AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮುಂಬೈ ಚಾಂಪಿಯನ್ ಆಟಕ್ಕೆ ಡೆಲ್ಲಿ ಪ್ರತಿರೋಧ ತೋರದೆ ಸೋತ ಪಂದ್ಯದ ಝಲಕ್​ Photos

ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್​ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು. ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗೋದ್ರೊಂದಿಗೆ ಐಪಿಎಲ್​ನಲ್ಲಿ ಮುಂಬೈ ಇಂಡಿಯ್ಸ್ ನಾಯಕ ರೋಹಿತ್ ಶರ್ಮಾ, ಹೆಚ್ಚು ಬಾರಿ ಡಕೌಟ್ ಆದ ದಾಖಲೆ ಮಾಡಿದ್ದಾರೆ. ರೋಹಿತ್ ಇದುವರೆಗೂ ಒಟ್ಟು 13ಬಾರಿ ಡಕೌಟ್ ಆಗಿದ್ದಾರೆ. ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆಯೋ ಮೂಲಕ ಈ ಸೀಸನ್​ನಲ್ಲಿ ಬೂಮ್ರಾ ಹೈಯೆಸ್ಟ್ ವಿಕೆಟ್ ಟೇಕರ್ ಆಗಿದ್ದಾರೆ. ಇದ್ರೊಂದಿಗೆ […]

IPL 2020: ಮುಂಬೈ ಚಾಂಪಿಯನ್ ಆಟಕ್ಕೆ ಡೆಲ್ಲಿ ಪ್ರತಿರೋಧ ತೋರದೆ ಸೋತ ಪಂದ್ಯದ ಝಲಕ್​ Photos
ಪೃಥ್ವಿಶಂಕರ
|

Updated on: Nov 06, 2020 | 11:10 AM

Share

ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್​ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು.

ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗೋದ್ರೊಂದಿಗೆ ಐಪಿಎಲ್​ನಲ್ಲಿ ಮುಂಬೈ ಇಂಡಿಯ್ಸ್ ನಾಯಕ ರೋಹಿತ್ ಶರ್ಮಾ, ಹೆಚ್ಚು ಬಾರಿ ಡಕೌಟ್ ಆದ ದಾಖಲೆ ಮಾಡಿದ್ದಾರೆ. ರೋಹಿತ್ ಇದುವರೆಗೂ ಒಟ್ಟು 13ಬಾರಿ ಡಕೌಟ್ ಆಗಿದ್ದಾರೆ.

ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆಯೋ ಮೂಲಕ ಈ ಸೀಸನ್​ನಲ್ಲಿ ಬೂಮ್ರಾ ಹೈಯೆಸ್ಟ್ ವಿಕೆಟ್ ಟೇಕರ್ ಆಗಿದ್ದಾರೆ. ಇದ್ರೊಂದಿಗೆ 25ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದ ರಬಾಡನನ್ನ ಹಿಂದಿಕ್ಕಿರೋ ಬೂಮ್ರಾ, 27ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ.

ಕ್ವಾಲಿಫೈಯರ್ ಪಂದ್ಯದ ಮೂಲಕ 100ನೇ ಐಪಿಎಲ್ ಪಂದ್ಯವಾಡಿದ ಸೂರ್ಯಕುಮಾರ್ ಯಾದವ್, 2000ರನ್ ಪೂರೈಸಿದ ದಾಖಲೆ ಮಾಡಿದ್ರು.

ಡೆಲ್ಲಿ ವಿರುದ್ಧ ನಾಲ್ಕು ವಿಕೆಟ್ ಪಡೆದು ಮಿಂಚಿದ ಬೂಮ್ರಾ, ಮುಂಬೈ  ಫೈನಲ್​ಗೆ ಎಂಟ್ರಿ ಕೊಡೋದಕ್ಕೆ ಕಾರಣವಾದ್ರು.

ತಂಡ ಸೋಲಿನ ಸುಳಿಯಲ್ಲಿದ್ದರೂ ಅದ್ಭುತವಾಗಿ ಆಡಿದ ಸ್ಟೋಯ್ನಿಸ್​ ಅಮೋಘ ಅರ್ಧ ಶತಕ ಬಾರಿಸಿದರು.

ಮತ್ತೊಂದೆಡೆ ಆಲ್​ರೌಂಡರ್ ಆಟ ಆಡಿದ ಅಕ್ಸರ್​ ಪಟೇಲ್ ತಂಡಕ್ಕೆ ಅವಶ್ಯಕವಾದ 47 ರನ್ ಕೊಡುಗೆ ನೀಡಿದರು.

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು