AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021​: ಮತ್ತಿಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್​,​ ವೃದ್ಧಿಮಾನ್​ ಸಹಾ, ಅಮಿತ್​​ ಮಿಶ್ರಾಗೆ ಸೋಂಕು

IPL 2021 | Wriddhiman Saha, Amit Mishra: ಸನ್​ರೈಸರ್ಸ್​ ಹೈದರಾಬಾದ್​ ತಂಡದ ವಿಕೆಟ್​ ಕೀಪರ್​ ವೃದ್ಧಿಮಾನ್​ ಸಹಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಅಮಿತ್​ ಮಿಶ್ರಾ ಅವರಿಗೆ ಕೊವಿಡ್​ 19 ದೃಢಪಟ್ಟಿರುವುದಾಗಿ ತಿಳಿದುಬಂದಿದೆ.

IPL 2021​: ಮತ್ತಿಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್​,​ ವೃದ್ಧಿಮಾನ್​ ಸಹಾ, ಅಮಿತ್​​ ಮಿಶ್ರಾಗೆ ಸೋಂಕು
ವೃದ್ಧಿಮಾನ್​ ಸಹಾ
Skanda
|

Updated on:May 04, 2021 | 1:02 PM

Share

ಮುಂಬೈ: ಐಪಿಎಲ್​ 14ನೇ ಆವೃತ್ತಿ ಸುಗಮವಾಗಿ ಸಾಗುತ್ತಿದೆ ಎಂದು ಭಾವಿಸಿಕೊಂಡಿದ್ದಾಗಲೇ ಏಕಾಏಕಿ ಕೊರೊನಾ ಕಾರ್ಮೋಡ ಕವಿದಿದೆ. ಈ ಬಾರಿ ಸರಣಿಯಲ್ಲಿ ಪಾಲ್ಗೊಂಡಿದ್ದ ಕೆಲ ಆಟಗಾರರಲ್ಲಿ ಒಬ್ಬರಾದ ಮೇಲೊಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳಲಾರಂಭಿಸಿದ್ದು, ಇದೀಗ ಸನ್​ರೈಸರ್ಸ್​ ಹೈದರಾಬಾದ್​ ತಂಡದ ವಿಕೆಟ್​ ಕೀಪರ್​ ವೃದ್ಧಿಮಾನ್​ ಸಹಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಅಮಿತ್​ ಮಿಶ್ರಾ ಅವರಿಗೆ ಕೊವಿಡ್​ 19 ದೃಢಪಟ್ಟಿರುವುದಾಗಿ ತಿಳಿದುಬಂದಿದೆ. ವೃದ್ಧಿಮಾನ್​ ಹಾಗೂ ಅಮಿತ್​ ಮಿಶ್ರಾಗೆ ಸೋಂಕು ಇರುವುದು ಖಾತರಿಯಾಗುತ್ತಿದ್ದಂತೆಯೇ ಎರಡೂ ತಂಡಗಳ ಎಲ್ಲಾ ಆಟಗಾರರನ್ನು ಐಸೋಲೇಷನ್​ನಲ್ಲಿ ಇರಿಸಲಾಗಿದೆ.

Published On - 12:53 pm, Tue, 4 May 21

Follow Us
Skanda
Skanda
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?