AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasmine Lamboria: ಭಾರತೀಯ ಸೇನೆಗೆ ಸೇರಿದ 20 ವರ್ಷದ ಮೊದಲ ಮಹಿಳಾ ಬಾಕ್ಸರ್

2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚು ಗೆದ್ದಿರುವ 20 ವರ್ಷದ ಮಹಿಳಾ ಬಾಕ್ಸರ್ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದಾರೆ.

Jasmine Lamboria: ಭಾರತೀಯ ಸೇನೆಗೆ ಸೇರಿದ 20 ವರ್ಷದ ಮೊದಲ ಮಹಿಳಾ ಬಾಕ್ಸರ್
Jaismine Lamboriya
TV9 Web
| Edited By: |

Updated on: Oct 04, 2022 | 7:55 PM

Share

ದೆಹಲಿ: 2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚಿನ ಪದಕ ಗೆದ್ದಿದ್ದ ಮಹಿಳಾ ಬಾಕ್ಸರ್ ಜಾಸ್ಮಿನ್(Jasmine Lamboria) ಲಂಬೋರಿಯಾ ಅವರು ಭಾರತೀಯ ಸೇನೆಯ (Indian Army )ಹವಾಲ್ದಾರ್​ ಆಗಿ ನೇಮಕಗೊಂಡಿದ್ದಾರೆ.

ಈಗಾಗಲೇ ಅಮಿತ್ ಪಂಗಲ್ ಮತ್ತು ಮೊಹಮ್ಮದ್ ಹುಸಾಮುದ್ದೀನ್ ಅವರಂತಹ ಚಾಂಪಿಯನ್ ಬಾಕ್ಸರ್‌ಗಳು ಭಾರತೀಯ ಸೇನೆಯಲ್ಲಿದ್ದಾರೆ. ಇದೀಗ ಈ ಮೂಲಕ 20 ವರ್ಷದ ಜಾಸ್ಮಿನ್ ಲಂಬೋರಿಯಾ ಅವರು ಭಾರತೀಯ ಸೇನಾ ಮಿಷನ್ ಒಲಿಂಪಿಕ್ಸ್‌ಗೆ ಸೇರಿದ ಮೊದಲ ಮಹಿಳಾ ಬಾಕ್ಸರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಚಾಂಪಿಯನ್​ಗಳಾದ ನೀರಜ್ ಚೋಪ್ರಾ ಮತ್ತು ಅವಿನಾಶ್ ಸೇಬಲ್ ಅವರಂತೆ ಸೇನೆಯ ಮಿಷನ್ ಒಲಿಂಪಿಕ್ಸ್ ಅಡಿಯಲ್ಲಿ ಜಾಸ್ಮಿನ್ ಲಂಬೋರಿಯಾ ಶೀಘ್ರದಲ್ಲೇ ತರಬೇತಿಯನ್ನು ಪ್ರಾರಂಭಿಸಲಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಇದನ್ನೂ ಓದಿ: ಫೈಜಾಬಾದ್​​ ಕಂಟೋನ್ಮೆಂಟ್​​ ಹೆಸರು ಬದಲಾಯಿಸುವ ಪ್ರಸ್ತಾಪಕ್ಕೆ ರಾಜನಾಥ್ ಸಿಂಗ್ ಒಪ್ಪಿಗೆ

ಮಹಿಳಾ ಕುಸ್ತಿ ಪಟು ಜಾಸ್ಮಿನ್ ಲಂಬೋರಿಯಾ ಅವರು 2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚು ಗೆದ್ದಿದ್ದಾರೆ. ಅಲ್ಲದೇ ಲಂಬೋರಿಯಾ ಅವರು ಖೇಲೋ ಇಂಡಿಯಾ ಯೂತ್ ಗೇಮ್ಸ್ 2020, ಮಹಿಳಾ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್, ಬಾಕ್ಸಾಮ್ ಇಂಟರ್​ನ್ಯಾಷನಲ್ ಟೂರ್ನಮೆಂಟ್, ಎಲೈಟ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಮತ್ತು ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕಗಳನ್ನು ಗೆದ್ದಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಭಾರತೀಯ ಸೈನ್ಯದ ದಕ್ಷಿಣ ಕಮಾಂಡ್ ವಿಭಾಗದಲ್ಲಿ ಸುಬೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2016ರಲ್ಲಿ ಭಾರತೀಯ ಸೈನ್ಯದ ನೈಬ್ ಸುಬೇದಾರ್ ಶ್ರೇಯಾಂಕದ ವಿಭಾಗದಲ್ಲಿ ಹಿರಿಯ ನಿಯುಕ್ತಾಧಿಕಾರಿಯಾಗಿ ನೇಮಕವಾಗಿದ್ದರು.

ಇನ್ನಷ್ಟು ಸುದ್ದಿಗಾಗಿ ಕ್ಲಿಕ್ ಮಾಡಿ

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ