AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?

IPL 2021 Auction RCB Players List: ಕಳೆದ ಬಾರಿ ನಿರೀಕ್ಷೆಗೆ ತಕ್ಕ ಆಟವಾಡದೇ ಇದ್ದ ಆಟಗಾರರನ್ನು ಈ ಬಾರಿ ತಂಡದಿಂದ ಹೊರಗೆ ಕಳಿಸಲಾಗಿದೆ. ನಾಳೆ ನಡೆಯುವ ಹರಾಜಿನಲ್ಲಿ ಆಲ್‌ರೌಂಡರ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

IPL 2021 Auction RCB Players List: ಐಪಿಎಲ್ 2021 ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ, ಕೈಬಿಟ್ಟ ಆಟಗಾರರು ಯಾರ್ಯಾರು ಗೊತ್ತಾ?
2020ರ ಆರ್​ಸಿಬಿ ತಂಡ
ಪೃಥ್ವಿಶಂಕರ
|

Updated on: Feb 17, 2021 | 7:09 PM

Share

ಚೆನ್ನೈ: ಇಂಡಿಯನ್ ಪ್ರೀಮಿಯರ್‌ ಲೀಗ್‌ (Indian Premier League – IPL) ಟೂರ್ನಿಯಲ್ಲಿ ಪ್ರತಿಬಾರಿಯೂ ಆರ್​ಸಿಬಿ (Royal Challengers Bangalore – RCB) ಈವರೆಗೆ ಎಲ್ಲಾ ಆವೃತ್ತಿಗಳಲ್ಲೂ ಕಪ್​ ಗೆಲ್ಲುವ ಆಸೆಯೊಂದಿಗೆ ಕಣಕ್ಕಿಳಿಯುತ್ತದೆ. ಆದರೆ ಅಭಿಮಾನಿಗಳಿಗೆ ಭಾರೀ ನಿರಾಸೆ ಉಂಟುಮಾಡಿ ಸರಣಿಯಿಂದ ಹೊರನಡೆಯುತ್ತದೆ. ಮೂರು ಬಾರಿ ಫೈನಲ್ ತಲುಪಿದರೂ ಕೂಡ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇರುವುದು ತಂಡದ ದುರಾದೃಷ್ಟವೇ ಸರಿ. ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಕಪ್​ ಗೆಲ್ಲುವ ವಿಶ್ವಾಸವಿದೆ.

2020ರ ಐಪಿಎಲ್‌ ಆವೃತ್ತಿಯಲ್ಲಿ ನಾಕ್‌ಔಟ್‌ ಹಂತಕ್ಕೆ ಕಾಲಿಟ್ಟಿದ್ದ ವಿರಾಟ್‌ ಕೊಹ್ಲಿ ಬಳಗ ಬ್ಯಾಟಿಂಗ್‌ ವೈಫಲ್ಯಕ್ಕೆ ಭಾರಿ ಬೆಲೆ ತೆತ್ತು ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ಮುಗ್ಗರಿಸಿತ್ತು. ಈ ಮೂಲಕ ಟೂರ್ನಿಯಲ್ಲಿ 4ನೇ ಸ್ಥಾನಿಯಾಗಿ ತನ್ನ ಅಭಿಯಾನ ಅಂತ್ಯಗೊಳಿಸಿತು.

ಇದೀಗ ಐಪಿಎಲ್‌ 2021ರ ಟೂರ್ನಿಯಲ್ಲಿ ಆರ್‌ಸಿಬಿ ತನ್ನ ಪ್ರದರ್ಶನ ಮಟ್ಟವನ್ನು ಮತ್ತಷ್ಟು ಸುಧಾರಿಸಿಕೊಳ್ಳುವ ಕಡೆಗೆ ಗಮನ ಹರಿಸಿದೆ. ಕಳೆದ ಬಾರಿ ನಿರೀಕ್ಷೆಗೆ ತಕ್ಕಂತೆ ಆಟವಾಡದ ಆಟಗಾರರಿಗೆ ಈ ಬಾರಿ ತಂಡದಿಂದ ಗೇಟ್​ ಪಾಸ್​ ನೀಡಲಾಗಿದೆ. ನಾಳೆ ನಡೆಯುವ ಹರಾಜಿನಲ್ಲಿ ಬ್ಯಾಟಿಂಗ್‌ ಜೊತೆಗೆ ಮಧ್ಯಮ ಕ್ರಮಾಂಕ ಬಲ ಪಡಿಸಿಕೊಳ್ಳಲು ಆಲ್‌ರೌಂಡರ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು.. ಉಳಿಸಿಕೊಂಡಿರುವ ಆಟಗಾರರು: ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಮಹಮದ್ ಸಿರಾಜ್, ನವದೀಪ್ ಸೈನಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಜೋಶ್​ ಫಿಲಿಪೆ, ಪವನ್ ದೇಶಪಾಂಡೆ, ಶಹಬಾಜ್ ಅಹ್ಮದ್, ಆಡಮ್ ಜಂಪಾ, ಕೇನ್ ರಿಚರ್ಡ್ಸನ್

ತಂಡದಿಂದ ಕೈಬಿಟ್ಟ ಆಟಗಾರರು: ಕ್ರಿಸ್ ಮೋರಿಸ್, ಶಿವಂ ದುಬೆ, ಆರನ್ ಫಿಂಚ್, ಉಮೇಶ್ ಯಾದವ್, ಡೇಲ್ ಸ್ಟೇನ್, ಮೊಯೀನ್ ಅಲಿ, ಪಾರ್ಥಿವ್ ಪಟೇಲ್, ಪವನ್ ನೇಗಿ, ಇಸುರು ಉದಾನಾ, ಗುರ್ಕೀರತ್ ಮನ್.

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?