AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020: ಮುಂಬೈ ಚಾಂಪಿಯನ್ ಆಟಕ್ಕೆ ಡೆಲ್ಲಿ ಪ್ರತಿರೋಧ ತೋರದೆ ಸೋತ ಪಂದ್ಯದ ಝಲಕ್​ Photos

ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್​ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು. ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗೋದ್ರೊಂದಿಗೆ ಐಪಿಎಲ್​ನಲ್ಲಿ ಮುಂಬೈ ಇಂಡಿಯ್ಸ್ ನಾಯಕ ರೋಹಿತ್ ಶರ್ಮಾ, ಹೆಚ್ಚು ಬಾರಿ ಡಕೌಟ್ ಆದ ದಾಖಲೆ ಮಾಡಿದ್ದಾರೆ. ರೋಹಿತ್ ಇದುವರೆಗೂ ಒಟ್ಟು 13ಬಾರಿ ಡಕೌಟ್ ಆಗಿದ್ದಾರೆ. ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆಯೋ ಮೂಲಕ ಈ ಸೀಸನ್​ನಲ್ಲಿ ಬೂಮ್ರಾ ಹೈಯೆಸ್ಟ್ ವಿಕೆಟ್ ಟೇಕರ್ ಆಗಿದ್ದಾರೆ. ಇದ್ರೊಂದಿಗೆ […]

IPL 2020: ಮುಂಬೈ ಚಾಂಪಿಯನ್ ಆಟಕ್ಕೆ ಡೆಲ್ಲಿ ಪ್ರತಿರೋಧ ತೋರದೆ ಸೋತ ಪಂದ್ಯದ ಝಲಕ್​ Photos
ಪೃಥ್ವಿಶಂಕರ
|

Updated on: Nov 06, 2020 | 11:10 AM

Share

ಡೆಲ್ಲಿ ಹಾಗೂ ಮುಂಬೈ ನಡುವೆ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡ ಮುಂಬೈ ಎದುರು 57 ರನ್​ಗಳ ಅತ್ಯಂತ ಹೀನಾಯ ಸೋಲು ಅನುಭವಿಸಿತು.

ಡೆಲ್ಲಿ ವಿರುದ್ಧ ಶೂನ್ಯಕ್ಕೆ ಔಟಾಗೋದ್ರೊಂದಿಗೆ ಐಪಿಎಲ್​ನಲ್ಲಿ ಮುಂಬೈ ಇಂಡಿಯ್ಸ್ ನಾಯಕ ರೋಹಿತ್ ಶರ್ಮಾ, ಹೆಚ್ಚು ಬಾರಿ ಡಕೌಟ್ ಆದ ದಾಖಲೆ ಮಾಡಿದ್ದಾರೆ. ರೋಹಿತ್ ಇದುವರೆಗೂ ಒಟ್ಟು 13ಬಾರಿ ಡಕೌಟ್ ಆಗಿದ್ದಾರೆ.

ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆಯೋ ಮೂಲಕ ಈ ಸೀಸನ್​ನಲ್ಲಿ ಬೂಮ್ರಾ ಹೈಯೆಸ್ಟ್ ವಿಕೆಟ್ ಟೇಕರ್ ಆಗಿದ್ದಾರೆ. ಇದ್ರೊಂದಿಗೆ 25ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದ ರಬಾಡನನ್ನ ಹಿಂದಿಕ್ಕಿರೋ ಬೂಮ್ರಾ, 27ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ.

ಕ್ವಾಲಿಫೈಯರ್ ಪಂದ್ಯದ ಮೂಲಕ 100ನೇ ಐಪಿಎಲ್ ಪಂದ್ಯವಾಡಿದ ಸೂರ್ಯಕುಮಾರ್ ಯಾದವ್, 2000ರನ್ ಪೂರೈಸಿದ ದಾಖಲೆ ಮಾಡಿದ್ರು.

ಡೆಲ್ಲಿ ವಿರುದ್ಧ ನಾಲ್ಕು ವಿಕೆಟ್ ಪಡೆದು ಮಿಂಚಿದ ಬೂಮ್ರಾ, ಮುಂಬೈ  ಫೈನಲ್​ಗೆ ಎಂಟ್ರಿ ಕೊಡೋದಕ್ಕೆ ಕಾರಣವಾದ್ರು.

ತಂಡ ಸೋಲಿನ ಸುಳಿಯಲ್ಲಿದ್ದರೂ ಅದ್ಭುತವಾಗಿ ಆಡಿದ ಸ್ಟೋಯ್ನಿಸ್​ ಅಮೋಘ ಅರ್ಧ ಶತಕ ಬಾರಿಸಿದರು.

ಮತ್ತೊಂದೆಡೆ ಆಲ್​ರೌಂಡರ್ ಆಟ ಆಡಿದ ಅಕ್ಸರ್​ ಪಟೇಲ್ ತಂಡಕ್ಕೆ ಅವಶ್ಯಕವಾದ 47 ರನ್ ಕೊಡುಗೆ ನೀಡಿದರು.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!