AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction Mumbai Indians Players List: ಮುಂಬೈ ಇಂಡಿಯನ್ಸ್ ತಂಡ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರ ವರದಿ ಇಲ್ಲಿದೆ

IPL 2021 Auction Mumbai Indians Players List: ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್​ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹೀಗಾಗಿ ಈ ಬಾರಿಯು ಮುಂಬೈ ಇಂಡಿಯನ್ಸ್ ತಂಡದ ಮೇಲೆ ಭಾರಿ ನಿರೀಕ್ಷೆಗಳಿವೆ.

IPL 2021 Auction Mumbai Indians Players List: ಮುಂಬೈ ಇಂಡಿಯನ್ಸ್ ತಂಡ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರ ವರದಿ ಇಲ್ಲಿದೆ
ಮುಂಬೈ ಇಂಡಿಯನ್ಸ್​
ಪೃಥ್ವಿಶಂಕರ
|

Updated on:Feb 17, 2021 | 6:11 PM

Share

ದುಬೈ: ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್​ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹೀಗಾಗಿ ಈ ಬಾರಿಯೂ ಮುಂಬೈ ಇಂಡಿಯನ್ಸ್ ತಂಡದ ಮೇಲೆ ಭಾರಿ ನಿರೀಕ್ಷೆಗಳಿವೆ. ಅಲ್ಲದೆ ಪ್ರೇಕ್ಷಕರ ನಿರೀಕ್ಷೆಯಂತೆ ಮುಂಬೈ ತಂಡ ಕೂಡ ತಮಗೆ ಅವಶ್ಯಕವಾಗಿರುವ ಆಟಗಾರರನ್ನು ಉಳಿಸಿಕೊಂಡು, ಇತರರನ್ನು ತಂಡದಿಂದ ಕೈಬಿಟ್ಟಿದೆ.

ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ವರ್ಷಗಳು ಹೀಗಿವೆ.. – ಇಂಡಿಯನ್ಸ್ ಮೊದಲ ಬಾರಿಗೆ 2013ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. – 2015ರಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. – 2017ರಲ್ಲಿ ಮತ್ತೆ ಚಾಂಪಿಯನ್ ಆದ ಮುಂಬೈ. – 2019ರಲ್ಲಿ ನಾಲ್ಕನೇ ಬಾರಿಗೆ ಚಾಂಪಿಯನ್ ಆದ ಮುಂಬೈ. 2020 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡ ಎಂಬ ಖ್ಯಾತಿಗೆ ಮುಂಬೈ ಭಾಜನವಾಗಿದೆ.

ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅನುಕುಲ್ ರಾಯ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಸ್ಪ್ರಿತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹಾರ್, ಸೂರ್ಯಕುಮಾರ್ ಯಾದವ್​, ಸೌರಭ್ ತಿವಾರಿ, ಮೊಹ್ಸಿನ್ ಖಾನ್

ತಂಡದಿಂದ ಕೈಬಿಟ್ಟ ಆಟಗಾರರು: ಪ್ರಿನ್ಸ್ ಬಲ್ವಂತ್ ರೈ, ದಿಗ್ವಿಜಯ್ ದೇಶ್ಮುಖ್, ಲಸಿತ್ ಮಾಲಿಂಗ, ನಾಥನ್ ಕೌಲ್ಟರ್-ನೈಲ್, ಜೇಮ್ಸ್ ಪ್ಯಾಟಿನ್ಸನ್, ಶೆರ್ಫೇನ್ ರುದರ್ಫೋರ್ಡ್, ಮಿಚೆಲ್ ಮೆಕ್ಲೆನೆಗನ್

Published On - 6:01 pm, Wed, 17 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್