AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2020 Auction Highest Paid Players: ಐಪಿಎಲ್​ 2020 ಹರಾಜಿನಲ್ಲಿ ಅತಿ ಹೆಚ್ಚು ಬೆಲೆ ಪಡೆದಿದ್ದ ಟಾಪ್​ 10 ಆಟಗಾರರು ಇವರೇ!

IPL 2020 Auction Highest Paid Players: ಐಪಿಎಲ್​ 2020ಗಾಗಿ, 2019 ರಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಸಾಕಷ್ಟು ಆಟಗಾರರು ನಿರೀಕ್ಷೆಗೂ ಮೀರಿದ ಹಣಕ್ಕೆ ಹರಾಜಾಗಿದ್ದರು. ಆದರೆ ಹರಾಜಿನಲ್ಲಿ ಅಧಿಕ ಬೆಲೆ ಪಡೆದರೂ, ಆಟಗಾರರು ಮಾತ್ರ ಹಣಕ್ಕೆ ತಕ್ಕಂತಹ ಪ್ರದರ್ಶನ ನೀಡುವಲ್ಲಿ ವಿಫಲರಾದರು.

IPL 2020 Auction Highest Paid Players: ಐಪಿಎಲ್​ 2020 ಹರಾಜಿನಲ್ಲಿ ಅತಿ ಹೆಚ್ಚು ಬೆಲೆ ಪಡೆದಿದ್ದ ಟಾಪ್​ 10 ಆಟಗಾರರು ಇವರೇ!
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on:Feb 17, 2021 | 3:46 PM

Share

ಚೆನ್ನೈ: ಕಳೆದ ವರ್ಷ ಯುಎಇಯಲ್ಲಿ ನಡೆದಿದ್ದಂತಹ ಐಪಿಎಲ್​ 2020 ಕೊರೊನಾ ಸಾಂಕ್ರಾಮಿಕ ಮಹಾಮಾರಿಯ ನಡುವೆಯೂ ಭಾರಿ ಯಶಸ್ಸು ಪಡೆದಿತ್ತು. ಗ್ಯಾಲರಿಯಲ್ಲಿ ಪ್ರೇಕ್ಷಕರಿಲ್ಲದೆ ನಡೆದ ಸರಣಿಯಾದರೂ, ಪ್ರೇಕ್ಷಕರನ್ನು ರಂಜಿಸುವಲ್ಲಿ ಯಾವುದೇ ರೀತಿಯಾಗಿ ಹಿಂದೇಟು ಹಾಕಲಿಲ್ಲ. ಹೀಗಾಗಿ ಐಪಿಎಲ್​ 2020 ಕ್ರಿಕೆಟ್​ ಪ್ರೇಮಿಗಳ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಯಿತು. ಅಲ್ಲದೆ ಐಪಿಎಲ್​ 2020 ಗಾಗಿ, 2019 ರಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಸಾಕಷ್ಟು ಆಟಗಾರರು ನಿರೀಕ್ಷೆಗೂ ಮೀರಿದ ಹಣಕ್ಕೆ ಹರಾಜಾಗಿದ್ದರು. ಅಂತಹ ಟಾಪ್​ 10 ಆಟಗಾರರ ಮಾಹಿತಿ ಇಲ್ಲಿದೆ.

ಐಪಿಎಲ್​ 2020ಯಲ್ಲಿ ಅಧಿಕ ಮೊತ್ತ ಪಡೆದಿದ್ದ ಆಟಗಾರರು..

Name Team Price
ಪ್ಯಾಟ್ ಕಮ್ಮಿನ್ಸ್ ಕೋಲ್ಕತಾ ನೈಟ್ ರೈಡರ್ಸ್  15.5 ಕೋಟಿ
ಗ್ಲೆನ್ ಮ್ಯಾಕ್ಸ್‌ವೆಲ್ ಕಿಂಗ್ಸ್ ಇಲೆವೆನ್ ಪಂಜಾಬ್  10.75 ಕೋಟಿ
ಕ್ರಿಸ್ ಮೋರಿಸ್  ರಾಯಲ್ ಚಾಲೆಂಜರ್ಸ್ ಬೆಂಗಳೂರು  10 ಕೋಟಿ
ಶೆಲ್ಡನ್ ಕಾಟ್ರೆಲ್ ಕಿಂಗ್ಸ್ ಇಲೆವೆನ್ ಪಂಜಾಬ್   8.5 ಕೋಟಿ
ನಾಥನ್ ಕೌಲ್ಟರ್-ನೈಲ್ ಮುಂಬೈ ಇಂಡಿಯನ್ಸ್   8 ಕೋಟಿ
ಶಿಮ್ರಾನ್ ಹೆಟ್ಮಿಯರ್ ಡೆಲ್ಲಿ ಕ್ಯಾಪಿಟಲ್ಸ್​   7.75 ಕೋಟಿ
ಪಿಯೂಷ್ ಚಾವ್ಲಾ  ಚೆನ್ನೈ ಸೂಪರ್ ಕಿಂಗ್ಸ್   6.75 ಕೋಟಿ
ಸ್ಯಾಮ್ ಕುರ್ರನ್ ಚೆನ್ನೈ ಸೂಪರ್ ಕಿಂಗ್ಸ್   5.5 ಕೋಟಿ
ಇಯೊನ್ ಮೋರ್ಗಾನ್ ಕೋಲ್ಕತಾ ನೈಟ್ ರೈಡರ್ಸ್   5.25 ಕೋಟಿ
ಮಾರ್ಕಸ್ ಸ್ಟೋನಿಸ್ ಡೆಲ್ಲಿ ಕ್ಯಾಪಿಟಲ್ಸ್​  4.8 ಕೋಟಿ

ಆದರೆ ಹರಾಜಿನಲ್ಲಿ ಅಧಿಕ ಬೆಲೆ ಪಡೆದರೂ, ಆಟಗಾರರು ಮಾತ್ರ ಹಣಕ್ಕೆ ತಕ್ಕಂತಹ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಅಧಿಕ ಮೊತ್ತ ಪಡೆದ ಪ್ಯಾಟ್​ ಕಮಿನ್ಸ್​ ಅಷ್ಟೇನೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದೆ ಹೋದರು. ಕೆಲವೊಂದು ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದರು. ಜೊತೆಗೆ ಏಕಾಂಗಿ ಹೋರಾಟ ನಡೆಸಿ ಕೆಲವು ಪಂದ್ಯಗಳನ್ನು ಸಹ ಗೆಲ್ಲಿಸಿಕೊಟ್ಟರು. ಆದರೆ ಉಳಿದಂತೆ ಹಲವಾರು ಆಟಗಾರರು ಬೆಲೆಗೆ ತಕ್ಕಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಹಲವು ಫ್ರಾಂಚೈಸಿಗಳು ಅಂತಹವರನ್ನು ತಮ್ಮ ತಂಡದಿಂದ ಕೈಬಿಟ್ಟಿವೆ.

Published On - 3:36 pm, Wed, 17 February 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು