AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿ ಶಿಬಿರದಲ್ಲಿ IPL ಬಗ್ಗೆ ಕೇನ್​ ವಿಲಿಯಮ್ಸನ್ ಹೇಳಿದ್ದೇನು?

IPL​2020 ಗೆ BCCI ತರಾತುರಿಯ ಸಿದ್ಧತೆ ಮಾಡಿಕೊಳ್ತಿರುವಾಗಲೇ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ IPL​​ನಲ್ಲಿ ಆಡೋದು ಒಂದು ಅದ್ಭುತವಾದ ಅನುಭವ ಅಂತಾ ಹೇಳಿಕೊಂಡಿದ್ದಾರೆ. ಸದ್ಯ ನ್ಯೂಜಿಲ್ಯಾಂಡ್ ತಂಡದ ಟ್ರೈನಿಂಗ್ ಕ್ಯಾಂಪ್​ನಲ್ಲಿ ಪಾಲ್ಗೊಂಡಿರುವ ಕೇನ್ ಮಿಲಿಯನ್ ಡಾಲರ್ ಟೂರ್ನಿ ಬಗ್ಗೆ ಮನದಾಳದ ಮಾತುಗಳನ್ನ ಬಿಚ್ಚಿಟ್ಟಿದ್ದಾರೆ. ಈ ಬಾರಿ IPL ಎಲ್ಲಿ ನಡೆಯುತ್ತೆ ಮತ್ತು ಹೇಗೆ ನಡೆಯುತ್ತೆ ಅನ್ನೋದಷ್ಟೇ ತಿಳಿದುಬರಬೇಕಾಗಿದೆ. ಹಾಗಿದ್ರೂ IPL​ನಲ್ಲಿ ಪಾಲ್ಗೊಂಡು ಆಡೋದು ಒಂದು ಅದ್ಭುತ ಅನುಭವ. ಜೊತೆಗೆ, IPL​ನಲ್ಲಿ ಯಾವುದೇ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ […]

ತರಬೇತಿ ಶಿಬಿರದಲ್ಲಿ IPL ಬಗ್ಗೆ ಕೇನ್​ ವಿಲಿಯಮ್ಸನ್ ಹೇಳಿದ್ದೇನು?
KUSHAL V
| Edited By: |

Updated on:Jul 25, 2020 | 12:10 PM

Share

IPL​2020 ಗೆ BCCI ತರಾತುರಿಯ ಸಿದ್ಧತೆ ಮಾಡಿಕೊಳ್ತಿರುವಾಗಲೇ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ IPL​​ನಲ್ಲಿ ಆಡೋದು ಒಂದು ಅದ್ಭುತವಾದ ಅನುಭವ ಅಂತಾ ಹೇಳಿಕೊಂಡಿದ್ದಾರೆ. ಸದ್ಯ ನ್ಯೂಜಿಲ್ಯಾಂಡ್ ತಂಡದ ಟ್ರೈನಿಂಗ್ ಕ್ಯಾಂಪ್​ನಲ್ಲಿ ಪಾಲ್ಗೊಂಡಿರುವ ಕೇನ್ ಮಿಲಿಯನ್ ಡಾಲರ್ ಟೂರ್ನಿ ಬಗ್ಗೆ ಮನದಾಳದ ಮಾತುಗಳನ್ನ ಬಿಚ್ಚಿಟ್ಟಿದ್ದಾರೆ.

ಈ ಬಾರಿ IPL ಎಲ್ಲಿ ನಡೆಯುತ್ತೆ ಮತ್ತು ಹೇಗೆ ನಡೆಯುತ್ತೆ ಅನ್ನೋದಷ್ಟೇ ತಿಳಿದುಬರಬೇಕಾಗಿದೆ. ಹಾಗಿದ್ರೂ IPL​ನಲ್ಲಿ ಪಾಲ್ಗೊಂಡು ಆಡೋದು ಒಂದು ಅದ್ಭುತ ಅನುಭವ. ಜೊತೆಗೆ, IPL​ನಲ್ಲಿ ಯಾವುದೇ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಹೆಚ್ಚಿನ ಮಾಹಿತಿ ದೊರೆಯಲಿದೆ. IPL​ನಿಂದ ಹೆಚ್ಚಿನ ವಿಷಯಗಳನ್ನ ತಿಳಿದುಕೊಳ್ಳೋದು ಒಳ್ಳೇದು ಎಂದು ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ. ಈ ಮೂಲಕ ಕೇನ್ IPL​ನಲ್ಲಿ ಆಡೋದಕ್ಕೆ ಉತ್ಸುಕರಾಗಿದ್ದಾರೆ ಎಂದು ಕಂಡು ಬರುತ್ತದೆ.

ಸದ್ಯ IPL ಆಡಳಿತ ಮಂಡಳಿಯ ಮುಖ್ಯಸ್ಥ ಬ್ರಿಜೇಷ್ ಪಟೇಲ್, ಇನ್ನು 10 ದಿನಗಳ ಒಳಗೆ ನಡೆಯೋ ಸಭೆಯಲ್ಲಿ, ಪಂದ್ಯಾವಳಿಯ ಸ್ಥಳ ಹಾಗೂ ವೇಳಾಪಟ್ಟಿಯನ್ನ ಸಿದ್ಧಗೊಳಿಸೋದಾಗಿ ತಿಳಿಸಿದ್ದಾರೆ. ಅಲ್ಲಿಗೆ ಐಪಿಎಲ್ ಸೆಪ್ಟಂಬರ್ ಅಥವಾ ಅಕ್ಟೋಬರ್​ನಲ್ಲಿ ನಡೆಯಲಿದ್ದು ಕೇನ್ ವಿಲಿಯಮ್ಸನ್ ಸೇರಿದಂತೆ ವಿದೇಶಿ ಕ್ರಿಕೆಟಿಗರೆಲ್ಲಾ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಆಡೋದಕ್ಕೆ ಉತ್ಸುಕರಾಗಿದ್ದಾರೆ.

Published On - 2:24 pm, Thu, 23 July 20

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!