AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್ ಮ್ಯಾಜಿಕ್: ನಿರ್ಣಾಯಕ ಪಂದ್ಯದಲ್ಲಿ ಮುಗ್ಗರಿಸಿದ ಕೆಕೆಆರ್

ಪ್ಲೇ ಆಫ್​ಗೇರಲು ನಿರ್ಣಾಯಕವಾಗಿರುವ ಪಂದ್ಯದಲ್ಲಿ ಮುಂಬೈ ವಿರುದ್ಧ ಕೆಕೆಆರ್​ ಟಾಸ್ ಸೋತು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಆರಂಭಿಕರಾಗಿ ಕಣಕ್ಕಿಳಿದ ಕ್ರಿಸ್​ ಲಿನ್ ಹಾಗೂ ಶುಭ್​ಮನ್ ಗಿಲ್ ಉತ್ತಮ ಆರಂಭ ಒದಗಿಸಿದ್ದರು. ಆದರೆ ಕಳೆದ ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಗಿಲ್ ಈ ಬಾರಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹಾರ್ದಿಕ್ ಪಾಂಡ್ಯ ಎಸೆತವನ್ನು ಗುರುತಿಸಲು ಎಡವಿದ ಗಿಲ್ (9) ಎಲ್​ಬಿಡಬ್ಲ್ಯೂ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ಹಾರ್ದಿಕ್ ಎಸೆದ ಮ್ಯಾಜಿಕ್ ಬಾಲ್​ಗೆ ಕೀಪರ್​ಗೆ […]

ಹಾರ್ದಿಕ್ ಮ್ಯಾಜಿಕ್: ನಿರ್ಣಾಯಕ ಪಂದ್ಯದಲ್ಲಿ ಮುಗ್ಗರಿಸಿದ ಕೆಕೆಆರ್
Team Veegam
| Edited By: |

Updated on:Sep 07, 2019 | 3:00 PM

Share

ಪ್ಲೇ ಆಫ್​ಗೇರಲು ನಿರ್ಣಾಯಕವಾಗಿರುವ ಪಂದ್ಯದಲ್ಲಿ ಮುಂಬೈ ವಿರುದ್ಧ ಕೆಕೆಆರ್​ ಟಾಸ್ ಸೋತು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು.

ಆರಂಭಿಕರಾಗಿ ಕಣಕ್ಕಿಳಿದ ಕ್ರಿಸ್​ ಲಿನ್ ಹಾಗೂ ಶುಭ್​ಮನ್ ಗಿಲ್ ಉತ್ತಮ ಆರಂಭ ಒದಗಿಸಿದ್ದರು. ಆದರೆ ಕಳೆದ ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಗಿಲ್ ಈ ಬಾರಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹಾರ್ದಿಕ್ ಪಾಂಡ್ಯ ಎಸೆತವನ್ನು ಗುರುತಿಸಲು ಎಡವಿದ ಗಿಲ್ (9) ಎಲ್​ಬಿಡಬ್ಲ್ಯೂ ಆಗಿ ಹೊರ ನಡೆದರು.

ಇದರ ಬೆನ್ನಲ್ಲೇ ಹಾರ್ದಿಕ್ ಎಸೆದ ಮ್ಯಾಜಿಕ್ ಬಾಲ್​ಗೆ ಕೀಪರ್​ಗೆ ಕ್ಯಾಚಿತ್ತು ಕ್ರಿಸ್ ಲಿನ್ ವಿಕೆಟ್ ಒಪ್ಪಿಸಿದರು. 29 ಎಸೆತಗಳಲ್ಲಿ 2 ಬೌಂಡರಿ ಹಾಗೂ ನಾಲ್ಕು ಮನಮೋಹಕ ಸಿಕ್ಸರ್​ ಸಿಡಿಸಿದ್ದ ಲಿನ್ ಆಟ 41 ರನ್​ಗಳಿಗೆ ಸೀಮಿತವಾಯಿತು.

Published On - 6:11 pm, Thu, 25 April 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್