AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction Mumbai Indians Players List: ಮುಂಬೈ ಇಂಡಿಯನ್ಸ್ ತಂಡ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರ ವರದಿ ಇಲ್ಲಿದೆ

IPL 2021 Auction Mumbai Indians Players List: ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್​ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹೀಗಾಗಿ ಈ ಬಾರಿಯು ಮುಂಬೈ ಇಂಡಿಯನ್ಸ್ ತಂಡದ ಮೇಲೆ ಭಾರಿ ನಿರೀಕ್ಷೆಗಳಿವೆ.

IPL 2021 Auction Mumbai Indians Players List: ಮುಂಬೈ ಇಂಡಿಯನ್ಸ್ ತಂಡ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರ ವರದಿ ಇಲ್ಲಿದೆ
ಮುಂಬೈ ಇಂಡಿಯನ್ಸ್​
ಪೃಥ್ವಿಶಂಕರ
|

Updated on:Feb 17, 2021 | 6:11 PM

Share

ದುಬೈ: ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್​ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹೀಗಾಗಿ ಈ ಬಾರಿಯೂ ಮುಂಬೈ ಇಂಡಿಯನ್ಸ್ ತಂಡದ ಮೇಲೆ ಭಾರಿ ನಿರೀಕ್ಷೆಗಳಿವೆ. ಅಲ್ಲದೆ ಪ್ರೇಕ್ಷಕರ ನಿರೀಕ್ಷೆಯಂತೆ ಮುಂಬೈ ತಂಡ ಕೂಡ ತಮಗೆ ಅವಶ್ಯಕವಾಗಿರುವ ಆಟಗಾರರನ್ನು ಉಳಿಸಿಕೊಂಡು, ಇತರರನ್ನು ತಂಡದಿಂದ ಕೈಬಿಟ್ಟಿದೆ.

ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ವರ್ಷಗಳು ಹೀಗಿವೆ.. – ಇಂಡಿಯನ್ಸ್ ಮೊದಲ ಬಾರಿಗೆ 2013ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. – 2015ರಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. – 2017ರಲ್ಲಿ ಮತ್ತೆ ಚಾಂಪಿಯನ್ ಆದ ಮುಂಬೈ. – 2019ರಲ್ಲಿ ನಾಲ್ಕನೇ ಬಾರಿಗೆ ಚಾಂಪಿಯನ್ ಆದ ಮುಂಬೈ. 2020 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡ ಎಂಬ ಖ್ಯಾತಿಗೆ ಮುಂಬೈ ಭಾಜನವಾಗಿದೆ.

ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅನುಕುಲ್ ರಾಯ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಸ್ಪ್ರಿತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹಾರ್, ಸೂರ್ಯಕುಮಾರ್ ಯಾದವ್​, ಸೌರಭ್ ತಿವಾರಿ, ಮೊಹ್ಸಿನ್ ಖಾನ್

ತಂಡದಿಂದ ಕೈಬಿಟ್ಟ ಆಟಗಾರರು: ಪ್ರಿನ್ಸ್ ಬಲ್ವಂತ್ ರೈ, ದಿಗ್ವಿಜಯ್ ದೇಶ್ಮುಖ್, ಲಸಿತ್ ಮಾಲಿಂಗ, ನಾಥನ್ ಕೌಲ್ಟರ್-ನೈಲ್, ಜೇಮ್ಸ್ ಪ್ಯಾಟಿನ್ಸನ್, ಶೆರ್ಫೇನ್ ರುದರ್ಫೋರ್ಡ್, ಮಿಚೆಲ್ ಮೆಕ್ಲೆನೆಗನ್

Published On - 6:01 pm, Wed, 17 February 21

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ