AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮುಂಬೈ ಚಾಂಪಿಯನ್ ಆಟಕ್ಕೆ ಡೆಲ್ಲಿ ಪ್ರತಿರೋಧ ತೋರದೆ ಸೋತ ಪಂದ್ಯದ ಝಲಕ್​ Photos

ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್​ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು. ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗೋದ್ರೊಂದಿಗೆ ಐಪಿಎಲ್​ನಲ್ಲಿ ಮುಂಬೈ ಇಂಡಿಯ್ಸ್ ನಾಯಕ ರೋಹಿತ್ ಶರ್ಮಾ, ಹೆಚ್ಚು ಬಾರಿ ಡಕೌಟ್ ಆದ ದಾಖಲೆ ಮಾಡಿದ್ದಾರೆ. ರೋಹಿತ್ ಇದುವರೆಗೂ ಒಟ್ಟು 13ಬಾರಿ ಡಕೌಟ್ ಆಗಿದ್ದಾರೆ. ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆಯೋ ಮೂಲಕ ಈ ಸೀಸನ್​ನಲ್ಲಿ ಬೂಮ್ರಾ ಹೈಯೆಸ್ಟ್ ವಿಕೆಟ್ ಟೇಕರ್ ಆಗಿದ್ದಾರೆ. ಇದ್ರೊಂದಿಗೆ […]

IPL 2020: ಮುಂಬೈ ಚಾಂಪಿಯನ್ ಆಟಕ್ಕೆ ಡೆಲ್ಲಿ ಪ್ರತಿರೋಧ ತೋರದೆ ಸೋತ ಪಂದ್ಯದ ಝಲಕ್​ Photos
ಪೃಥ್ವಿಶಂಕರ
|

Updated on: Nov 06, 2020 | 11:10 AM

Share

ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್​ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು.

ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗೋದ್ರೊಂದಿಗೆ ಐಪಿಎಲ್​ನಲ್ಲಿ ಮುಂಬೈ ಇಂಡಿಯ್ಸ್ ನಾಯಕ ರೋಹಿತ್ ಶರ್ಮಾ, ಹೆಚ್ಚು ಬಾರಿ ಡಕೌಟ್ ಆದ ದಾಖಲೆ ಮಾಡಿದ್ದಾರೆ. ರೋಹಿತ್ ಇದುವರೆಗೂ ಒಟ್ಟು 13ಬಾರಿ ಡಕೌಟ್ ಆಗಿದ್ದಾರೆ.

ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆಯೋ ಮೂಲಕ ಈ ಸೀಸನ್​ನಲ್ಲಿ ಬೂಮ್ರಾ ಹೈಯೆಸ್ಟ್ ವಿಕೆಟ್ ಟೇಕರ್ ಆಗಿದ್ದಾರೆ. ಇದ್ರೊಂದಿಗೆ 25ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದ ರಬಾಡನನ್ನ ಹಿಂದಿಕ್ಕಿರೋ ಬೂಮ್ರಾ, 27ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ.

ಕ್ವಾಲಿಫೈಯರ್ ಪಂದ್ಯದ ಮೂಲಕ 100ನೇ ಐಪಿಎಲ್ ಪಂದ್ಯವಾಡಿದ ಸೂರ್ಯಕುಮಾರ್ ಯಾದವ್, 2000ರನ್ ಪೂರೈಸಿದ ದಾಖಲೆ ಮಾಡಿದ್ರು.

ಡೆಲ್ಲಿ ವಿರುದ್ಧ ನಾಲ್ಕು ವಿಕೆಟ್ ಪಡೆದು ಮಿಂಚಿದ ಬೂಮ್ರಾ, ಮುಂಬೈ  ಫೈನಲ್​ಗೆ ಎಂಟ್ರಿ ಕೊಡೋದಕ್ಕೆ ಕಾರಣವಾದ್ರು.

ತಂಡ ಸೋಲಿನ ಸುಳಿಯಲ್ಲಿದ್ದರೂ ಅದ್ಭುತವಾಗಿ ಆಡಿದ ಸ್ಟೋಯ್ನಿಸ್​ ಅಮೋಘ ಅರ್ಧ ಶತಕ ಬಾರಿಸಿದರು.

ಮತ್ತೊಂದೆಡೆ ಆಲ್​ರೌಂಡರ್ ಆಟ ಆಡಿದ ಅಕ್ಸರ್​ ಪಟೇಲ್ ತಂಡಕ್ಕೆ ಅವಶ್ಯಕವಾದ 47 ರನ್ ಕೊಡುಗೆ ನೀಡಿದರು.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ