- Kannada News Sports IPL 2021: ಸಿಎಸ್ಕೆ ಪರ 200ನೇ ಪಂದ್ಯವನ್ನಾಡಿದ ಧೋನಿ! ಸೋಜಿಗವೆಂಬಂತೆ ಪಂಜಾಬ್ ವಿರುದ್ಧವೇ ದಾಖಲಾದವು 3 ದಾಖಲೆಗಳು
IPL 2021: ಸಿಎಸ್ಕೆ ಪರ 200ನೇ ಪಂದ್ಯವನ್ನಾಡಿದ ಧೋನಿ! ಸೋಜಿಗವೆಂಬಂತೆ ಪಂಜಾಬ್ ವಿರುದ್ಧವೇ ದಾಖಲಾದವು 3 ದಾಖಲೆಗಳು
IPL 2021: ಧೋನಿ 2011 ರಲ್ಲಿ ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಪರ ತಮ್ಮ 50 ನೇ ಪಂದ್ಯವನ್ನು ಆಡಿದ್ದರು. 2015 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 150 ನೇ ಪಂದ್ಯವನ್ನು ಆಡಿದ್ದರು.
Updated on: Apr 17, 2021 | 8:36 AM

ಐಪಿಎಲ್ 2021 ರಲ್ಲಿ, ಧೋನಿ ಪಂಜಾಬ್ ಕಿಂಗ್ಸ್ ವಿರುದ್ಧ ಮೈದಾನಕ್ಕೆ ಇಳಿಯುತ್ತಿದ್ದಂತೆ ದೊಡ್ಡ ಮೈಲಿಗಲ್ಲನ್ನು ಮುಟ್ಟಿದರು. ಸಿಎಸ್ಕೆ ಪರ 200 ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ ತಂಡಕ್ಕಾಗಿ 200 ಪಂದ್ಯಗಳನ್ನು ಆಡಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸಿಎಸ್ಕೆ ನಾಯಕ ಧೋನಿ 2008 ರಲ್ಲಿ ತಂಡದ ಪರ ಪಂಜಾಬ್ ಕಿಂಗ್ಸ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡಿದ್ದರು.

ಧೋನಿ 2011 ರಲ್ಲಿ ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಪರ ತಮ್ಮ 50 ನೇ ಪಂದ್ಯವನ್ನು ಆಡಿದ್ದರು.

ಹಳದಿ ಜರ್ಸಿಯಲ್ಲಿ ಎಂಎಸ್ ಧೋನಿ 2013 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 100 ನೇ ಪಂದ್ಯವನ್ನು ಆಡಿದರು.

ಚೆನ್ನೈ ಸೂಪರ್ ಕಿಂಗ್ಸ್ ಪರ ಧೋನಿ 2015 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮತ್ತೆ 150 ನೇ ಪಂದ್ಯವನ್ನು ಆಡಿದ್ದರು.

ಈಗ ಸಿಎಸ್ಕೆ ಪರ ಧೋನಿ ಅವರ 200 ನೇ ಪಂದ್ಯವೂ ಪಂಜಾಬ್ ಕಿಂಗ್ಸ್ ವಿರುದ್ಧವಾಗಿದೆ.
Related Photo Gallery

ಮದ್ವೆಯಾದ 3 ತಿಂಗಳಿಗೆ ಕೋಟ್ಯಾಧಿಪತಿ ಮಂಗಳಮುಖಿ ಬರ್ಬರ ಕೊಲೆ!

IPL 2025: ಪರ್ಪಲ್ ಕ್ಯಾಪ್ ರೇಸ್ನಲ್ಲಿ ಕನ್ನಡಿಗ

ವೈಷ್ಣವಿ-ಅನುಕೂಲ್ದು ಲವ್ ಮ್ಯಾರೇಜಾ? ಅಚ್ಚರಿಯ ಮಾಹಿತಿ ರಿವೀಲ್

IPL 2025: ಪ್ಲೇಆಫ್ ಲೆಕ್ಕಾಚಾರ ಶುರು: ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

IPL 2025: ಶುಭ್ಮನ್ ಗಿಲ್ಗೆ ದಂಡ ವಿಧಿಸಿದ ಬಿಸಿಸಿಐ

KL Rahul: ಕೆಎಲ್ ರಾಹುಲ್ ರಾಕೆಟ್ ಸಿಕ್ಸ್ಗೆ ದಾಖಲೆಗಳೇ ಧೂಳೀಪಟ

ಉಪೇಂದ್ರ ಮಗಳಿಗೆ ಹುಟ್ಟುಹಬ್ಬದ ಸಂಭ್ರಮ; ಐಶ್ವರ್ಯಾಗೆ ಈಗೆಷ್ಟು ವರ್ಷ?

ಲಕ್ನೋ ವಿರುದ್ಧ ಕಣಕ್ಕಿಳಿದು ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ

ಸಿರಾಜ್ ವಿರುದ್ಧ ಸಿಕ್ಸರ್ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಈ ಸಮಯಗಳಲ್ಲಿ ಅಪ್ಪಿ ತಪ್ಪಿಯೂ ಮೊಬೈಲ್ ಮುಟ್ಟಬೇಡಿ
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?

ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ

ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ

ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ

ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
