AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021​: ಮತ್ತಿಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್​,​ ವೃದ್ಧಿಮಾನ್​ ಸಹಾ, ಅಮಿತ್​​ ಮಿಶ್ರಾಗೆ ಸೋಂಕು

IPL 2021 | Wriddhiman Saha, Amit Mishra: ಸನ್​ರೈಸರ್ಸ್​ ಹೈದರಾಬಾದ್​ ತಂಡದ ವಿಕೆಟ್​ ಕೀಪರ್​ ವೃದ್ಧಿಮಾನ್​ ಸಹಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಅಮಿತ್​ ಮಿಶ್ರಾ ಅವರಿಗೆ ಕೊವಿಡ್​ 19 ದೃಢಪಟ್ಟಿರುವುದಾಗಿ ತಿಳಿದುಬಂದಿದೆ.

IPL 2021​: ಮತ್ತಿಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್​,​ ವೃದ್ಧಿಮಾನ್​ ಸಹಾ, ಅಮಿತ್​​ ಮಿಶ್ರಾಗೆ ಸೋಂಕು
ವೃದ್ಧಿಮಾನ್​ ಸಹಾ
Skanda
|

Updated on:May 04, 2021 | 1:02 PM

Share

ಮುಂಬೈ: ಐಪಿಎಲ್​ 14ನೇ ಆವೃತ್ತಿ ಸುಗಮವಾಗಿ ಸಾಗುತ್ತಿದೆ ಎಂದು ಭಾವಿಸಿಕೊಂಡಿದ್ದಾಗಲೇ ಏಕಾಏಕಿ ಕೊರೊನಾ ಕಾರ್ಮೋಡ ಕವಿದಿದೆ. ಈ ಬಾರಿ ಸರಣಿಯಲ್ಲಿ ಪಾಲ್ಗೊಂಡಿದ್ದ ಕೆಲ ಆಟಗಾರರಲ್ಲಿ ಒಬ್ಬರಾದ ಮೇಲೊಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳಲಾರಂಭಿಸಿದ್ದು, ಇದೀಗ ಸನ್​ರೈಸರ್ಸ್​ ಹೈದರಾಬಾದ್​ ತಂಡದ ವಿಕೆಟ್​ ಕೀಪರ್​ ವೃದ್ಧಿಮಾನ್​ ಸಹಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಅಮಿತ್​ ಮಿಶ್ರಾ ಅವರಿಗೆ ಕೊವಿಡ್​ 19 ದೃಢಪಟ್ಟಿರುವುದಾಗಿ ತಿಳಿದುಬಂದಿದೆ. ವೃದ್ಧಿಮಾನ್​ ಹಾಗೂ ಅಮಿತ್​ ಮಿಶ್ರಾಗೆ ಸೋಂಕು ಇರುವುದು ಖಾತರಿಯಾಗುತ್ತಿದ್ದಂತೆಯೇ ಎರಡೂ ತಂಡಗಳ ಎಲ್ಲಾ ಆಟಗಾರರನ್ನು ಐಸೋಲೇಷನ್​ನಲ್ಲಿ ಇರಿಸಲಾಗಿದೆ.

Published On - 12:53 pm, Tue, 4 May 21

Follow Us
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ