AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasmine Lamboria: ಭಾರತೀಯ ಸೇನೆಗೆ ಸೇರಿದ 20 ವರ್ಷದ ಮೊದಲ ಮಹಿಳಾ ಬಾಕ್ಸರ್

2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚು ಗೆದ್ದಿರುವ 20 ವರ್ಷದ ಮಹಿಳಾ ಬಾಕ್ಸರ್ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದಾರೆ.

Jasmine Lamboria: ಭಾರತೀಯ ಸೇನೆಗೆ ಸೇರಿದ 20 ವರ್ಷದ ಮೊದಲ ಮಹಿಳಾ ಬಾಕ್ಸರ್
Jaismine Lamboriya
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 04, 2022 | 7:55 PM

Share

ದೆಹಲಿ: 2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚಿನ ಪದಕ ಗೆದ್ದಿದ್ದ ಮಹಿಳಾ ಬಾಕ್ಸರ್ ಜಾಸ್ಮಿನ್(Jasmine Lamboria) ಲಂಬೋರಿಯಾ ಅವರು ಭಾರತೀಯ ಸೇನೆಯ (Indian Army )ಹವಾಲ್ದಾರ್​ ಆಗಿ ನೇಮಕಗೊಂಡಿದ್ದಾರೆ.

ಈಗಾಗಲೇ ಅಮಿತ್ ಪಂಗಲ್ ಮತ್ತು ಮೊಹಮ್ಮದ್ ಹುಸಾಮುದ್ದೀನ್ ಅವರಂತಹ ಚಾಂಪಿಯನ್ ಬಾಕ್ಸರ್‌ಗಳು ಭಾರತೀಯ ಸೇನೆಯಲ್ಲಿದ್ದಾರೆ. ಇದೀಗ ಈ ಮೂಲಕ 20 ವರ್ಷದ ಜಾಸ್ಮಿನ್ ಲಂಬೋರಿಯಾ ಅವರು ಭಾರತೀಯ ಸೇನಾ ಮಿಷನ್ ಒಲಿಂಪಿಕ್ಸ್‌ಗೆ ಸೇರಿದ ಮೊದಲ ಮಹಿಳಾ ಬಾಕ್ಸರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಚಾಂಪಿಯನ್​ಗಳಾದ ನೀರಜ್ ಚೋಪ್ರಾ ಮತ್ತು ಅವಿನಾಶ್ ಸೇಬಲ್ ಅವರಂತೆ ಸೇನೆಯ ಮಿಷನ್ ಒಲಿಂಪಿಕ್ಸ್ ಅಡಿಯಲ್ಲಿ ಜಾಸ್ಮಿನ್ ಲಂಬೋರಿಯಾ ಶೀಘ್ರದಲ್ಲೇ ತರಬೇತಿಯನ್ನು ಪ್ರಾರಂಭಿಸಲಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಇದನ್ನೂ ಓದಿ: ಫೈಜಾಬಾದ್​​ ಕಂಟೋನ್ಮೆಂಟ್​​ ಹೆಸರು ಬದಲಾಯಿಸುವ ಪ್ರಸ್ತಾಪಕ್ಕೆ ರಾಜನಾಥ್ ಸಿಂಗ್ ಒಪ್ಪಿಗೆ

ಮಹಿಳಾ ಕುಸ್ತಿ ಪಟು ಜಾಸ್ಮಿನ್ ಲಂಬೋರಿಯಾ ಅವರು 2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚು ಗೆದ್ದಿದ್ದಾರೆ. ಅಲ್ಲದೇ ಲಂಬೋರಿಯಾ ಅವರು ಖೇಲೋ ಇಂಡಿಯಾ ಯೂತ್ ಗೇಮ್ಸ್ 2020, ಮಹಿಳಾ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್, ಬಾಕ್ಸಾಮ್ ಇಂಟರ್​ನ್ಯಾಷನಲ್ ಟೂರ್ನಮೆಂಟ್, ಎಲೈಟ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಮತ್ತು ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕಗಳನ್ನು ಗೆದ್ದಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಸೈನ್ಯದ ದಕ್ಷಿಣ ಕಮಾಂಡ್ ವಿಭಾಗದಲ್ಲಿ ಸುಬೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2016ರಲ್ಲಿ ಭಾರತೀಯ ಸೈನ್ಯದ ನೈಬ್ ಸುಬೇದಾರ್ ಶ್ರೇಯಾಂಕದ ವಿಭಾಗದಲ್ಲಿ ಹಿರಿಯ ನಿಯುಕ್ತಾಧಿಕಾರಿಯಾಗಿ ನೇಮಕವಾಗಿದ್ದರು.

ಇನ್ನಷ್ಟು ಸುದ್ದಿಗಾಗಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?