AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction KKR Players List | ಐಪಿಎಲ್ 2021: ಶಾರೂಖ್​ ತಂಡದಲ್ಲಿ ಉಳಿದುಕೊಂಡವರು, ಹೊರನಡೆದವರು ಇವರು

IPL 2021 Auction Kolkata Knight Riders Players List: ಗೌತಮ್ ಗಂಭೀರ್ ನಾಯಕತ್ವದಲ್ಲಿ 2012 ಮತ್ತು 2014 ರಲ್ಲಿ ಐಪಿಎಲ್ ಟ್ರೋಫಿಯನ್ನು ಈ ತಂಡ ಎತ್ತಿ ಹಿಡಿದಿದೆ. 2020 ರ ಹರಾಜಿನಲ್ಲಿ, ಕೆಕೆಆರ್ ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮ್ಮಿನ್ಸ್ ಅವರನ್ನು 15.5 ಕೋಟಿ ರೂ. ಕೊಟ್ಟು ಖರೀದಿಸಿತ್ತು. ಹೀಗಾಗಿ ಕಮ್ಮಿನ್ಸ್ ಕಳೆದ ಆವೃತ್ತಿಯ ಅತ್ಯಂತ ದುಬಾರಿ ಆಟಗಾರರಾದರು.

IPL 2021 Auction KKR Players List | ಐಪಿಎಲ್ 2021: ಶಾರೂಖ್​ ತಂಡದಲ್ಲಿ ಉಳಿದುಕೊಂಡವರು, ಹೊರನಡೆದವರು ಇವರು
ಕೋಲ್ಕತಾ ನೈಟ್ ರೈಡರ್ಸ್
ಪೃಥ್ವಿಶಂಕರ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 17, 2021 | 10:14 PM

Share

ಚೆನ್ನೈ: ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಶಾರುಖ್ ಖಾನ್ ಅವರ ಸಹ-ಒಡೆತನದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರ್ಯಾಂಚೈಸ್ ಆಗಿದೆ. ಜುಹಿ ಚಾವ್ಲಾ ಮತ್ತು ಇತರರು ಸಹ ಕೆಕೆಆರ್ ಮಾಲೀಕರಾಗಿದ್ದಾರೆ. ಸೆಲೆಬ್ರಿಟಿ ಮಾಲೀಕರೊಂದಿಗಿನ ಒಡನಾಟದಿಂದಾಗಿ ತಂಡವು ಅಪಾರ ಜನಪ್ರಿಯತೆಯನ್ನು ಗಳಿಸಿದೆ. ಗೌತಮ್ ಗಂಭೀರ್ ನಾಯಕತ್ವದಲ್ಲಿ 2012 ಮತ್ತು 2014 ರಲ್ಲಿ ಐಪಿಎಲ್ ಟ್ರೋಫಿಯನ್ನು ಈ ತಂಡ ಎತ್ತಿ ಹಿಡಿದಿದೆ.

ಐಪಿಎಲ್ 2018ರಲ್ಲಿ ಕೆಕೆಆರ್ ಪ್ಲೇಆಫ್‌ಗೆ ಅರ್ಹತೆ ಪಡೆದಿತ್ತು. ಆದರೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಸೋಲುವ ಮೂಲಕ ತಂಡದ ಫೈನಲ್​ ಕನಸು ನುಚ್ಚುನೂರಾಯಿತು. 2020 ರ ಹರಾಜಿನಲ್ಲಿ, ಕೆಕೆಆರ್ ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮ್ಮಿನ್ಸ್ ಅವರನ್ನು 15.5 ಕೋಟಿ ರೂ. ಕೊಟ್ಟು ಖರೀದಿಸಿತ್ತು. ಹೀಗಾಗಿ ಕಮ್ಮಿನ್ಸ್ ಕಳೆದ ಆವೃತ್ತಿಯ ಅತ್ಯಂತ ದುಬಾರಿ ಆಟಗಾರರಾದರು. ಕೆಕೆಆರ್ ತಂಡದಲ್ಲಿ ಇತರ ಗಮನಾರ್ಹ ಆಟಗಾರರೆಂದರೆ ಇಂಗ್ಲೆಂಡ್ ವಿಶ್ವಕಪ್ ವಿಜೇತ ನಾಯಕ ಇಯೊನ್ ಮೋರ್ಗಾನ್ ಮತ್ತು ಹೊಡಿಬಡಿ ಆಟಗಾರ ಆಂಡ್ರೆ ರಸ್ಸೆಲ್​.

ಕೋಲ್ಕತಾ ನೈಟ್ ರೈಡರ್ಸ್.. ಉಳಿಸಿಕೊಂಡಿರುವ ಆಟಗಾರರು: ಇಯೊನ್ ಮೋರ್ಗಾನ್, ದಿನೇಶ್ ಕಾರ್ತಿಕ್, ನಿತೀಶ್ ರಾಣಾ, ಶುಬ್​ಮನ್​ ಗಿಲ್, ರಿಂಕು ಸಿಂಗ್, ರಾಹುಲ್ ತ್ರಿಪಾಠಿ, ಕಮಲೇಶ್ ನಾಗರ್ಕೋಟಿ, ಕುಲದೀಪ್ ಯಾದವ್, ಲಾಕಿ ಫರ್ಗುಸನ್, ಪ್ಯಾಟ್ ಕಮ್ಮಿನ್ಸ್, ಪ್ರಸಾದ್ ಕೃಷ್ಣ, ಸಂದೀಪ್ ವಾರಿಯರ್, ಶಿವಂ ಚಾರಿಲ್, ಟಿಮ್ ಸೀಫರ್ಟ್.

ತಂಡದಿಂದ ಕೈಬಿಟ್ಟ ಆಟಗಾರರು: ಟಾಮ್ ಬಾಂಟನ್, ಕ್ರಿಸ್ ಗ್ರೀನ್, ನಿಖಿಲ್ ನಾಯಕ್, ಸಿದ್ಧಾರ್ಥ್ ಎಂ ಮತ್ತು ಸಿದ್ಧೇಶ್ ಲಾಡ್.

ಇದನ್ನೂ ಓದಿ: ಐಪಿಎಲ್ 2021 ಧೋನಿ ಬಳಗದಲ್ಲಿ ಉಳಿದುಕೊಂಡವರು, ಹೊರನಡೆದವರ ಡೀಟೈಲ್ಸ್

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು