AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ ತನ್ನ ನೆಚ್ಚಿನ ಬ್ಯಾಟ್ ಹಿಡಿಕೆ ಕತ್ತರಿಸಲು ಕಾರಣವೇನು? ವಿಡಿಯೋ ನೋಡಿ

ಐಪಿಎಲ್ ಆರಂಭಕ್ಕಿನ್ನೂ ಏಳೇ ಏಳು ದಿನ ಬಾಕಿಯಿದ್ದು, ಮರಳುಗಾಡಿನ ಐಪಿಎಲ್ ಮಹಾ ಸಂಗ್ರಾಮ ರಂಗೇರುತ್ತಿದೆ. ದಿನದಿಂದ ದಿನಕ್ಕೆ ದುಬೈನಲ್ಲಿ ನಡೆಯಲಿರೋ ಐಪಿಎಲ್, ಅಭಿಮಾನಿಗಳ ಉತ್ಸಾಹ ಮತ್ತು ಕುತೂಹಲ ಹೆಚ್ಚಾಗುವಂತೆ ಮಾಡ್ತಿದೆ. ಒಂದೆರಡು ಸೆಂ.ಮೀ. ಉದ್ದವೂ ಮುಖ್ಯವಾಗಿಬಿಡುತ್ತದೆ! ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ರನ್ ಮಳೆ ಹರಿಯೋದು ಪಕ್ಕಾ. ನಾವ್ಯಾಕೆ ಕೊಹ್ಲಿ ವಿಚಾರದಲ್ಲಿ ಇಷ್ಟೊಂದು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀವಿ ಅಂದ್ರೆ, ಕೊಹ್ಲಿ ತಮ್ಮ ನೆಚ್ಚಿನ ಬ್ಯಾಟ್ ಹಿಡಿಕೆಯನ್ನ ಗರಗಸದಿಂದ ಕತ್ತರಿಸಿಬಿಟ್ಟಿದ್ದಾರೆ. […]

ಕೊಹ್ಲಿ ತನ್ನ ನೆಚ್ಚಿನ ಬ್ಯಾಟ್ ಹಿಡಿಕೆ ಕತ್ತರಿಸಲು ಕಾರಣವೇನು? ವಿಡಿಯೋ ನೋಡಿ
ಸಾಧು ಶ್ರೀನಾಥ್​
|

Updated on: Sep 12, 2020 | 8:50 AM

Share

ಐಪಿಎಲ್ ಆರಂಭಕ್ಕಿನ್ನೂ ಏಳೇ ಏಳು ದಿನ ಬಾಕಿಯಿದ್ದು, ಮರಳುಗಾಡಿನ ಐಪಿಎಲ್ ಮಹಾ ಸಂಗ್ರಾಮ ರಂಗೇರುತ್ತಿದೆ. ದಿನದಿಂದ ದಿನಕ್ಕೆ ದುಬೈನಲ್ಲಿ ನಡೆಯಲಿರೋ ಐಪಿಎಲ್, ಅಭಿಮಾನಿಗಳ ಉತ್ಸಾಹ ಮತ್ತು ಕುತೂಹಲ ಹೆಚ್ಚಾಗುವಂತೆ ಮಾಡ್ತಿದೆ.

ಒಂದೆರಡು ಸೆಂ.ಮೀ. ಉದ್ದವೂ ಮುಖ್ಯವಾಗಿಬಿಡುತ್ತದೆ! ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ರನ್ ಮಳೆ ಹರಿಯೋದು ಪಕ್ಕಾ. ನಾವ್ಯಾಕೆ ಕೊಹ್ಲಿ ವಿಚಾರದಲ್ಲಿ ಇಷ್ಟೊಂದು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀವಿ ಅಂದ್ರೆ, ಕೊಹ್ಲಿ ತಮ್ಮ ನೆಚ್ಚಿನ ಬ್ಯಾಟ್ ಹಿಡಿಕೆಯನ್ನ ಗರಗಸದಿಂದ ಕತ್ತರಿಸಿಬಿಟ್ಟಿದ್ದಾರೆ.

ಕೊಹ್ಲಿ ಬ್ಯಾಟ್ ಹಿಡಿಕೆಯನ್ನ ಹೀಗೆ ಕತ್ತರಿಸುತ್ತಿರೋದ್ರ ಹಿಂದೆ ಒಂದು ರಹಸ್ಯವಿದೆ. ಆ ರಹಸ್ಯ ಏನು ಅನ್ನೋದನ್ನ ಕೊಹ್ಲಿ ಹೇಳಿದ್ದು ಹೀಗೆ.

ಸಣ್ಣ ವಿಚಾರವಾದ್ರೂ ತುಂಬಾ ಮುಖ್ಯ.. ಇವೆಲ್ಲಾ ಸಣ್ಣ ವಿಚಾರಗಳಾದ್ರೂ ತುಂಬಾ ಮುಖ್ಯವಾದದ್ದು. ನನ್ನ ಬ್ಯಾಟ್​ನ ಸಮತೋಲನಕ್ಕೆ ಒಂದೆರಡು ಸೆಂಟಿಮೀಟರ್​ಗಳು ನಿರ್ಣಾಯಕವಾಗುತ್ತೆ. ಬ್ಯಾಟ್ ವಿಚಾರದಲ್ಲಿ ನಾನು ತುಂಬಾ ಪ್ರೀತಿಯಿಂದ ಕಾಳಜಿ ವಹಿಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್