AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಆಟಗಾರರು ಕ್ರಿಕೆಟ್​ನ ಶ್ರೇಷ್ಠ ರಾಯಭಾರಿಗಳು! ಟೀಂ ಇಂಡಿಯಾವನ್ನು ಶ್ಲಾಘಿಸಿದ ಕೇನ್ ವಿಲಿಯಮ್ಸನ್

ಭಾರತೀಯ ಆಟಗಾರರನ್ನು ಆಟದ ಶ್ರೇಷ್ಠ ರಾಯಭಾರಿಗಳೆಂದು ಹೇಳಿರುವ ವಿಲಿಯಮ್ಸನ್, ಅಷ್ಟೇ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳನ್ನು ತಂಡ ಹೊಂದಿದೆ ಎಂದಿದ್ದಾರೆ.

ಭಾರತೀಯ ಆಟಗಾರರು ಕ್ರಿಕೆಟ್​ನ ಶ್ರೇಷ್ಠ ರಾಯಭಾರಿಗಳು! ಟೀಂ ಇಂಡಿಯಾವನ್ನು ಶ್ಲಾಘಿಸಿದ ಕೇನ್ ವಿಲಿಯಮ್ಸನ್
ವಿರಾಟ್ ಕೊಹ್ಲಿ, ಕೇನ್ ವಿಲಿಯಮ್ಸನ್
ಪೃಥ್ವಿಶಂಕರ
|

Updated on: Jun 30, 2021 | 6:53 PM

Share

ಭಾರತೀಯ ಕ್ರಿಕೆಟ್ ತಂಡವು ಇತ್ತೀಚಿನ ದಿನಗಳಲ್ಲಿ ಅನೇಕ ಯಶಸ್ಸನ್ನು ಗಳಿಸಿದೆ. ಈ ಸಮಯದಲ್ಲಿ ಇದು ಪ್ರಬಲ ತಂಡಗಳಲ್ಲಿ ಒಂದಾಗಿದೆ. ಯಾವುದೇ ಮೈದಾನದಲ್ಲಿ ಯಾವುದೇ ವಿಕೆಟ್‌ನಲ್ಲಿ ತನ್ನ ಶಕ್ತಿಯನ್ನು ಎಲ್ಲಿಯಾದರೂ ತೋರಿಸಬಲ್ಲ ಮತ್ತು ಎದುರಾಳಿ ತಂಡವನ್ನು ಸೋಲಿಸಬಲ್ಲ ತಂಡ. ಭಾರತವು ತನ್ನ ಅತ್ಯುತ್ತಮ ಪ್ರದರ್ಶನದ ಆಧಾರದ ಮೇಲೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಐಸಿಸಿ ಡಬ್ಲ್ಯೂಟಿಸಿ ಫೈನಲ್) ಫೈನಲ್‌ಗೆ ಪ್ರವೇಶಿಸಿತ್ತು. ಆದರೆ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದೆ. ಈ ಪಂದ್ಯದ ನಂತರ ಭಾರತ ತಂಡವನ್ನೂ ಟೀಕಿಸಲಾಯಿತು. ಈ ಅದ್ಭುತ ವಿಜಯದ ನಂತರ, ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಭಾರತ ತಂಡವನ್ನು ಶ್ಲಾಘಿಸಿದ್ದಾರೆ ಮತ್ತು ಭಾರತೀಯ ಆಟಗಾರರು ಆಟದ ಶ್ರೇಷ್ಠ ರಾಯಭಾರಿಗಳು ಎಂದು ಹೇಳಿದ್ದಾರೆ.

ಮಳೆ ಪೀಡಿತ ಡಬ್ಲ್ಯುಟಿಸಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ಟೀಂ ಇಂಡಿಯಾವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಸೌತಾಂಪ್ಟನ್‌ನಲ್ಲಿ ಆಡಿದ ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವಿಲಿಯಮ್ಸನ್ ಅವರ ಅಜೇಯ ಅರ್ಧಶತಕದ ನೆರವಿನಿಂದಾಗಿ ತಂಡವು 139 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಿತು.

ಭಾರತೀಯ ಆಟಗಾರರು ಶ್ರೇಷ್ಠ ಮೆಸೆಂಜರ್ ಭಾರತೀಯ ಆಟಗಾರರನ್ನು ಆಟದ ಶ್ರೇಷ್ಠ ರಾಯಭಾರಿಗಳೆಂದು ಹೇಳಿರುವ ವಿಲಿಯಮ್ಸನ್, ಅಷ್ಟೇ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳನ್ನು ತಂಡ ಹೊಂದಿದೆ. ಒಂದು ದೇಶವು ಕ್ರೀಡೆಗಾಗಿ ತರುವ ಭಾವನೆ, ನಾವೆಲ್ಲರೂ ಭಾರತ ಹೊಂದಿರುವುದನ್ನು ಪ್ರಶಂಸಿಸಬಹುದು ಎಂದರು.

ಕೊಹ್ಲಿ, ಪೂಜಾರ ವಿಕೆಟ್ ಹೆಚ್ಚು ಅನುಕೂಲವಾಯಿತು ಕೊಹ್ಲಿ ಮತ್ತು ಚೇತೇಶ್ವರ ಪೂಜಾರಾರನ್ನು ಬೇಗ ಔಟ್ ಮಾಡಿದ್ದು ನಮಗೆ ಉತ್ತಮ ಅವಕಾಶ ನೀಡಿತು ಎಂದು ವಿಲಿಯಮ್ಸನ್ ಒಪ್ಪಿಕೊಂಡರು. ಕೊನೆಯ ದಿನದ ಆರಂಭದಲ್ಲಿ ವಿಕೆಟ್ ತೆಗೆದುಕೊಳ್ಳುವುದು ಅದ್ಭುತವಾಗಿತ್ತು. ಅದು ಆ ದಿನ ಹೆಚ್ಚಿನ ಫಲಿತಾಂಶವನ್ನು ನೀಡಿತು. ಟೀಂ ಇಂಡಿಯಾ ಬೌಲರ್​ಗಳು ಸಹ ಉತ್ತಮವಾಗಿ ಕಾರ್ಯನಿರ್ವಹಿಸಿದರು ಎಂದು ಕೇನ್ ಹೇಳಿದ್ದಾರೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ