AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮುಂಬೈ ಚಾಂಪಿಯನ್ ಆಟಕ್ಕೆ ಡೆಲ್ಲಿ ಪ್ರತಿರೋಧ ತೋರದೆ ಸೋತ ಪಂದ್ಯದ ಝಲಕ್​ Photos

ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್​ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು. ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗೋದ್ರೊಂದಿಗೆ ಐಪಿಎಲ್​ನಲ್ಲಿ ಮುಂಬೈ ಇಂಡಿಯ್ಸ್ ನಾಯಕ ರೋಹಿತ್ ಶರ್ಮಾ, ಹೆಚ್ಚು ಬಾರಿ ಡಕೌಟ್ ಆದ ದಾಖಲೆ ಮಾಡಿದ್ದಾರೆ. ರೋಹಿತ್ ಇದುವರೆಗೂ ಒಟ್ಟು 13ಬಾರಿ ಡಕೌಟ್ ಆಗಿದ್ದಾರೆ. ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆಯೋ ಮೂಲಕ ಈ ಸೀಸನ್​ನಲ್ಲಿ ಬೂಮ್ರಾ ಹೈಯೆಸ್ಟ್ ವಿಕೆಟ್ ಟೇಕರ್ ಆಗಿದ್ದಾರೆ. ಇದ್ರೊಂದಿಗೆ […]

IPL 2020: ಮುಂಬೈ ಚಾಂಪಿಯನ್ ಆಟಕ್ಕೆ ಡೆಲ್ಲಿ ಪ್ರತಿರೋಧ ತೋರದೆ ಸೋತ ಪಂದ್ಯದ ಝಲಕ್​ Photos
ಪೃಥ್ವಿಶಂಕರ
|

Updated on: Nov 06, 2020 | 11:10 AM

Share

ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್​ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು.

ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗೋದ್ರೊಂದಿಗೆ ಐಪಿಎಲ್​ನಲ್ಲಿ ಮುಂಬೈ ಇಂಡಿಯ್ಸ್ ನಾಯಕ ರೋಹಿತ್ ಶರ್ಮಾ, ಹೆಚ್ಚು ಬಾರಿ ಡಕೌಟ್ ಆದ ದಾಖಲೆ ಮಾಡಿದ್ದಾರೆ. ರೋಹಿತ್ ಇದುವರೆಗೂ ಒಟ್ಟು 13ಬಾರಿ ಡಕೌಟ್ ಆಗಿದ್ದಾರೆ.

ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆಯೋ ಮೂಲಕ ಈ ಸೀಸನ್​ನಲ್ಲಿ ಬೂಮ್ರಾ ಹೈಯೆಸ್ಟ್ ವಿಕೆಟ್ ಟೇಕರ್ ಆಗಿದ್ದಾರೆ. ಇದ್ರೊಂದಿಗೆ 25ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದ ರಬಾಡನನ್ನ ಹಿಂದಿಕ್ಕಿರೋ ಬೂಮ್ರಾ, 27ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ.

ಕ್ವಾಲಿಫೈಯರ್ ಪಂದ್ಯದ ಮೂಲಕ 100ನೇ ಐಪಿಎಲ್ ಪಂದ್ಯವಾಡಿದ ಸೂರ್ಯಕುಮಾರ್ ಯಾದವ್, 2000ರನ್ ಪೂರೈಸಿದ ದಾಖಲೆ ಮಾಡಿದ್ರು.

ಡೆಲ್ಲಿ ವಿರುದ್ಧ ನಾಲ್ಕು ವಿಕೆಟ್ ಪಡೆದು ಮಿಂಚಿದ ಬೂಮ್ರಾ, ಮುಂಬೈ  ಫೈನಲ್​ಗೆ ಎಂಟ್ರಿ ಕೊಡೋದಕ್ಕೆ ಕಾರಣವಾದ್ರು.

ತಂಡ ಸೋಲಿನ ಸುಳಿಯಲ್ಲಿದ್ದರೂ ಅದ್ಭುತವಾಗಿ ಆಡಿದ ಸ್ಟೋಯ್ನಿಸ್​ ಅಮೋಘ ಅರ್ಧ ಶತಕ ಬಾರಿಸಿದರು.

ಮತ್ತೊಂದೆಡೆ ಆಲ್​ರೌಂಡರ್ ಆಟ ಆಡಿದ ಅಕ್ಸರ್​ ಪಟೇಲ್ ತಂಡಕ್ಕೆ ಅವಶ್ಯಕವಾದ 47 ರನ್ ಕೊಡುಗೆ ನೀಡಿದರು.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್