AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPL ಬೆಟ್ಟಿಂಗ್: KSCA ಸದಸ್ಯ ಶಿಂಧೆ ಅರೆಸ್ಟ್, ಡಿ.7ರವರೆಗೆ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ನಗರದ ಸಿಸಿಬಿ ಪೊಲೀಸರು KSCA ಸದಸ್ಯ, ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆಯನ್ನು ಅರೆಸ್ಟ್ ಮಾಡಿದ್ದಾರೆ. ಸುಧೀಂದ್ರ ಶಿಂಧೆ, ಬೆಳಗಾವಿ ಪ್ಯಾಂಥರ್ಸ್ ತಂಡದ ನಿರ್ದೇಶಕ ಮತ್ತು ಕೋಚ್ ಆಗಿದ್ದ. ಈತ ತಂಡದ ಮಾಲೀಕ ಅಲಿ ಜತೆ ಶಾಮೀಲಾಗಿ ಮ್ಯಾಚ್‌ಫಿಕ್ಸಿಂಗ್​ನಲ್ಲಿ ಭಾಗಿಯಾಗಿದ್ದ ಎಂಬ ಗುರುತರ ಆರೋಪ ಕೇಳಿಬಂದಿದೆ. 2 ದಿನದ ಹಿಂದೆ ಇಂದಿರಾ ನಗರದಲ್ಲಿರುವ ಸುಧೀಂದ್ರ ಶಿಂಧೆ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು.  ಶಿಂಧೆ […]

KPL ಬೆಟ್ಟಿಂಗ್: KSCA ಸದಸ್ಯ ಶಿಂಧೆ ಅರೆಸ್ಟ್, ಡಿ.7ರವರೆಗೆ ಪೊಲೀಸ್ ಕಸ್ಟಡಿಗೆ
ಸಾಧು ಶ್ರೀನಾಥ್​
|

Updated on:Dec 04, 2019 | 3:51 PM

Share

ಬೆಂಗಳೂರು: ಕೆಪಿಎಲ್ ಕ್ರಿಕೆಟ್‌ನಲ್ಲಿ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ನಗರದ ಸಿಸಿಬಿ ಪೊಲೀಸರು KSCA ಸದಸ್ಯ, ಮಾಜಿ ರಣಜಿ ಆಟಗಾರ ಸುಧೀಂದ್ರ ಶಿಂಧೆಯನ್ನು ಅರೆಸ್ಟ್ ಮಾಡಿದ್ದಾರೆ.

ಸುಧೀಂದ್ರ ಶಿಂಧೆ, ಬೆಳಗಾವಿ ಪ್ಯಾಂಥರ್ಸ್ ತಂಡದ ನಿರ್ದೇಶಕ ಮತ್ತು ಕೋಚ್ ಆಗಿದ್ದ. ಈತ ತಂಡದ ಮಾಲೀಕ ಅಲಿ ಜತೆ ಶಾಮೀಲಾಗಿ ಮ್ಯಾಚ್‌ಫಿಕ್ಸಿಂಗ್​ನಲ್ಲಿ ಭಾಗಿಯಾಗಿದ್ದ ಎಂಬ ಗುರುತರ ಆರೋಪ ಕೇಳಿಬಂದಿದೆ.

2 ದಿನದ ಹಿಂದೆ ಇಂದಿರಾ ನಗರದಲ್ಲಿರುವ ಸುಧೀಂದ್ರ ಶಿಂಧೆ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು.  ಶಿಂಧೆ ಮನೆ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ನಿನ್ನೆ ಸುಧೀಂದ್ರ ಸಿಸಿಬಿ ಎದುರು ವಿಚಾರಣೆಗೆ ಸಹ ಹಾಜರಾಗಿದ್ದ. ಈ ವೇಳೆ ಪೊಲೀಸರ ಪ್ರಶ್ನೆಗೆ ಶಿಂಧೆ ಉತ್ತರ ನೀಡದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಡಿಸೆಂಬರ್​ 7ರವರೆಗೆ ಪೊಲೀಸ್ ಕಸ್ಟಡಿಗೆ: ಮಧ್ಯಾಹ್ನದ ಬಳಿಕ ಸಿಸಿಬಿ ಪೊಲೀಸರು ಆರೋಪಿಯನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಕೋರ್ಟ್​ ಅವರಣದಲ್ಲಿ ಆರೋಪಿಯು ಕಣ್ಣೀರು ಹಾಕಿದ್ದು ಕಂಡುಬಂತು. ಆರೋಪಿಯನ್ನು ಡಿಸೆಂಬರ್​ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

Published On - 9:27 am, Wed, 4 December 19

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​