋಲನಕ್ಕೆ ಒಂದೆರಡು ಸೆಂಟಿಮೀಟರ್​ಗಳು ನಿರ್ಣಾಯಕವಾಗುತ್ತೆ. ಬ್ಯಾಟ್ ವಿಚಾರದಲ್ಲಿ ನಾನು ತುಂಬಾ ಪ್ರೀತಿಯಿಂದ ಕಾಳಜಿ ವಹಿಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ