AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ ತನ್ನ ನೆಚ್ಚಿನ ಬ್ಯಾಟ್ ಹಿಡಿಕೆ ಕತ್ತರಿಸಲು ಕಾರಣವೇನು? ವಿಡಿಯೋ ನೋಡಿ

ಐಪಿಎಲ್ ಆರಂಭಕ್ಕಿನ್ನೂ ಏಳೇ ಏಳು ದಿನ ಬಾಕಿಯಿದ್ದು, ಮರಳುಗಾಡಿನ ಐಪಿಎಲ್ ಮಹಾ ಸಂಗ್ರಾಮ ರಂಗೇರುತ್ತಿದೆ. ದಿನದಿಂದ ದಿನಕ್ಕೆ ದುಬೈನಲ್ಲಿ ನಡೆಯಲಿರೋ ಐಪಿಎಲ್, ಅಭಿಮಾನಿಗಳ ಉತ್ಸಾಹ ಮತ್ತು ಕುತೂಹಲ ಹೆಚ್ಚಾಗುವಂತೆ ಮಾಡ್ತಿದೆ. ಒಂದೆರಡು ಸೆಂ.ಮೀ. ಉದ್ದವೂ ಮುಖ್ಯವಾಗಿಬಿಡುತ್ತದೆ! ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ರನ್ ಮಳೆ ಹರಿಯೋದು ಪಕ್ಕಾ. ನಾವ್ಯಾಕೆ ಕೊಹ್ಲಿ ವಿಚಾರದಲ್ಲಿ ಇಷ್ಟೊಂದು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀವಿ ಅಂದ್ರೆ, ಕೊಹ್ಲಿ ತಮ್ಮ ನೆಚ್ಚಿನ ಬ್ಯಾಟ್ ಹಿಡಿಕೆಯನ್ನ ಗರಗಸದಿಂದ ಕತ್ತರಿಸಿಬಿಟ್ಟಿದ್ದಾರೆ. […]

ಕೊಹ್ಲಿ ತನ್ನ ನೆಚ್ಚಿನ ಬ್ಯಾಟ್ ಹಿಡಿಕೆ ಕತ್ತರಿಸಲು ಕಾರಣವೇನು? ವಿಡಿಯೋ ನೋಡಿ
ಸಾಧು ಶ್ರೀನಾಥ್​
|

Updated on: Sep 12, 2020 | 8:50 AM

Share

ಐಪಿಎಲ್ ಆರಂಭಕ್ಕಿನ್ನೂ ಏಳೇ ಏಳು ದಿನ ಬಾಕಿಯಿದ್ದು, ಮರಳುಗಾಡಿನ ಐಪಿಎಲ್ ಮಹಾ ಸಂಗ್ರಾಮ ರಂಗೇರುತ್ತಿದೆ. ದಿನದಿಂದ ದಿನಕ್ಕೆ ದುಬೈನಲ್ಲಿ ನಡೆಯಲಿರೋ ಐಪಿಎಲ್, ಅಭಿಮಾನಿಗಳ ಉತ್ಸಾಹ ಮತ್ತು ಕುತೂಹಲ ಹೆಚ್ಚಾಗುವಂತೆ ಮಾಡ್ತಿದೆ.

ಒಂದೆರಡು ಸೆಂ.ಮೀ. ಉದ್ದವೂ ಮುಖ್ಯವಾಗಿಬಿಡುತ್ತದೆ! ಈ ಬಾರಿಯ ಮರಳುಗಾಡಿನ ಐಪಿಎಲ್ ಮಹಾಸಂಗ್ರಾಮದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ರನ್ ಮಳೆ ಹರಿಯೋದು ಪಕ್ಕಾ. ನಾವ್ಯಾಕೆ ಕೊಹ್ಲಿ ವಿಚಾರದಲ್ಲಿ ಇಷ್ಟೊಂದು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀವಿ ಅಂದ್ರೆ, ಕೊಹ್ಲಿ ತಮ್ಮ ನೆಚ್ಚಿನ ಬ್ಯಾಟ್ ಹಿಡಿಕೆಯನ್ನ ಗರಗಸದಿಂದ ಕತ್ತರಿಸಿಬಿಟ್ಟಿದ್ದಾರೆ.

ಕೊಹ್ಲಿ ಬ್ಯಾಟ್ ಹಿಡಿಕೆಯನ್ನ ಹೀಗೆ ಕತ್ತರಿಸುತ್ತಿರೋದ್ರ ಹಿಂದೆ ಒಂದು ರಹಸ್ಯವಿದೆ. ಆ ರಹಸ್ಯ ಏನು ಅನ್ನೋದನ್ನ ಕೊಹ್ಲಿ ಹೇಳಿದ್ದು ಹೀಗೆ.

ಸಣ್ಣ ವಿಚಾರವಾದ್ರೂ ತುಂಬಾ ಮುಖ್ಯ.. ಇವೆಲ್ಲಾ ಸಣ್ಣ ವಿಚಾರಗಳಾದ್ರೂ ತುಂಬಾ ಮುಖ್ಯವಾದದ್ದು. ನನ್ನ ಬ್ಯಾಟ್​ನ ಸಮತೋಲನಕ್ಕೆ ಒಂದೆರಡು ಸೆಂಟಿಮೀಟರ್​ಗಳು ನಿರ್ಣಾಯಕವಾಗುತ್ತೆ. ಬ್ಯಾಟ್ ವಿಚಾರದಲ್ಲಿ ನಾನು ತುಂಬಾ ಪ್ರೀತಿಯಿಂದ ಕಾಳಜಿ ವಹಿಸುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ