AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿ ಶಿಬಿರದಲ್ಲಿ IPL ಬಗ್ಗೆ ಕೇನ್​ ವಿಲಿಯಮ್ಸನ್ ಹೇಳಿದ್ದೇನು?

IPL​2020 ಗೆ BCCI ತರಾತುರಿಯ ಸಿದ್ಧತೆ ಮಾಡಿಕೊಳ್ತಿರುವಾಗಲೇ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ IPL​​ನಲ್ಲಿ ಆಡೋದು ಒಂದು ಅದ್ಭುತವಾದ ಅನುಭವ ಅಂತಾ ಹೇಳಿಕೊಂಡಿದ್ದಾರೆ. ಸದ್ಯ ನ್ಯೂಜಿಲ್ಯಾಂಡ್ ತಂಡದ ಟ್ರೈನಿಂಗ್ ಕ್ಯಾಂಪ್​ನಲ್ಲಿ ಪಾಲ್ಗೊಂಡಿರುವ ಕೇನ್ ಮಿಲಿಯನ್ ಡಾಲರ್ ಟೂರ್ನಿ ಬಗ್ಗೆ ಮನದಾಳದ ಮಾತುಗಳನ್ನ ಬಿಚ್ಚಿಟ್ಟಿದ್ದಾರೆ. ಈ ಬಾರಿ IPL ಎಲ್ಲಿ ನಡೆಯುತ್ತೆ ಮತ್ತು ಹೇಗೆ ನಡೆಯುತ್ತೆ ಅನ್ನೋದಷ್ಟೇ ತಿಳಿದುಬರಬೇಕಾಗಿದೆ. ಹಾಗಿದ್ರೂ IPL​ನಲ್ಲಿ ಪಾಲ್ಗೊಂಡು ಆಡೋದು ಒಂದು ಅದ್ಭುತ ಅನುಭವ. ಜೊತೆಗೆ, IPL​ನಲ್ಲಿ ಯಾವುದೇ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ […]

ತರಬೇತಿ ಶಿಬಿರದಲ್ಲಿ IPL ಬಗ್ಗೆ ಕೇನ್​ ವಿಲಿಯಮ್ಸನ್ ಹೇಳಿದ್ದೇನು?
KUSHAL V
| Edited By: |

Updated on:Jul 25, 2020 | 12:10 PM

Share

IPL​2020 ಗೆ BCCI ತರಾತುರಿಯ ಸಿದ್ಧತೆ ಮಾಡಿಕೊಳ್ತಿರುವಾಗಲೇ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ IPL​​ನಲ್ಲಿ ಆಡೋದು ಒಂದು ಅದ್ಭುತವಾದ ಅನುಭವ ಅಂತಾ ಹೇಳಿಕೊಂಡಿದ್ದಾರೆ. ಸದ್ಯ ನ್ಯೂಜಿಲ್ಯಾಂಡ್ ತಂಡದ ಟ್ರೈನಿಂಗ್ ಕ್ಯಾಂಪ್​ನಲ್ಲಿ ಪಾಲ್ಗೊಂಡಿರುವ ಕೇನ್ ಮಿಲಿಯನ್ ಡಾಲರ್ ಟೂರ್ನಿ ಬಗ್ಗೆ ಮನದಾಳದ ಮಾತುಗಳನ್ನ ಬಿಚ್ಚಿಟ್ಟಿದ್ದಾರೆ.

ಈ ಬಾರಿ IPL ಎಲ್ಲಿ ನಡೆಯುತ್ತೆ ಮತ್ತು ಹೇಗೆ ನಡೆಯುತ್ತೆ ಅನ್ನೋದಷ್ಟೇ ತಿಳಿದುಬರಬೇಕಾಗಿದೆ. ಹಾಗಿದ್ರೂ IPL​ನಲ್ಲಿ ಪಾಲ್ಗೊಂಡು ಆಡೋದು ಒಂದು ಅದ್ಭುತ ಅನುಭವ. ಜೊತೆಗೆ, IPL​ನಲ್ಲಿ ಯಾವುದೇ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಹೆಚ್ಚಿನ ಮಾಹಿತಿ ದೊರೆಯಲಿದೆ. IPL​ನಿಂದ ಹೆಚ್ಚಿನ ವಿಷಯಗಳನ್ನ ತಿಳಿದುಕೊಳ್ಳೋದು ಒಳ್ಳೇದು ಎಂದು ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ. ಈ ಮೂಲಕ ಕೇನ್ IPL​ನಲ್ಲಿ ಆಡೋದಕ್ಕೆ ಉತ್ಸುಕರಾಗಿದ್ದಾರೆ ಎಂದು ಕಂಡು ಬರುತ್ತದೆ.

ಸದ್ಯ IPL ಆಡಳಿತ ಮಂಡಳಿಯ ಮುಖ್ಯಸ್ಥ ಬ್ರಿಜೇಷ್ ಪಟೇಲ್, ಇನ್ನು 10 ದಿನಗಳ ಒಳಗೆ ನಡೆಯೋ ಸಭೆಯಲ್ಲಿ, ಪಂದ್ಯಾವಳಿಯ ಸ್ಥಳ ಹಾಗೂ ವೇಳಾಪಟ್ಟಿಯನ್ನ ಸಿದ್ಧಗೊಳಿಸೋದಾಗಿ ತಿಳಿಸಿದ್ದಾರೆ. ಅಲ್ಲಿಗೆ ಐಪಿಎಲ್ ಸೆಪ್ಟಂಬರ್ ಅಥವಾ ಅಕ್ಟೋಬರ್​ನಲ್ಲಿ ನಡೆಯಲಿದ್ದು ಕೇನ್ ವಿಲಿಯಮ್ಸನ್ ಸೇರಿದಂತೆ ವಿದೇಶಿ ಕ್ರಿಕೆಟಿಗರೆಲ್ಲಾ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಆಡೋದಕ್ಕೆ ಉತ್ಸುಕರಾಗಿದ್ದಾರೆ.

Published On - 2:24 pm, Thu, 23 July 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ