AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟಂಬರ್ 19 ರಿಂದ ನವಂಬರ್ 8 ರವರೆಗೆ UAE ನಲ್ಲಿ IPL2020 .. ಕನ್ಫರ್ಮ್!

ಕೊರೊನಾ ವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ IPL 2020 UAEನಲ್ಲಿ ನಡೆಯೋದು ಖಚಿತವಾಗಿದೆ. ಸೆಪ್ಟೆಂಬರ್ 19ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್​​ನಲ್ಲಿ IPL ಆರಂಭವಾಗಲಿದೆ ಅಂತಾ ಐಪಿಎಲ್ ಅಧ್ಯಕ್ಷ ಬ್ರಿಜೇಷ್​ ಪಟೇಲ್ ತಿಳಿಸಿದ್ದಾರೆ. ಹೀಗಾಗಿ, ಸೆ.19ರಂದು ಆರಂಭವಾಗಲಿದ್ದು, ನ. 8ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಗ್ಗೆ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದಿರೋ ಬ್ರಿಜೇಷ್ ಪಟೇಲ್, ಅನುಮತಿ ಸಿಕ್ಕ ನಂತರ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದಿದ್ದಾರೆ. ಈಗಾಗಲೇ ದುಬೈ ಸ್ಪೋರ್ಟ್ಸ್ ಸಿಟಿಯ ಕ್ರಿಕೆಟ್ […]

ಸೆಪ್ಟಂಬರ್ 19 ರಿಂದ ನವಂಬರ್ 8 ರವರೆಗೆ UAE ನಲ್ಲಿ IPL2020 .. ಕನ್ಫರ್ಮ್!
ಐಪಿಎಲ್​ ಟ್ರೋಪಿ
KUSHAL V
| Edited By: |

Updated on:Jul 25, 2020 | 9:09 PM

Share

ಕೊರೊನಾ ವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ IPL 2020 UAEನಲ್ಲಿ ನಡೆಯೋದು ಖಚಿತವಾಗಿದೆ. ಸೆಪ್ಟೆಂಬರ್ 19ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್​​ನಲ್ಲಿ IPL ಆರಂಭವಾಗಲಿದೆ ಅಂತಾ ಐಪಿಎಲ್ ಅಧ್ಯಕ್ಷ ಬ್ರಿಜೇಷ್​ ಪಟೇಲ್ ತಿಳಿಸಿದ್ದಾರೆ.

ಹೀಗಾಗಿ, ಸೆ.19ರಂದು ಆರಂಭವಾಗಲಿದ್ದು, ನ. 8ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಗ್ಗೆ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದಿರೋ ಬ್ರಿಜೇಷ್ ಪಟೇಲ್, ಅನುಮತಿ ಸಿಕ್ಕ ನಂತರ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದಿದ್ದಾರೆ.

ಈಗಾಗಲೇ ದುಬೈ ಸ್ಪೋರ್ಟ್ಸ್ ಸಿಟಿಯ ಕ್ರಿಕೆಟ್ ಮತ್ತು ಈವೆಂಟ್‌ಗಳ ಮುಖ್ಯಸ್ಥ ಸಲ್ಮಾನ್ ಹನೀಫ್ ದುಬೈನಲ್ಲಿ IPL ನಡೆಸಲು ಎಲ್ಲಾ ಸೌಲಭ್ಯಗಳನ್ನು ಸಿದ್ಧಪಡಿಸಿಕೊಳ್ಳುತ್ತಿರೋದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ, ಐಪಿಎಲ್ UAEನಲ್ಲೇ ನಡೆಯೋದು ಖಚಿತವಾದಂತಾಗಿದೆ.

ಇನ್ನು, ಕೊರೊನಾ ಸೋಂಕಿನ ಭೀತಿಯಿಂದಾಗಿ ಈ ಬಾರಿಯ IPL ಪಂದ್ಯಗಳನ್ನ ಬಹುತೇಕ ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಸೋದಕ್ಕೆ BCCI ತೀರ್ಮಾನಿಸಿದೆ. ಹಾಗಿದ್ರೂ UAE ಸರ್ಕಾರದ ಬಳಿ ಮಾತನಾಡಿ, ದೈಹಿಕ ಅಂತರದ ಆಧಾರದ ಮೇಲೆ ಕಡಿಮೆ ಪ್ರೇಕ್ಷಕರಿಗೆ ಮೈದಾನಕ್ಕೆ ಬರೋದಕ್ಕೆ ಅವಕಾಶ ಮಾಡಿಕೊಡುವಂತೆ ಕೇಳಿಕೊಳ್ಳೋದಾಗಿ ಬ್ರಿಜೇಷ್ ಪಟೇಲ್ ತಿಳಿಸಿದ್ದಾರೆ.

Published On - 3:00 pm, Sat, 25 July 20

Follow Us
KUSHAL V
KUSHAL V
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ