AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಅಭ್ಯಾಸದಲ್ಲಿ ರೋಹಿತ್ ಹೊಡೆದ ಬಾಲ್​ ತಲುಪಿದ್ದೆಲ್ಲಿಗೆ ಗೊತ್ತಾ? ವಿಡಿಯೋ ನೋಡಿ

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್​ ಹಣಾಹಣಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದ್ದಾರೆ. ಹೀಗಾಗಿ ರೋಹಿತ್​ ಭರ್ಜರಿ ಅಭ್ಯಾಸದಲ್ಲಿ ತೊಡಗಿದ್ದಾರೆ. ಮುಂಬೈ ಇಂಡಿಯನ್ಸ್‌ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬುಧವಾರ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದ್ದು, ವಿಡಿಯೋದಲ್ಲಿ ರೋಹಿತ್ ಶರ್ಮಾ ಚೆಂಡನ್ನು ಕ್ರೀಡಾಂಗಣದಿಂದ ಹೊರಗೆ ಹೊಡೆಯುವುದನ್ನು ಕಾಣಬಹುದು. ವೀಡಿಯೊದಲ್ಲಿ, ರೋಹಿತ್ ಟ್ರ್ಯಾಕ್​ನ ಮುಂದೆ ಬಂದು ಚೆಂಡನ್ನು ನೇರವಾಗಿ ಬೌಲರಿನ ತಲೆಯ ಮೇಲೆ ಹೊಡೆದಿದ್ದಾರೆ. ಆದರೆ ಶಾಟ್‌ನ ಕುತೂಹಲಕಾರಿ ಸಂಗತಿಯೆಂದರೆ […]

IPL 2020: ಅಭ್ಯಾಸದಲ್ಲಿ ರೋಹಿತ್ ಹೊಡೆದ ಬಾಲ್​ ತಲುಪಿದ್ದೆಲ್ಲಿಗೆ ಗೊತ್ತಾ? ವಿಡಿಯೋ ನೋಡಿ
ಸಾಧು ಶ್ರೀನಾಥ್​
|

Updated on: Sep 11, 2020 | 1:01 PM

Share

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್​ ಹಣಾಹಣಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದ್ದಾರೆ. ಹೀಗಾಗಿ ರೋಹಿತ್​ ಭರ್ಜರಿ ಅಭ್ಯಾಸದಲ್ಲಿ ತೊಡಗಿದ್ದಾರೆ.

ಮುಂಬೈ ಇಂಡಿಯನ್ಸ್‌ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬುಧವಾರ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದ್ದು, ವಿಡಿಯೋದಲ್ಲಿ ರೋಹಿತ್ ಶರ್ಮಾ ಚೆಂಡನ್ನು ಕ್ರೀಡಾಂಗಣದಿಂದ ಹೊರಗೆ ಹೊಡೆಯುವುದನ್ನು ಕಾಣಬಹುದು.

ವೀಡಿಯೊದಲ್ಲಿ, ರೋಹಿತ್ ಟ್ರ್ಯಾಕ್​ನ ಮುಂದೆ ಬಂದು ಚೆಂಡನ್ನು ನೇರವಾಗಿ ಬೌಲರಿನ ತಲೆಯ ಮೇಲೆ ಹೊಡೆದಿದ್ದಾರೆ. ಆದರೆ ಶಾಟ್‌ನ ಕುತೂಹಲಕಾರಿ ಸಂಗತಿಯೆಂದರೆ ರೋಹಿತ್ ಹೊಡೆದ ಬಾಲ್​ ಕ್ರೀಡಾಂಗಣದಿಂದ ಹೊರಗೆ ಹೋಗಿ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್​ ಮೇಲೆ ಬಿದ್ದಿದೆ!

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?