Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಅಭ್ಯಾಸದಲ್ಲಿ ರೋಹಿತ್ ಹೊಡೆದ ಬಾಲ್​ ತಲುಪಿದ್ದೆಲ್ಲಿಗೆ ಗೊತ್ತಾ? ವಿಡಿಯೋ ನೋಡಿ

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್​ ಹಣಾಹಣಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದ್ದಾರೆ. ಹೀಗಾಗಿ ರೋಹಿತ್​ ಭರ್ಜರಿ ಅಭ್ಯಾಸದಲ್ಲಿ ತೊಡಗಿದ್ದಾರೆ. ಮುಂಬೈ ಇಂಡಿಯನ್ಸ್‌ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬುಧವಾರ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದ್ದು, ವಿಡಿಯೋದಲ್ಲಿ ರೋಹಿತ್ ಶರ್ಮಾ ಚೆಂಡನ್ನು ಕ್ರೀಡಾಂಗಣದಿಂದ ಹೊರಗೆ ಹೊಡೆಯುವುದನ್ನು ಕಾಣಬಹುದು. ವೀಡಿಯೊದಲ್ಲಿ, ರೋಹಿತ್ ಟ್ರ್ಯಾಕ್​ನ ಮುಂದೆ ಬಂದು ಚೆಂಡನ್ನು ನೇರವಾಗಿ ಬೌಲರಿನ ತಲೆಯ ಮೇಲೆ ಹೊಡೆದಿದ್ದಾರೆ. ಆದರೆ ಶಾಟ್‌ನ ಕುತೂಹಲಕಾರಿ ಸಂಗತಿಯೆಂದರೆ […]

IPL 2020: ಅಭ್ಯಾಸದಲ್ಲಿ ರೋಹಿತ್ ಹೊಡೆದ ಬಾಲ್​ ತಲುಪಿದ್ದೆಲ್ಲಿಗೆ ಗೊತ್ತಾ? ವಿಡಿಯೋ ನೋಡಿ
Follow us
ಸಾಧು ಶ್ರೀನಾಥ್​
|

Updated on: Sep 11, 2020 | 1:01 PM

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್​ ಹಣಾಹಣಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದ್ದಾರೆ. ಹೀಗಾಗಿ ರೋಹಿತ್​ ಭರ್ಜರಿ ಅಭ್ಯಾಸದಲ್ಲಿ ತೊಡಗಿದ್ದಾರೆ.

ಮುಂಬೈ ಇಂಡಿಯನ್ಸ್‌ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬುಧವಾರ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದ್ದು, ವಿಡಿಯೋದಲ್ಲಿ ರೋಹಿತ್ ಶರ್ಮಾ ಚೆಂಡನ್ನು ಕ್ರೀಡಾಂಗಣದಿಂದ ಹೊರಗೆ ಹೊಡೆಯುವುದನ್ನು ಕಾಣಬಹುದು.

ವೀಡಿಯೊದಲ್ಲಿ, ರೋಹಿತ್ ಟ್ರ್ಯಾಕ್​ನ ಮುಂದೆ ಬಂದು ಚೆಂಡನ್ನು ನೇರವಾಗಿ ಬೌಲರಿನ ತಲೆಯ ಮೇಲೆ ಹೊಡೆದಿದ್ದಾರೆ. ಆದರೆ ಶಾಟ್‌ನ ಕುತೂಹಲಕಾರಿ ಸಂಗತಿಯೆಂದರೆ ರೋಹಿತ್ ಹೊಡೆದ ಬಾಲ್​ ಕ್ರೀಡಾಂಗಣದಿಂದ ಹೊರಗೆ ಹೋಗಿ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್​ ಮೇಲೆ ಬಿದ್ದಿದೆ!

ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?