AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2021: ಡೆಲ್ಲಿ ಮತ್ತು ಪಂಜಾಬ್ ಟೀಮಿನಲ್ಲಿ ಉಳಿದವರು ಯಾರು, ಹೊರಬಿದ್ದವರು ಯಾರು?

ಎರಡು ಟೀಮುಗಳು-ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಯಾವ ಆಟಗಾರನನ್ನು ಟೀಮಿನಲ್ಲಿ ಉಳಿಸಿಕೊಂಡಿವೆ ಮತ್ತು ಯಾರನ್ನು ಟೀಮಿನಿಂದ ರಿಲೀಸ್ ಮಾಡಿವೆ ಎನ್ನುವ ವಿವರ ಇಲ್ಲಿ ನೀಡಲಾಗಿದೆ

IPL Auction 2021: ಡೆಲ್ಲಿ ಮತ್ತು ಪಂಜಾಬ್ ಟೀಮಿನಲ್ಲಿ ಉಳಿದವರು ಯಾರು, ಹೊರಬಿದ್ದವರು ಯಾರು?
ಕಿಂಗ್ಸ್​ ಇಲೆವೆನ್ ಪಂಜಾಬ್ ತಂಡ
ಅರುಣ್​ ಕುಮಾರ್​ ಬೆಳ್ಳಿ
|

Updated on: Feb 17, 2021 | 10:47 PM

Share

ಇಂಡಿಯನ್ ಪ್ರಿಮೀಯರ್ ಲೀಗಿನಲ್ಲಿ ಆಡುವ ಆಟಗಾರರು ತಮಗೆ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲೇ ಬೇಕು, ಇಲ್ಲವಾದರೆ ಅವರಿಗೆ ಉಳಿಗಾಲವಿಲ್ಲ, ಹಣಕೊಟ್ಟು ಖರೀದಿಸಿದ ಮಾಲೀಕರು ನಿರ್ದಾಕ್ಷಿಣ್ಯವಾಗಿ ನಾನ್-ಪರ್ಫಾರ್ಮರ್​ಗಳನ್ನು ಟೀಮಿನಿಂದ ಕಿತ್ತೊಗೆಯುತ್ತಾರೆ. ಈ ಬಾರಿಯೂ ಕಳಪೆಯಾಗಿ ಆಡಿದ ಆಟಗಾರರು ತಮ್ಮ ಧಣಿಗಳ ಅವಕೃಪೆಗೆ ಒಳಗಾಗಿದ್ದಾರೆ.

ಇಲ್ಲಿ ಎರಡು ಟೀಮುಗಳು-ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಯಾವ ಆಟಗಾರನನ್ನು ಟೀಮಿನಲ್ಲಿ ಉಳಿಸಿಕೊಂಡಿವೆ ಮತ್ತು ಯಾರನ್ನು ಟೀಮಿನಿಂದ ರಿಲೀಸ್ ಮಾಡಿವೆ ಎನ್ನುವ ವಿವರ ನೀಡಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು:

ಶ್ರೇಯಸ್ ಅಯ್ಯರ್ಮ ಅಜಿಂಕ್ಯಾ ರಹಾನೆ, ಅಮಿತ್ ಮಿಶ್ರಾ, ಆವೇಶ್ ಖಾನ್, ಆಕ್ಷರ್ ಪಟೇಲ್, ಹೆರ್ಷಲ್ ಪಟೇಲ್, ಇಶಾಂತ್ ಶರ್ಮ, ಕಗಿಸೊ ರಬಾಡಮ ಪೃಥ್ವಿ ಶಾ, ರವಿಚಂದ್ರನ್ ಅಶ್ವಿನ್, ರಿಷಭ್ ಪಂತ್, ಶಿಖರ್ ಧವನ್ಮ ಶಮ್ರೊನ್ ಹೆಟ್ಮೆಯರ್, ಮಾರ್ಕಸ್ ಸ್ಟಾಯ್ನಿಸ್, ಲಲಿತ್ ಯಾದವ್, ಌನ್ರಿಖ್ ನೊರ್ಕಿಯ, ಡೇನಿಯಲ್ ಸ್ಯಾಮ್ಸ್, ಪ್ರವೀಣ್ ದುಬೆ ಮತ್ತು ಕ್ರಿಸ್ ವೋಕ್ಸ್

Delhi Capitals

ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡಿರುವ ಆಟಗಾರರು:

ಅಲೆಕ್ಸ್ ಕೇರಿ, ಕೀಮೊ ಪಾಲ್, ತುಷಾರ್ ದೇಶಪಾಂಡೆ, ಸಂದೀಪ್ ಲಮಿಚಾನೆ, ಮೊಹಿತ್ ಶರ್ಮ ಮತ್ತು ಜೇಸನ್ ರಾಯ್

ಕಿಂಗ್ಸ್ ಇಲೆವೆನ್ ಪಂಜಾಬ್ ರಿಟೇನ್ ಮಾಡಿಕೊಂಡಿರುವ ಆಟಗಾರರು:

ಕೆ ಎಲ್ ರಾಹುಲ್, ಕ್ರಿಸ್ ಗೇಲ್, ಮಾಯಾಂಕ್ ಅಗರವಾಲ್, ನಿಕೊಲಾಸ್ ಪೂರನ್, ಮನ್​ದೀಪ್ ಸಿಂಗ್, ಸರ್ಫ್ರಾಜ್ ಖಾನ್, ದೀಪಕ್ ಹೂಡ, ಪ್ರಭ್​ಸಿಮ್ರನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೊರ್ಡನ್, ದರ್ಶನ್ ನಳಕಂಡೆ, ರವಿ ಬಿಷ್ನೋಯಿ, ಮುರುಗನ್ ಅಶ್ವಿನ್, ಅರ್ಷ್​ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಇಶಾನ್ ಪೊರೆಲ್

ಕಿಂಗ್ಸ್ ಇಲೆವೆನ್ ಪಂಜಾಬ್ ರಿಲೀಸ್ ಮಾಡಿರುವ ಆಟಗಾರರು:

ಗ್ಲೆನ್ ಮ್ಯಾಕ್ಸ್​ವೆಲ್, ಕರುಣ್ ನಾಯರ್, ಹಾರ್ದಸ್ ವಿಯೊಲಿನ್, ಜಗದೀಶ ಸುಚಿತ್, ಮುಜಬ್-ಉರ್ ರಹೆಮಾನ್, ಶೆಲ್ಡನ್ ಕಾಟ್ರೆಲ್. ಜಿಮ್ಮಿ ನೀಷಮ್, ಕೃಷ್ಣಪ್ಪ ಗೌತಮ್, ತಜಿಂದರ್ ಸಿಂಗ್

ಇದನ್ನೂ ಓದಿ: IPL Auction 2021: ಹೈದರಾಬಾದ್​, ರಾಜಸ್ತಾನ್ ತಂಡಗಳಲ್ಲಿ ಉಳಿದವರು ಯಾರು? ವಿವರ ಇಲ್ಲಿದೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ