AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasmine Lamboria: ಭಾರತೀಯ ಸೇನೆಗೆ ಸೇರಿದ 20 ವರ್ಷದ ಮೊದಲ ಮಹಿಳಾ ಬಾಕ್ಸರ್

2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚು ಗೆದ್ದಿರುವ 20 ವರ್ಷದ ಮಹಿಳಾ ಬಾಕ್ಸರ್ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದಾರೆ.

Jasmine Lamboria: ಭಾರತೀಯ ಸೇನೆಗೆ ಸೇರಿದ 20 ವರ್ಷದ ಮೊದಲ ಮಹಿಳಾ ಬಾಕ್ಸರ್
Jaismine Lamboriya
TV9 Web
| Edited By: |

Updated on: Oct 04, 2022 | 7:55 PM

Share

ದೆಹಲಿ: 2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚಿನ ಪದಕ ಗೆದ್ದಿದ್ದ ಮಹಿಳಾ ಬಾಕ್ಸರ್ ಜಾಸ್ಮಿನ್(Jasmine Lamboria) ಲಂಬೋರಿಯಾ ಅವರು ಭಾರತೀಯ ಸೇನೆಯ (Indian Army )ಹವಾಲ್ದಾರ್​ ಆಗಿ ನೇಮಕಗೊಂಡಿದ್ದಾರೆ.

ಈಗಾಗಲೇ ಅಮಿತ್ ಪಂಗಲ್ ಮತ್ತು ಮೊಹಮ್ಮದ್ ಹುಸಾಮುದ್ದೀನ್ ಅವರಂತಹ ಚಾಂಪಿಯನ್ ಬಾಕ್ಸರ್‌ಗಳು ಭಾರತೀಯ ಸೇನೆಯಲ್ಲಿದ್ದಾರೆ. ಇದೀಗ ಈ ಮೂಲಕ 20 ವರ್ಷದ ಜಾಸ್ಮಿನ್ ಲಂಬೋರಿಯಾ ಅವರು ಭಾರತೀಯ ಸೇನಾ ಮಿಷನ್ ಒಲಿಂಪಿಕ್ಸ್‌ಗೆ ಸೇರಿದ ಮೊದಲ ಮಹಿಳಾ ಬಾಕ್ಸರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಚಾಂಪಿಯನ್​ಗಳಾದ ನೀರಜ್ ಚೋಪ್ರಾ ಮತ್ತು ಅವಿನಾಶ್ ಸೇಬಲ್ ಅವರಂತೆ ಸೇನೆಯ ಮಿಷನ್ ಒಲಿಂಪಿಕ್ಸ್ ಅಡಿಯಲ್ಲಿ ಜಾಸ್ಮಿನ್ ಲಂಬೋರಿಯಾ ಶೀಘ್ರದಲ್ಲೇ ತರಬೇತಿಯನ್ನು ಪ್ರಾರಂಭಿಸಲಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಇದನ್ನೂ ಓದಿ: ಫೈಜಾಬಾದ್​​ ಕಂಟೋನ್ಮೆಂಟ್​​ ಹೆಸರು ಬದಲಾಯಿಸುವ ಪ್ರಸ್ತಾಪಕ್ಕೆ ರಾಜನಾಥ್ ಸಿಂಗ್ ಒಪ್ಪಿಗೆ

ಮಹಿಳಾ ಕುಸ್ತಿ ಪಟು ಜಾಸ್ಮಿನ್ ಲಂಬೋರಿಯಾ ಅವರು 2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚು ಗೆದ್ದಿದ್ದಾರೆ. ಅಲ್ಲದೇ ಲಂಬೋರಿಯಾ ಅವರು ಖೇಲೋ ಇಂಡಿಯಾ ಯೂತ್ ಗೇಮ್ಸ್ 2020, ಮಹಿಳಾ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್, ಬಾಕ್ಸಾಮ್ ಇಂಟರ್​ನ್ಯಾಷನಲ್ ಟೂರ್ನಮೆಂಟ್, ಎಲೈಟ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಮತ್ತು ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕಗಳನ್ನು ಗೆದ್ದಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಸೈನ್ಯದ ದಕ್ಷಿಣ ಕಮಾಂಡ್ ವಿಭಾಗದಲ್ಲಿ ಸುಬೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2016ರಲ್ಲಿ ಭಾರತೀಯ ಸೈನ್ಯದ ನೈಬ್ ಸುಬೇದಾರ್ ಶ್ರೇಯಾಂಕದ ವಿಭಾಗದಲ್ಲಿ ಹಿರಿಯ ನಿಯುಕ್ತಾಧಿಕಾರಿಯಾಗಿ ನೇಮಕವಾಗಿದ್ದರು.

ಇನ್ನಷ್ಟು ಸುದ್ದಿಗಾಗಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?