AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs RCB: ಆರ್​ಸಿಬಿ ತಂಡದಲ್ಲಿ 3 ಬದಲಾವಣೆ; ಕೊನೆಗೂ ವಿಲ್ ಜ್ಯಾಕ್ಸ್​ಗೆ ಅವಕಾಶ

IPL 2024 MI vs RCB: ಐಪಿಎಲ್ 17ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಸರಣಿಯಲ್ಲಿ ಮೊದಲ ಹಾಗೂ ಕೊನೆಯ ಬಾರಿ ಮುಖಾಮುಖಿಯಾಗಿವೆ.

MI vs RCB: ಆರ್​ಸಿಬಿ ತಂಡದಲ್ಲಿ 3 ಬದಲಾವಣೆ; ಕೊನೆಗೂ ವಿಲ್ ಜ್ಯಾಕ್ಸ್​ಗೆ ಅವಕಾಶ
ಫಾಫ್ ಡುಪ್ಲೆಸಿಸ್
ಪೃಥ್ವಿಶಂಕರ
|

Updated on: Apr 11, 2024 | 7:06 PM

Share

ಐಪಿಎಲ್ 17ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಸರಣಿಯಲ್ಲಿ ಮೊದಲ ಹಾಗೂ ಕೊನೆಯ ಬಾರಿ ಮುಖಾಮುಖಿಯಾಗಿವೆ. ಏಕೆಂದರೆ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿವಿಧ ಗುಂಪುಗಳಲ್ಲಿದ್ದು, ಈ ಸೀಸನ್​ನಲ್ಲಿ ಒಮ್ಮೆ ಮಾತ್ರ ಮುಖಾಮುಖಿಯಾಗಲಿವೆ. ಇದಲ್ಲದೆ ಲೀಗ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಉಭಯ ತಂಡಗಳಿಗೂ ಗೆಲುವು ಬಹಳ ಮುಖ್ಯ. ಇಲ್ಲದಿದ್ದರೆ, ಪ್ಲೇಆಫ್‌ ಹಾದಿ ಎರಡೂ ತಂಡಗಳಿಗೂ ಕಷ್ಟವಾಗಲಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಬಹಿರಂಗವಾಗಿದೆ.

ಮುಖಾಮುಖಿ ವರದಿ

ಐಪಿಎಲ್‌ನಲ್ಲಿ ಇಲ್ಲಿಯವರೆಗೆ ಎರಡು ತಂಡಗಳ ನಡುವೆ 32 ಪಂದ್ಯಗಳು ನಡೆದಿವೆ. ಅದರಲ್ಲಿ ಮುಂಬೈ 18 ಪಂದ್ಯಗಳನ್ನು ಗೆದ್ದಿದ್ದರೆ, ಬೆಂಗಳೂರು 14 ಪಂದ್ಯಗಳನ್ನು ಗೆದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಇದುವರೆಗೆ ನಡೆದ ಪಂದ್ಯಗಳ ಬಗ್ಗೆ ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ 10 ಪಂದ್ಯಗಳು ನಡೆದಿದ್ದು, ಅದರಲ್ಲಿ 7 ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ಮತ್ತು 3 ಪಂದ್ಯಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದೆ. ಇದರರ್ಥ ಐಪಿಎಲ್​ನಲ್ಲಿ ಆರ್​ಸಿಬಿ ವಿರುದ್ಧ ಮುಂಬೈ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದೆ.

ರಾಕೆಟ್ ವೇಗ; ಸಿಸಿಎಲ್​​ನಲ್ಲಿ ಅದ್ಭುತ ಸಿಕ್ಸ್ ಹೊಡೆದ ಕಿಚ್ಚ ಸುದೀಪ್
ರಾಕೆಟ್ ವೇಗ; ಸಿಸಿಎಲ್​​ನಲ್ಲಿ ಅದ್ಭುತ ಸಿಕ್ಸ್ ಹೊಡೆದ ಕಿಚ್ಚ ಸುದೀಪ್
Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ
Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ