AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction; List of Unsold Players: ಐಪಿಎಲ್​ನಲ್ಲಿ ಮಾರಾಟವಾಗದೆ ಉಳಿದ ಸ್ಟಾರ್​ ಆಟಗಾರರ ಪಟ್ಟಿ ಇಲ್ಲಿದೆ…

IPL 2021 Unsold Players: ಪ್ರತಿ ಆಟಗಾರರನ್ನು ಮೊದಲ ಹಂತದಲ್ಲಿ ತರಲಾಗುತ್ತದೆ. ಅಲ್ಲಿ ಅವರು ಮಾರಾಟವಾಗದೆ ಇದ್ದರೆ ಅವರನ್ನು ಎರಡನೇ ಹಂತದಲ್ಲಿ ತರಲಾಗುತ್ತದೆ.

IPL 2021 Auction; List of Unsold Players: ಐಪಿಎಲ್​ನಲ್ಲಿ ಮಾರಾಟವಾಗದೆ ಉಳಿದ ಸ್ಟಾರ್​ ಆಟಗಾರರ ಪಟ್ಟಿ ಇಲ್ಲಿದೆ...
IPL 2021
ರಾಜೇಶ್ ದುಗ್ಗುಮನೆ
|

Updated on:Feb 18, 2021 | 7:53 PM

Share

2021ಗೆ ನಡೆಯಲಿರುವ ಐಪಿಎಲ್​ 14 ಆವೃತ್ತಿಗೆ ಇಂದು ಹರಾಜು ಪ್ರಕ್ರಿಯೆ ನಡೆದಿದೆ. ಸ್ಟಾರ್​ ಆಟಗಾರರು ಎನಿಸಿಕೊಂಡ ಅನೇಕರು ಇಂದು ಅನ್​ಸೋಲ್ಡ್​ ಆಗಿದ್ದಾರೆ. ಕಳೆದ ಐಪಿಎಲ್​ನಲ್ಲಿ ಈ ಆಟಗಾರರು ನೀಡಿದ ಪ್ರದರ್ಶನವನ್ನು ಗಮನಿಸಿ ಪ್ರತಿ ತಂಡವೂ ಆಟಗಾರರನ್ನು ಕೊಂಡುಕೊಳ್ಳುತ್ತದೆ. ಕೆಲ ಆಟಗಾರರು ಹೆಚ್ಚು ಕಳಪೆ ಪ್ರದರ್ಶನ ನೀಡಿದ್ದರಿಂದ ಮಾರಾಟವಾಗದೆ ಉಳಿದರು.

ಪ್ರತಿ ಆಟಗಾರರನ್ನು ಮೊದಲ ಹಂತದಲ್ಲಿ ತರಲಾಗುತ್ತದೆ. ಅಲ್ಲಿ ಅವರು ಮಾರಾಟವಾಗದೆ ಇದ್ದರೆ ಅವರನ್ನು ಎರಡನೇ ಹಂತದಲ್ಲಿ ತರಲಾಗುತ್ತದೆ. ಆಗಲೂ ಮಾರಾಟವಾಗದೆ ಇದ್ದರೆ ಅವರಿಗೆ ಅನ್​ಸೋಲ್ಡ್​ ಎನ್ನುವ ಹಣೆಪಟ್ಟಿ ಕಟ್ಟಲಾಗುತ್ತದೆ. ಈ ರೀತಿ ಅನ್​ಸೋಲ್ಡ್​ ಆದ ಆಟಗಾರರ ಹೆಸರು ಇಲ್ಲಿದೆ.

ಮೊದಲ ಹಂತದಲ್ಲಿ ಮಾರಾಟವಾಗದೆ ಉಳಿದ ಆಟಗಾರರು..

ಆರನ್​ ಫಿಂಚ್​: ಮೂಲ ಬೆಲೆ 1 ಕೋಟಿ ರೂಪಾಯಿ..

ಹನುಮ ವಿಹಾರಿ: ಮೂಲ ಬೆಲೆ 1 ಕೋಟಿ ರೂಪಾಯಿ..

ಜೇಸನ್​ ರಾಯ್​: ಮೂಲ ಬೆಲೆ 2 ಕೋಟಿ ರೂಪಾಯಿ..

ಎವಿನ್ ಲೂಯಿಸ್:ಮೂಲ ಬೆಲೆ 1 ಕೋಟಿ ರೂಪಾಯಿ..

ಮಾರಾಟವಾಗದೆ ಉಳಿದ ಇತರ ಆಟಗಾರರು…

ಅಲೆಕ್ಸ್ ಕ್ಯಾರಿ, ಸ್ಯಾಮ್ ಬಿಲ್ಲಿಂಗ್ಸ್, ಕುಸಲ್ ಪೆರೆರಾ, ಶೆಲ್ಡನ್ ಕಾಟ್ರೆಲ್, ಹರ್ಭಜನ್​ ಸಿಂಗ್​,ವಿವೆಕ್​ ಸಿಂಗ್, ಪವನ್​ ನೇಗಿ, ಮಾರ್ಟಿನ್​ ಗುಪ್​​ಟಿಲ್​, ಡೆವೊನ್ ಕಾನ್ವೇ, ಡ್ಯಾರೆನ್ ಬ್ರಾವೋ, ರೋವ್ಮನ್ ಪೊವೆಲ್, ಶಾನ್ ಮಾರ್ಷ್, ಕೋರೆ ಆಂಡರ್ಸನ್, ಬೆನ್ ಕಟಿಂಗ್, ಪವನ್​ ನೇಗಿ, ಮಿಚೆಲ್ ಮೆಕ್ಲೆನಾಘನ್, ಜೇಸನ್ ಬೆಹ್ರೆಂಡೋರ್ಫ್, ಕೆ.ಎಲ್.ಶ್ರೀಜಿತ್, ಜಿ. ಪೆರಿಯಾಸಾಮಿ, ಬೆನ್ ದ್ವಾರೂಯಿಸ್, ಬೆನ್ ಮೆಕ್‌ಡರ್ಮೊಟ್, ಮ್ಯಾಥ್ಯೂ ವೇಡ್, ಸಿದ್ಧೇಶ್ ಲಾಡ್, ಪ್ರೇರಕ್​  ಮಂಕಂಡ್​, ಜೋಶ್ ಇಂಗ್ಲಿಶ್​, ಸಿಮಾರ್ಜೀತ್ ಸಿಂಗ್, ಸ್ಕಾಟ್ ಕುಗ್ಗೆಲೀಜ್​​​, ಕ್ರಿಸ್​ ಗ್ರೀನ್​, ಇಸುರು ಉಡಾನಾ, ಜಾರ್ಜ್ ಲಿಂಡೆ, ಚೈತನ್ಯ ಬಿಷ್ಣೋಯ್, ಹರ್ಷ ತ್ಯಾಗಿ, ಪ್ರತ್ಯೂಷ್​ ಸಿಂಗ್​, ವಿಷ್ಣು ಸೋಲಂಕಿ, ವೆಂಕಟೇಶ್​ ಅಯ್ಯರ್​..

ಕಳೆದ ಬಾರಿ ಐಪಿಎಲ್​ನಲ್ಲಿ ಆಟಗಾರರು ನೀಡಿದ ಪ್ರದರ್ಶನ ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ತುಂಬಾನೇ ಪ್ರಭಾವ ಬೀರುತ್ತದೆ.

Published On - 4:06 pm, Thu, 18 February 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ